ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನ, ಮನ, ಧನ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ಹಣಕಾಸಿನ ವ್ಯವಹಾರದಲ್ಲಿ ಮಂದಗತಿಯ ಪ್ರಗತಿ ಕಂಡುಬರುತ್ತದೆ. ನಿಮ್ಮಲ್ಲಿ ಮೂಡುವ ಸೋಮಾರಿತನದಿಂದ ಕಾರ್ಯಗಳು ವಿಳಂಬವಾಗುವ ಸಾಧ್ಯತೆ ಇದೆ. ಯೋಜನೆಗಳಲ್ಲಿ ಪಾಲ್ಗೊಳ್ಳುವಾಗ ನಿಮ್ಮ ವ್ಯಕ್ತಿತ್ವ ಹಾಗೂ ವರ್ತನೆಯನ್ನು ಉತ್ತಮ ರೀತಿಯಲ್ಲಿ ಪ್ರಸ್ತುತಪಡಿಸಿ. ಕುಟುಂಬ ನಿಮ್ಮ ಬೆಂಬಲವಾಗಿ ನಿಲ್ಲುವುದು. ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಸಹಕಾರ ದೊರೆಯುವುದು ನಿಶ್ಚಿತ. ಹಿರಿಯರ ಆರೋಗ್ಯದ ಬಗ್ಗೆ ಆದಷ್ಟು ಗಮನವಹಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೆಲಸದ ವಿಷಯವಾಗಿ ಕೆಲವರು ನಿಮ್ಮ ವಿರುದ್ಧ ಅಪಹಾಸ್ಯ ಮಾಡಬಹುದು, ನಡೆಯುವ ದಾರಿಯಲ್ಲಿ ಕಲ್ಲುಮುಳ್ಳುಗಳು ಸಹಜ ಗುರಿಯ ಕಡೆಗೆ ಆದಷ್ಟು ಗಮನವಹಿಸಿ. ನಿಮ್ಮ ಚಿಂತನೆಗಳು ಉತ್ತಮ ರೀತಿಯಲ್ಲಿ ಪ್ರಸ್ತುತಪಡಿಸುವುದು ಒಳಿತು. ಕೆಲಸದಲ್ಲಿ ತಪ್ಪಾಗದಂತೆ ಕಾರ್ಯವನ್ನು ಮಾಡಲು ಮುಂದಾಗಿ. ವ್ಯಾಜ್ಯಗಳನ್ನು ಹಿರಿಯರು ಈ ದಿನ ನ್ಯಾಯಯುತವಾಗಿ ಬಗೆ ಹರಿಸುವರು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕಾರ್ಯದಲ್ಲಿನ ಪ್ರಯತ್ನಶೀಲತೆ ನಡೆಯು ಹಾಗೂ ಆತ್ಮೀಯ ಬಂಧುವರ್ಗದ ಸಹಕಾರದಿಂದ ನಿಮ್ಮ ಯೋಜಿತ ಕೆಲಸಗಳಲ್ಲಿ ಗೆಲುವು ಪಡೆಯುವ ಸಾಧ್ಯತೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುವುದರಿಂದ ನಿಮ್ಮಲ್ಲಿ ಆತಂಕ ಹೆಚ್ಚಾಗುತ್ತದೆ. ನಿಮ್ಮ ವರ್ಚಸ್ಸಿಗೆ ಅಗೌರವ ತರುವಂತಹ ಜನಗಳನ್ನು ದೂರವಿಡಿ. ಸಾಂಸಾರಿಕ ಜೀವನದಲ್ಲಿ ಮೌಲ್ಯಯುತ ವಿಚಾರಗಳು ಹಾಗೂ ನಿಮ್ಮ ಸಂಬಂಧ ಹಾಳು ಮಾಡುವ ಮನಸ್ಥಿತಿ ಇರುವ ಜನರು ಇರಬಹುದು ಜಾಗ್ರತೆವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಮಾನಸಿಕ ಒತ್ತಡವನ್ನು ಕಡಿಮೆಮಾಡಿಕೊಳ್ಳಲು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಉತ್ತಮ. ವಸ್ತುಗಳನ್ನು ಜೋಪಾನವಾಗಿ ಕಾಪಾಡುವುದು ನಿಮ್ಮ ಕರ್ತವ್ಯ. ಕುಟುಂಬಸ್ಥರ ಅನುಗ್ರಹದಿಂದ ಉತ್ತಮ ಯೋಜನೆಗೆ ತೊಡಗಿಸಿಕೊಳ್ಳುವ ಸಾಧ್ಯತೆ. ವಿದ್ಯಾರ್ಥಿಗಳಲ್ಲಿ ಕೆಲವು ಬದಲಾವಣೆಗಳು ಕಾಣಬಹುದು ಅವರ ಇಷ್ಟ ಪೂರೈಸಲು ಹೆಣಗಾಡುವ ಸ್ಥಿತಿ ನಿಮ್ಮದಾಗಿರುತ್ತದೆ. ವಾಗ್ದಾನ ನೀಡುವಾಗ ಅದರ ಬದ್ಧತೆ ನಿಮ್ಮಿಂದ ಸಾಧ್ಯವೇ ನೋಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಶತ್ರುಬಾದೆ ನಿಮಗೆ ಇನ್ನಿಲ್ಲದಂತೆ ತೊಂದರೆ ನೀಡಬಹುದು ಆದಷ್ಟು ಎಚ್ಚರದಿಂದಿರುವುದು ಒಳ್ಳೆಯದು. ಆರ್ಥಿಕ ವ್ಯವಹಾರಗಳನ್ನು ಸುಖಾಸುಮ್ಮನೆ ಎಲ್ಲರೊಡನೆ ಹಂಚಿಕೊಳ್ಳಬೇಡಿ. ಪತ್ನಿಯ ಇಚ್ಚಾಶಕ್ತಿ ನಿಮ್ಮ ಭವಿಷ್ಯದ ಅಡಿಪಾಯಕ್ಕೆ ಸೂಕ್ತವಾಗಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸ್ನೇಹ ಮಧುರವಾದದ್ದು ಅದು ಉತ್ತಮ ದಾರಿಯಿಂದ ಕೂಡಿದ್ದರೆ ಮಾತ್ರ, ನಿಮಗೆ ಅರಿವಿಲ್ಲದೆ ಕೆಲವು ದುರಭ್ಯಾಸಗಳು ಹೆಚ್ಚಾಗುತ್ತದೆ ಅದನ್ನು ಬಿಡುವುದು ಒಳಿತು. ಕುಟುಂಬದಲ್ಲಿ ನಿಮ್ಮ ಜವಾಬ್ದಾರಿಯುತ ಸ್ಥಾನ ಉತ್ತಮಗೊಳ್ಳಲಿದೆ. ಆರ್ಥಿಕತೆಯು ನಿಮ್ಮ ನಿರೀಕ್ಷೆಯನ್ನು ಇಂದು ಹುಸಿಗೊಳಿಸಬಹುದಾದ ಸಾಧ್ಯತೆ ಇದೆ. ನಿಮ್ಮ ಲಾಭಾಂಶದ ಕೆಲಸವು ನೆರವೇರಲು ಅಗತ್ಯ ಸಿದ್ಧತೆ ಈಗಲೇ ಮಾಡಿಕೊಳ್ಳಿ. ದೂರದ ಊರಿನ ಪ್ರಯಾಣ ಮಾಡುವ ನಿರೀಕ್ಷೆಯಿದೆ. ಪ್ರಯಾಣದಿಂದ ನಿಮ್ಮಲ್ಲಿ ಚೈತನ್ಯ ಸೃಷ್ಟಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹೊಸ ಆರ್ಥಿಕ ವ್ಯವಹಾರ ನಿಮಗೆ ಇಂದು ಕೈಗೂಡಿ ಬರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಬೆಳವಣಿಗೆಯ ಹಂತ ನೋಡಬಹುದು. ಸ್ಥಳ ಬದಲಾವಣೆ ಯೋಚನೆ ನಿಮ್ಮಲ್ಲಿದ್ದರೆ ಅಗತ್ಯ ಕೆಲಸ ಆಗಲಿದೆ. ವ್ಯವಹಾರದಲ್ಲಿ ನಿಮ್ಮ ಮಾತುಗಳು ಸ್ಪಷ್ಟ ಮತ್ತು ಧೈರ್ಯದಿಂದ ಇರಲಿ ಖಂಡಿತ ಕಾರ್ಯ ಯಶಸ್ಸು ಆಗಲಿದೆ. ಮಡದಿಯೊಂದಿಗೆ ವಸ್ತುಗಳ ಖರೀದಿಗೆ ಹೋಗುವ ಸಾಧ್ಯತೆ ಹಾಗೂ ಅವರೊಡನೆ ಕಳೆಯುವ ಕಾಲ ಅವಿಸ್ಮರಣೀಯ ವಾಗಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಹಿರಿಯರ ಸಲಹೆಗಳನ್ನು ಸ್ವೀಕರಿಸಿ ಮುಂದೆ ಹೆಜ್ಜೆ ಇಡುವುದು ಒಳ್ಳೆಯದು. ನಿಮ್ಮ ಬಹುದಿನದ ಕನಸುಗಳು ಇಂದು ನನಸಾಗುವ ಸುಂದರ ಕ್ಷಣಗಳು ನಿಮ್ಮ ಪಾಲಿಗೆ ಬರಲಿದೆ. ನಿಮ್ಮ ವ್ಯಾಪಾರ-ವ್ಯವಹಾರಗಳಲ್ಲಿ ನಿರೀಕ್ಷಿಸುವಂತಹ ಲಾಭದ ಮಟ್ಟವನ್ನು ಇಂದು ತಲುಪಲಾಗುವುದಿಲ್ಲ. ಇಂದು ನಿಮ್ಮ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆಯನ್ನು ಕಾಣಬಹುದು. ನಿಮ್ಮ ಸಾಮಾಜಿಕ ಕಳಕಳಿಯನ್ನು ಗೌರವಿಸುವ ಸುಂದರ ಕ್ಷಣ ಇಂದು ನಿಮ್ಮದಾಗಲಿದೆ. ನಿಮ್ಮ ಕುಟುಂಬದಲ್ಲಿ ನಡೆಯುವ ಹಲವು ವ್ಯಾಜ್ಯಗಳಿಂದ ಮನಸ್ತಾಪ ವಾಗುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಈ ದಿನ ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ನಿಮ್ಮ ಆತುರದ ಸ್ವಭಾವ ಇಂದು ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಬಹುದು. ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಹಾಗೂ ಸಂಶಯಗಳು ನಿಮ್ಮಿಂದ ದೂರವಾಗುತ್ತದೆ. ಬರಬೇಕಾದ ಹಣ ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಇರುವುದು. ವ್ಯರ್ಥ ಖರ್ಚಿಗೆ ಇಂದು ಕಡಿವಾಣ ಇರಲಿ. ಗುರುವಿನ ಧ್ಯಾನದಿಂದ ಅಥವಾ ಆರಾಧನೆಯಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಈ ಶುಭದಿನದಂದು ನೀವು ಹೆಚ್ಚಾಗಿ ಶುಭ ಧಾರ್ಮಿಕ ಹಾಗೂ ಮಂಗಲಕಾರ್ಯಗಳಲ್ಲಿ ತೊಡಗಿರುತ್ತೀರಿ. ವಿವಿಧ ಕ್ಷೇತ್ರಗಳಲ್ಲಿ ನಿಮ್ಮ ಇಂದಿನ ಹೂಡಿಕೆಗಳು ಹೆಚ್ಚು ಲಾಭದಾಯಕವಾಗಿ ಇರುವುದಿಲ್ಲ. ನಿಮ್ಮ ದೀರ್ಘಾವಧಿಯ ಆರೋಗ್ಯ ಬಾಧೆಯು ಇಂದು ಸುಧಾರಣೆಯ ಹಂತ ತಲುಪುವುದು. ಇಂದು ನಿಮ್ಮ ಪತ್ನಿಯ ಇಚ್ಛೆಯನ್ನು ಅರಿತು ನಡೆಯುವಂಥವರಾಗಿರುತ್ತೀರಿ. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗ ಅವಕಾಶಗಳು ಇಂದು ನಿಮ್ಮ ಪಾಲಿನದಾಗಿರುತ್ತದೆ. ನಿಮ್ಮ ಆತ್ಮೀಯ ಸ್ನೇಹಿತರು ನಿಮ್ಮಿಂದ ದೂರವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಜ್ಞಾನವೇ ದೊಡ್ಡದು ಎಂದು ಭಾವಿಸದಿರಿ. ನಿಮ್ಮ ಜ್ಞಾನ ಕ್ಕಿಂತಲೂ ಹೆಚ್ಚು ಜ್ಞಾನವುಳ್ಳ ಜನರ ಸಂಪರ್ಕ ನಿಮಗಾಗುವುದು. ಇಂದು ನಿಮ್ಮ ಮನೋಗುಪ್ತ ವ್ಯವಹಾರಗಳು ನೆರವೇರುವ ಸುಂದರ ಕ್ಷಣಗಳು ನಿಮ್ಮದಾಗಲಿದೆ. ನಿಮ್ಮ ದಾಂಪತ್ಯ ಜೀವನದ ಸುಂದರ ಕ್ಷಣಗಳು ನಿಮಗೆ ಮನೋಲ್ಲಾಸವನ್ನು ತರುತ್ತದೆ. ಈ ದಿನ ನಿಮಗೆ ಅಂದುಕೊಂಡಂತೆ ಲಾಭವನ್ನು ದಯಪಾಲಿಸುತ್ತದೆ. ನಿಮ್ಮ ಕಾರ್ಯಯೋಜನೆಗಳಿಗೆ ಹಿರಿಯ ಅಧಿಕಾರಿಗಳಿಂದ ಮಾನ್ಯತೆ ದೊರೆಯುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆಸ್ತಿ ಸಂಬಂಧಿತ ತಕರಾರುಗಳು ಬರಬಹುದಾದ ಸಾಧ್ಯತೆ ಇದೆ. ಕೌಟುಂಬಿಕ ಹೊಂದಾಣಿಕೆಗೆ ಆದಷ್ಟು ಪ್ರಯತ್ನ ಮಾಡಿ. ನಿಮ್ಮ ನಿರ್ಧಾರಗಳು ಹಾಗೂ ಕಾರ್ಯ ಶೈಲಿಯು ನಿಮ್ಮ ವ್ಯವಹಾರ ಹಾಗೂ ಹಣಕಾಸಿನ ಪರಿಸ್ಥಿತಿಯನ್ನು ಉತ್ತಮಗೊಳಿಸುತ್ತದೆ. ದುಂದುವೆಚ್ಚಗಳಿಗೆ ಆದಷ್ಟು ಕಡಿವಾಣ ಹಾಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group