ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ಶಾಂತ ಮನಸ್ಥಿತಿಯಿಂದ ಇರುವಿರಿ. ಹಳೆಯ ಸುಂದರ ನೆನಪುಗಳು ಈದಿನ ಬಹಳಷ್ಟು ಕಾಡಬಹುದು. ನಿಮ್ಮ ಮರೆಗುಳಿತನದಿಂದ ಬಹುಮುಖ್ಯ ಕೆಲಸವನ್ನು ಕಡೆಗಣಿಸಬಹುದು ಆದಷ್ಟು ಕೆಲಸದ ಬಗ್ಗೆ ಯೋಚನೆ ಮಾಡುವುದು ಸೂಕ್ತ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭೇಟಿ ನೀಡಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಾಧು-ಸಂತರ ಪುಣ್ಯ ದರ್ಶನ ಪ್ರಾಪ್ತಿಯಾಗಲಿದೆ. ಲೇವಾದೇವಿ ವ್ಯವಹಾರದಲ್ಲಿ ನಷ್ಟ ಆಗಬಹುದು. ಪ್ರೀತಿಪಾತ್ರರ ಕೆಲವು ಅವಶ್ಯಗಳನ್ನು ಪೂರೈಸಲು ಸಿದ್ಧವಾಗುತ್ತೀರಿ. ನಿಮ್ಮಲ್ಲಿನ ಸಂಕೋಚದ ಸ್ವಭಾವದಿಂದ ಯೋಜನೆಗಳಲ್ಲಿ ಗಟ್ಟಿಯಾಗಿ ಅಥವಾ ನೇರವಾಗಿ ಮಾತಾಡುವುದನ್ನು ತಡೆಗಟ್ಟುತ್ತೀರಿ ಇದು ಒಳ್ಳೆಯದಲ್ಲ ಆದಷ್ಟು ವ್ಯವಹಾರದಲ್ಲಿ ಸೂಕ್ಷ್ಮಮತಿಗಳಾಗಿ. ಉದ್ಯೋಗದಲ್ಲಿ ಉತ್ತಮ ಹೆಸರು ಸಂಪಾದನೆ ಆಗಲಿದೆ. ಮೇಲಾಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಂಗಾತಿಯ ಆರೋಗ್ಯ ಸುಧಾರಣೆಯಾಗಲಿದೆ. ನಿಮ್ಮ ಪ್ರೀತಿಪಾತ್ರರ ವಾದ-ವಿವಾದಗಳಲ್ಲಿ ಪಾಲ್ಗೊಳ್ಳುವುದು ಬೇಡ. ಹೂಡಿಕೆ ಮಾಡುವಾಗ ಭದ್ರತೆ ಹಾಗೂ ಅದರ ಅಂತರಾಳವನ್ನು ಅರಿಯಿರಿ. ನಿಮ್ಮ ಆಕರ್ಷಣೆಯ ನೋಟವು ಇನ್ನೊಬ್ಬರನ್ನು ಸಲೀಸಾಗಿ ಸೆಳೆಯುವ ಗುಣ ಹೊಂದಿರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ನೀಡುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಆಕಸ್ಮಿಕವಾಗಿ ವ್ಯವಹಾರದ ನಿಮಿತ್ತ ಪ್ರಯಾಣ ಮಾಡುವ ಸಂದರ್ಭ ಬರುತ್ತದೆ, ಇದು ಲಾಭಾಂಶದ ಪ್ರಯಾಣವು ಸಹ ಆಗಿರುವುದು. ಈ ದಿನ ನೀವು ಉತ್ಪಾದಿಸುವ ಉತ್ಪನ್ನಗಳಿಗೆ ಬಹು ಹೆಚ್ಚು ಬೇಡಿಕೆ ಬರಲಿದೆ ಆದಕಾರಣ ಕೆಲಸದಲ್ಲಿ ಸಶಕ್ತವಾಗಿ ಪಾಲ್ಗೊಳ್ಳಿ. ಕೆಲಸದಲ್ಲಿ ಇನ್ನೊಬ್ಬರ ನಂಬಿ ಅವರಿಗೆ ಜವಾಬ್ದಾರಿಯನ್ನು ಹೋರಿಸಬೇಡಿ. ಆಹಾರದ ಬಗ್ಗೆ ಎಚ್ಚರಿಕೆಯಿಂದ ಸೇವಿಸುವುದು ಒಳ್ಳೆಯದು, ಹೊರಗಿನ ಆಹಾರವನ್ನು ಆದಷ್ಟು ತಡೆಹಿಡಿಯುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕಳಪೆ ಮಟ್ಟದ ವಸ್ತುಗಳನ್ನು ಖರೀದಿ ಮಾಡುವುದು ಬೇಡ. ಸುಮ್ಮನೆ ನಿಮ್ಮ ಹಣ ನಷ್ಟ ಆಗಬಹುದು ಎಚ್ಚರ. ಉತ್ತಮ ವ್ಯಕ್ತಿಗಳ ಸಮಗಮ ಆಗುವ ದಿನವಿದು. ನಿಮ್ಮಲ್ಲಿನ ಚೈತನ್ಯ ಹಾಗೂ ಹಸನ್ಮುಖಿ ಸ್ವಭಾವದಿಂದ ಎಲ್ಲರ ಮನವನ್ನು ಗೆಲ್ಲುವಿರಿ. ಪ್ರೀತಿಪಾತ್ರರಿಗೆ ಔತಣಕೂಟ ಏರ್ಪಡಿಸುವ ಸಾಧ್ಯತೆ ಇದೆ. ಪ್ರೇಮಿಗಳಲ್ಲಿ ತಿರಸ್ಕಾರದ ಮನೋಭಾವನೆ ಬೆಳೆಯಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆರ್ಥಿಕ ವ್ಯವಹಾರಗಳು ವಿಳಂಬವಾದರೂ ಸಹ ಕಾರ್ಯಸಾಧನೆಯಾಗಲಿದೆ. ಸ್ನೇಹಿತರು ಹಿರಿಯರ ಸಹಾಯದಿಂದ ನಿಮ್ಮ ವ್ಯಾಜ್ಯಗಳಲ್ಲಿ ರಾಜಿಯಾಗುವ ಸಂಭವ ಬರಲಿದೆ. ಇತರರನ್ನು ಸಂತೋಷ ಗೊಳಿಸುವ ನಿಮ್ಮ ಗುಣ ಉತ್ತಮವಾಗಿರಲಿದೆ. ಮಕ್ಕಳ ವಿದ್ಯೆಯಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ. ಕುಟುಂಬದ ದೈನಂದಿನ ಅಗತ್ಯಗಳನ್ನು ನೆರವೇರಿಸಲು ಸಿದ್ದರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರ್ಥಿಕ ವ್ಯವಹಾರಗಳಲ್ಲಿ ಬೆಳವಣಿಗೆ ಕಂಡುಬರಲಿದೆ. ಹಿತೈಷಿಗಳೊಡನೆ ಹಾಗೂ ನಿಮ್ಮ ಪ್ರಿಯಕರ ಸಂಬಂಧಗಳನ್ನು ಇನ್ನಷ್ಟು ಗಟ್ಟಿಯಾಗಲು ಪ್ರಯತ್ನಿಸಿ. ಕೆಲವರು ಸ್ನೇಹ ಸಂಬಂಧದಲ್ಲಿ ಹುಳಿ ಹಿಂಡುವ ಸಾಧ್ಯತೆ ಉಂಟು. ಯೋಜನೆಯ ಪರಿಶ್ರಮ ಹಾಗೂ ಹೆಚ್ಚು ಓಡಾಡುವಿಕೆ ಶ್ರಮದಾಯಕ ಎನಿಸಿದರೂ ಸಹ ಆತ್ಮಬಲ ವೃದ್ಧಿಸಲಿದೆ. ಸಂಗಾತಿಯೊಡನೆ ಪ್ರೇಮಮಯ ಜೀವನ ನಿಮ್ಮದಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅನಿರೀಕ್ಷಿತ ತಿರುವುಗಳು ಈ ದಿನದಲ್ಲಿ ಎದುರಾಗಲಿದೆ. ಯಾಂತ್ರಿಕ ವಸ್ತುಗಳಲ್ಲಿ ಅಗತ್ಯ ಜಾಗ್ರತೆವಹಿಸಿ. ನಿಗದಿತ ಗುರಿಯನ್ನು ತಲುಪುವ ನಿಮ್ಮ ಕಾರ್ಯ ಯಶಸ್ವಿಯಾಗಲಿದೆ. ಉದ್ಯೋಗದಲ್ಲಿ ಗೆಲುವಿನ ಲಯವನ್ನು ಪಡೆಯುತ್ತೀರಿ. ನಿಮ್ಮ ಮೇಲಿನ ತಪ್ಪು ಅಭಿಪ್ರಾಯಗಳು ಪರಿಹಾರವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಹಳೆಯ ಹೂಡಿಕೆಗಳು ಲಾಭಾಂಶ ತರುವುದು ನಿಶ್ಚಿತವಾಗಿದೆ. ಕುಟುಂಬದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಕಡಿಮೆಯಾಗಬಹುದು, ಇದರಿಂದ ನಿಮ್ಮ ವ್ಯಕ್ತಿತ್ವಕ್ಕೆ ಬೇರೆ ರೀತಿಯಾದ ಅರ್ಥ ಕೊಡಲಾಗುತ್ತದೆ. ಉದ್ಯೋಗ ಮತ್ತು ಕುಟುಂಬವನ್ನು ಸರಿದೂಗಿಸಿ. ಪತ್ನಿಯೊಡನೆ ಆದಷ್ಟು ಪ್ರೇಮದಿಂದ ವರ್ತಿಸಿ ಅವರನ್ನು ನಿಮ್ಮ ಪ್ರೀತಿಯ ಮಾತುಗಳಿಂದ ಅಥವಾ ಉಡುಗೊರೆಯಿಂದ ಸತ್ಕರಿಸಿ, ನಿಮ್ಮ ಬಗ್ಗೆ ಅವರಲ್ಲಿ ಅಗಾಧ ಪ್ರೇಮವಿದೆ ಪ್ರೇಮದ ಸಾಕ್ಷಾತ್ಕಾರವಾಗಲು ಈ ನಿಮ್ಮ ಕಾರ್ಯಗಳು ಉಪಯುಕ್ತವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಂಜೆಯ ವೇಳೆಗೆ ಶುಭ ಸುದ್ದಿಯನ್ನು ಆಲಿಸುತ್ತೀರಿ. ನಿಂದಕ ಜನಗಳಿಂದ ಅಂತರ ಕಾಯ್ದುಕೊಳ್ಳಿ. ಕೆಲವರ ಮೊನಚಾದ ಮಾತುಗಳು ನಿಮಗೆ ಕೋಪವೇಷ ತರಿಸಬಹುದು ಆದಷ್ಟು ತಾಳ್ಮೆಯಿಂದ ಇರುವುದನ್ನು ರೂಢಿಸಿಕೊಳ್ಳಿ. ಸಹವಾಸ ದೋಷವನ್ನು ಆದಷ್ಟು ನಿಯಂತ್ರಣದಲ್ಲಿಡಿ. ನಿಮ್ಮಿಂದ ಲಾಭ ಅಥವಾ ತಮ್ಮ ಕಾರ್ಯದ ಅವಶ್ಯಕತೆಗಾಗಿ ನಯವಾಗಿ ಜನರು ಮಾತನಾಡಬಹುದು ಅವರ ಷಡ್ಯಂತ್ರ ನಿಮ್ಮ ಬುದ್ಧಿಶಕ್ತಿಯಿಂದ ಅರಿತುಕೊಳ್ಳಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ವ್ಯವಹಾರದಲ್ಲಿ ಮಧ್ಯಮಗತಿ ಸ್ಥಾನದಲ್ಲಿದೆ. ಕುಟುಂಬದ ಕೆಲವು ಖರ್ಚುಗಳು ಹೆಚ್ಚಾಗುವ ಸಂಭವ ಇದೆ. ಆದಷ್ಟು ನಿಮ್ಮ ವೃತ್ತಿಯಲ್ಲಿ ಬೆಳವಣಿಗೆ ಪಡೆಯಲು ಮುಂದಾಗಿ. ಮುಂದಿನ ದಿನಗಳ ಉತ್ತಮವಾದ ಸಮಯ ನಿಮಗೆ ಸಂತೋಷ ತರಿಸಲಿದೆ.ಅಂದಿನ ದಿನದ ವ್ಯವಸ್ಥೆಗಾಗಿ ಬದುಕುವುದು ಸರಿಯಲ್ಲ, ಹಾಗೂ ಮನರಂಜನೆ, ಮೋಜು-ಮಸ್ತಿ ಗಳಿಗೆ ಹಣ ಖರ್ಚು ಮಾಡುವುದು ಬೇಡ. ಸಂಗಾತಿಯ ಮಾತುಗಳಿಗೆ ಸಂವೇದನಾಶೀಲರಾಗುವಿರಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆತುರದ ನಿರ್ಣಯಗಳಿಂದ ಪರಿಸ್ಥಿತಿ ವ್ಯತಿರಿಕ್ತವಾಗಬಹುದು ಎಚ್ಚರ. ಜಂಟಿ ವ್ಯವಹಾರಗಳು ಅನುಮಾನದ ವಾತಾವರಣ ತರಲಿದೆ. ನಿಮ್ಮ ಸಾಹಸಶೀಲ ಗುಣವೂ ತುಂಬಾ ಉತ್ತಮವಾಗಿ ವ್ಯಕ್ತವಾಗುತ್ತದೆ, ಹಾಗೂ ಇದು ಉತ್ಸಾಹಭರಿತ ಗೊಳಿಸುತ್ತದೆ. ಧ್ಯಾನ, ಯೋಗ ಮತ್ತು ಭಗವಂತನ ಆರಾಧನೆಯಿಂದ ನಿಮ್ಮ ಮಾನಸಿಕ ಅಸಮತೋಲನ ದೂರವಾಗುತ್ತದೆ. ಅನುಮಾನಸ್ಪದ ಹಣಕಾಸಿನ ಯೋಜನೆಗಳನ್ನು ಆದಷ್ಟು ತಡೆಗಟ್ಟಿ. ಕೆಲವರು ನಿಮಗೆ ಸಹಾಯ ಮಾಡಲು ಮುಂದೆ ಬರಬಹುದು ಆದರೆ ಅದು ಶಾಶ್ವತ ಅಲ್ಲ ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group