ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ದುಂದುವೆಚ್ಚ ಹಾಗೂ ಅನುಪಯುಕ್ತ ಕೆಲಸಗಳನ್ನು ನಿಯಂತ್ರಿಸುವುದು ಸೂಕ್ತ. ನಿಮ್ಮಲ್ಲಿರುವ ಸೌಲತ್ತು ಸೌಲಭ್ಯಗಳನ್ನು ತೆಗೆದುಕೊಂಡು ಗುರಿಯೆಡೆಗೆ ಚಲಿಸುವುದು ಕ್ಷೇಮ. ಅನಗತ್ಯವಾಗಿ ಸಾಲದ ವಿಚಾರ ಮಾಡಬೇಡಿ. ದಾನ ಧಾರ್ಮಿಕ ಕಾರ್ಯಗಳಲ್ಲಿ ವಿಶೇಷ ಆಸಕ್ತಿ ಮೂಡಬಹುದು. ಆರ್ಥಿಕ ವ್ಯವಹಾರಗಳು ಸುಧಾರಣೆಗೊಳ್ಳುವ ಸಾಧ್ಯತೆಗಳ ಕಂಡು ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಯೋಜನೆಯ ನಿಮಿತ್ತವಾಗಿ ಆಕಸ್ಮಿಕವಾದ ಪ್ರಯಾಣ ಬೆಳಸುವ ಸಾಧ್ಯತೆ ಇದೆ. ಕೆಲವರ ಮಾತುಗಳಿಗೆ ನೀವು ಹೆಚ್ಚು ಚಿಂತೆ ತೆಗೆದುಕೊಳ್ಳಬಹುದು. ಆದಷ್ಟು ಒತ್ತಡವನ್ನು ನಿವಾರಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಈ ದಿನದ ಕಾರ್ಯಗಳಲ್ಲಿ ಅಡೆತಡೆಗಳು ಬರಬಹುದು ಪ್ರಯತ್ನವನ್ನು ಮುಂದುವರಿಸುವುದರಿಂದ ಗೆಲುವಿನ ದಾರಿ ಸಿಗಲಿದೆ. ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸುಖಾಸುಮ್ಮನೆ ಕೆಲವರು ನಿಮ್ಮನ್ನು ಕೋಪ ಬರಿಸುವ ಹಾಗೆ ಮಾಡಬಹುದು ಆದಷ್ಟು ಸಿಟ್ಟಿಗೆ ಬುದ್ಧಿ ಕೊಡುವುದು ಬೇಡ. ವಿಷಯದ ವಸ್ತುನಿಷ್ಠತೆಯನ್ನು ಕೂಲಂಕುಶವಾಗಿ ಅರಿಯಲು ಪ್ರಯತ್ನಪಡಿ. ಕುಲದೇವತಾ ಆರಾಧನೆಯಿಂದ ಸಮಸ್ಯೆಗಳು ನಿವಾರಣೆಯಾಗಲಿದೆ. ತೆರಿಗೆ ಪಾವತಿಗಳ ಬಗ್ಗೆ ಗಮನನೀಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಶೈಕ್ಷಣಿಕ ಅಧ್ಯಯನದಲ್ಲಿ ಹಿನ್ನಡೆಯಾಗಬಹುದು. ಏಕಾಗ್ರತೆಯನ್ನು ರೂಢಿಸಿಕೊಳ್ಳಲು ಮುಂದಾಗಿ. ಮಕ್ಕಳ ಸ್ವಭಾವವನ್ನು ಆದಷ್ಟು ಕೂಲಂಕುಷವಾಗಿ ಅಧ್ಯಯನ ಮಾಡುವುದು ಒಳಿತು. ಶುಭ ಕಾರ್ಯದ ಬಗ್ಗೆ ಕುಟುಂಬದಲ್ಲಿ ಪ್ರಸ್ತಾಪನೆ ನಡೆಯಲಿದೆ. ಸಾಂಪ್ರದಾಯಿಕ ವಿಚಾರಗಳನ್ನು ಕಡೆಗಣಿಸಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಉದ್ಯೋಗದಲ್ಲಿ ಮತ್ಸರ ಸಾಧಿಸುವ ಜನಗಳು ಕಂಡುಬರುತ್ತಾರೆ, ನಿಮ್ಮ ಉತ್ತಮ ಮಾತುಗಳಿಂದ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಪ್ರಯತ್ನ ಮಾಡಿ. ನಿಮ್ಮ ಗುರಿ ತಲುಪುವರೆಗೆ ಛಲ ಬಿಡಬೇಡಿ, ಆತ್ಮವಿಶ್ವಾಸದಿಂದ ಸಾಧನೆಗೆ ಮುಂದಾಗಿ. ಕುಟುಂಬಸ್ಥರಿಂದ ಅನುಕೂಲಕರ ಸಂಗತಿಗಳು ಈ ದಿನ ಕಾಣಬಹುದು. ದುಂದುವೆಚ್ಚವನ್ನು ಆದಷ್ಟು ನಿಲ್ಲಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹಣಕಾಸಿನ ವ್ಯವಹಾರ ಉತ್ತಮ ರೀತಿಯಲ್ಲಿ ನಡೆಯಲಿದೆ. ಅಗತ್ಯ ಆರ್ಥಿಕ ಅಭಿವೃದ್ಧಿ ಕಾಣಬಹುದು. ಉದ್ಯಮ ವಲಯದಲ್ಲಿ ಬೆಳವಣಿಗೆ ಆಗಲಿದೆ. ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳು ಸರಾಗವಾಗಿ ನಡೆಯುವುದು. ಶೈಕ್ಷಣಿಕ ವಿಷಯ ಪ್ರಗತಿಯಲ್ಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಪ್ರತಿಯೊಂದು ನಡೆಯು ಪ್ರಶಂಸೆಗೆ ಪೂರಕ ವಾತಾವರಣ ಸೃಷ್ಟಿಸುತ್ತದೆ. ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಜನಮನ್ನಣೆ ಗಳಿಸುವಿರಿ. ಕೆಲಸದಲ್ಲಿ ಹೆಚ್ಚಿನ ಅವಕಾಶಗಳು ಪ್ರಾಪ್ತಿಯಾಗಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ಕೆಲಸದ ಒತ್ತಡ ಹಾಗೂ ಓಡಾಟಗಳಿಂದ ಆರೋಗ್ಯದಲ್ಲಿ ಬದಲಾವಣೆಯಾಗಬಹುದು, ಆದಷ್ಟು ಎಚ್ಚರಿಕೆ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೌತುಕ ವಿಷಯಗಳಲ್ಲಿ ಆಸಕ್ತಿದಾಯಕ ಇರಲಿದೆ. ನವೀನ ತಂತ್ರಜ್ಞಾನಗಳನ್ನು ಕೆಲಸದಲ್ಲಿ ಬಳಸಿಕೊಳ್ಳಬಹುದು. ಕೆಲಸದಲ್ಲಿ ನವೀನ ಆಲೋಚನೆ ಹಾಗೂ ವಿಷಯದ ಕಲಿಕೆ ಕಾಣಬಹುದು. ಅಧಿಕಾರಿ ವರ್ಗದವರು ನಿಮಗೆ ಬೆಂಬಲ ನೀಡಲಿದ್ದಾರೆ. ಆರ್ಥಿಕವಾಗಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಆರ್ಥಿಕ ವಿಷಯಗಳಲ್ಲಿ ಕಷ್ಟಪಡಬೇಕಾಗಿದೆ. ಹಣಕಾಸಿನ ಸಹಾಯಕ್ಕಾಗಿ ಮಾತುಕತೆ ನಡೆಸುವ ಸಾಧ್ಯತೆ ಕಂಡುಬರುತ್ತದೆ. ಈ ದಿನ ಉತ್ತಮ ಅವಕಾಶಗಳು ಕೂಡಿದ್ದು ಲಾಭಾಂಶ ಹೆಚ್ಚಾಗಲಿದೆ. ಪಿತ್ರಾರ್ಜಿತ ಆಸ್ತಿಗಳು ಪ್ರಾಪ್ತಿಯಾಗುವ ಸಾಧ್ಯತೆ ಕಾಣಬಹುದು. ಹಳೆಯ ವೈಷಮ್ಯಗಳನ್ನು ಮರೆತು ಪ್ರೀತಿಯ ಭಾವನೆಯಲ್ಲಿ ಇರುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಹಾಗೂ ಕೌಶಲ್ಯವು ತುಂಬಾ ಉತ್ತಮವಾಗಿದ್ದು ಲಾಭದಾಯಕ ದಿನವಾಗಿ ಪರಿವರ್ತಿಸುತ್ತದೆ. ಕಮಿಷನ್ ಏಜೆಂಟ್ ಗಳಿಗೆ ಉತ್ತಮ ಅವಕಾಶಗಳು ಪ್ರಾಪ್ತಿಯಾಗಲಿದೆ. ಆಸ್ತಿ ಖರೀದಿಯಲ್ಲಿ ಉತ್ತಮ ಯಶಸ್ಸು ಕಂಡು ಬರಲಿದೆ. ದಾಂಪತ್ಯದಲ್ಲಿ ಕೆಲವು ಸಂಗತಿಗಳು ಭಿನ್ನಾಭಿಪ್ರಾಯಕ್ಕೆ ಎಡೆಮಾಡಿಕೊಡಬಹುದು. ಹೊಸ ಹೂಡಿಕೆಗಳ ಬಗ್ಗೆ ಆದಷ್ಟು ವಿವೇಚನೆ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ವೃತ್ತಿ ಕುಲಕಸುಬುಗಳಲ್ಲಿ ಅವಕಾಶಗಳು ಹೇರಳವಾಗಿ ಕಾಣಬಹುದು. ನಿಮ್ಮ ಪ್ರತಿಭಾ ಶಕ್ತಿಗೆ ಅವಕಾಶ ಲಭ್ಯವಾಗುವುದು ನಿಶ್ಚಿತ. ಹಳೆಯ ವಸ್ತುಗಳ ಮಾರಾಟದಿಂದ ಲಾಭ ಹೆಚ್ಚಾಗುತ್ತದೆ. ಯೋಜನೆಯ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ನೀವು ಹೆಚ್ಚಿನ ಒತ್ತು ನೀಡಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಈ ದಿನದ ಒಳ್ಳೆಯ ನಿರ್ಧಾರಗಳು ಪ್ರಕಟಗೊಳ್ಳಲಿದೆ. ಕೆಲಸದಲ್ಲಿ ಅವಕಾಶಗಳು ಹೆಚ್ಚಾಗುವುದು ಕಾಣಬಹುದು. ಸುಖಾಸುಮ್ಮನೆ ಕೆಲವರು ನೀಡುವ ಸಮಸ್ಯೆಗಳ ವಿರುದ್ಧ ನೀವು ಜಯಗಳಿಸುವಿರಿ. ನಿಮ್ಮ ಆತ್ಮಬಲ ಹಾಗೂ ಜ್ಞಾನ ಮಟ್ಟದಿಂದ ಯೋಜನೆಗಳಲ್ಲಿ ಗೆಲುವು ಪಡೆಯುತ್ತೀರಿ. ಮಕ್ಕಳು ಶಿಕ್ಷಣದಲ್ಲಿ ಪ್ರಗತಿ ಆಗಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಬೆಳವಣಿಗೆ ಕಂಡುಬರುತ್ತದೆ. ತೆರಿಗೆ, ವಿಮೆ ಇತ್ಯಾದಿ ಪಾವತಿಗಳನ್ನು ಬಗ್ಗೆ ಗಮನವಹಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group