BEARING NEWS ಮಾ.21ರಿಂದ ಕೇರಳಕ್ಕೆ ವಾಹನ ಸಂಚಾರ ನಿಷೇಧ: ದ.ಕ ಡಿಸಿ ಆದೇಶ

ಮಂಗಳೂರು, ಮಾ.20: ಕೊರೋನ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ.21ರ ಅಪರಾಹ್ನ
2ರಿಂದ ಮಾ.31ರ ಮಧ್ಯರಾತ್ರಿ 12ರವರೆಗೆ ಕೇರಳದ ಗಡಿಭಾಗದಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ. ಈ ಮಧ್ಯೆ ತುರ್ತು ಸಂದರ್ಭ ತಲಪಾಡಿ ಚೆಕ್‌ಪೋಸ್ಟ್ ಮೂಲಕ ಮಾತ್ರ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

error: Content is protected !!

Join WhatsApp Group

WhatsApp Share