ನಿಮ್ಮ ಪತಿ ನಿಮ್ಮ ಮಾತು ಕೇಳುವರು ದಿನ ಭವಿಷ್ಯ ನೋಡಿರಿ.

ಪತಿಯ ಪ್ರೇಮವನ್ನು ಅಪೇಕ್ಷಿಸುತ್ತಿದ್ದೀರಿ ಆದರೆ ಅವರು ಹೇಳಿದ ಮಾತುಗಳನ್ನು ಕೇಳದೆ ಬರಿ “ಹೇಳಿಕೆ ಮಾತನ್ನು ಕೇಳಿ” ನಿಮ್ಮನ್ನು ನಿಕೃಷ್ಟರಾಗಿ ಕಾಣಬಹುದು. ನಿಮಗೆ ಅಭದ್ರತೆಯ ಭಾವನೆಗಳು ಮೂಡಬಹುದು. ಇಂತಹ ಸಂಕಷ್ಟ ಸ್ಥಿತಿಯಿಂದ ಹೊರಬರಲು ಮತ್ತು ನಿಮ್ಮ ಪತಿ ನಿಮ್ಮ ಮಾತು ಕೇಳುವಂತಾಗಲೂ ನಿಮ್ಮಂತೆ ವಶ ಸಿದ್ದಿ ಅವಶ್ಯ ಇರುತ್ತದೆ.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನೀವು ಯೋಜಿಸಿರುವ ಕಾರ್ಯ ನೆರವೇರಲು ತಾಳ್ಮೆ ಅಗತ್ಯವಾಗಿದೆ. ದಾಖಲೆಗಳನ್ನು ಜತನದಿಂದ ಕಾಪಾಡಿಕೊಳ್ಳಿ. ಕುಟುಂಬದ ಹಿತಕ್ಕಾಗಿ ನೀವು ದುಡಿಮೆಗೆ ಒಗ್ಗಿ ಕೊಳ್ಳಿ. ಉತ್ತಮ ಯೋಜನೆಗಳನ್ನು ಪಡೆಯಲು ಸ್ವಲ್ಪ ಕಷ್ಟ ಪಡಬೇಕಾದ ಸಂದರ್ಭ ಬರಬಹುದು ಎದೆಗುಂದದೆ ಮುನ್ನಡೆಯಿರಿ. ಶೈಕ್ಷಣಿಕ ವಿದ್ಯಾರ್ಥಿಗಳಲ್ಲಿ ಜ್ಞಾನದ ಹಂಬಲ ಹೆಚ್ಚಾಗಲಿದೆ, ಇದು ಹಿರಿಯರು ಗಮನಿಸಿ ಇಷ್ಟಾರ್ಥಗಳನ್ನು ಪೂರೈಸುವ ವ್ಯವಸ್ಥೆ ಮಾಡಿ. ನಿಮ್ಮನ್ನು ನೀವು ಅತ್ಯುತ್ತಮ ಎಂದು ಸಾಬೀತುಪಡಿಸಲು ವಾಗ್ದಾನಗಳನ್ನು ನೀಡಬೇಡಿ ಇದು ನಿಮ್ಮ ವ್ಯವಸ್ಥೆಗೆ ದಕ್ಕೆ ತರಬಹುದು. ಶತ್ರು ಬಾಧೆಯಿಂದ ಪರಿಹಾರಕ್ಕಾಗಿ ಕುಲದೇವತಾರಾಧನೆ ಮಾಡುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬಂದಿರುವ ಅವಕಾಶವನ್ನು ನಿಮ್ಮ ಹಿತಕ್ಕನುಗುಣವಾಗಿ ಪಡೆದುಕೊಳ್ಳಲು ಮುಂದಾಗಿ. ನಿಮ್ಮ ಆರ್ಥಿಕ ಸುಧಾರಣೆಗೆ ವಿಶೇಷ ಅವಕಾಶಗಳು ಲಭ್ಯವಾಗುವುದು. ಕೆಲಸದಲ್ಲಿನ ಕೆಲವು ಪಿತೂರಿಗಳನ್ನು ಯಶಸ್ವಿಯಾಗಿ ಭೇದಿಸುವಿರಿ. ಈ ದಿನ ನಿಮ್ಮ ಕೆಲಸದಲ್ಲಿ ಪ್ರಾಮಾಣಿಕತೆ ಇರಲಿ. ಮೇಲಾಧಿಕಾರಿಗಳಿಂದ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಬಡ್ತಿ ಅವಕಾಶಗಳು ನಿಮ್ಮ ಹಿತದಂತೆ ನಡೆಯಲಿದೆ. ಮಾನಸಿಕ ಸಮತೋಲನೆಯನ್ನು ಕಾಪಾಡಿಕೊಳ್ಳುವುದು ಉತ್ತಮ. ಆರ್ಥಿಕ ಸ್ಥಿತಿ ಚುರುಕಾಗಿ ಸಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕೆಲಸದಲ್ಲಿ ಹೆಚ್ಚಿನ ಸಮಸ್ಯೆ ಕಂಡುಬರುತ್ತದೆ. ನಿಮ್ಮ ವಿರುದ್ಧ ಸಹವರ್ತಿಗಳು ವಿನಾಕಾರಣ ದೋಷಾರೋಪಣೆ ಮಾಡಬಹುದು. ಹೊಸದಾದ ಯೋಜನೆಗಳನ್ನು ಪ್ರಾರಂಭಿಸುವಾಗ ಆದಷ್ಟು ಎಚ್ಚರಿಕೆ ಅಗತ್ಯವಾಗಿದೆ. ಸಂಗಾತಿಯ ಮಾತುಗಳು ಆಲಿಸುವುದರಿಂದ ನಿಮ್ಮ ಸಾಮರ್ಥ್ಯ ಹೆಚ್ಚಾಗುತ್ತದೆ. ಹಣಕಾಸಿನ ಸ್ಥಿತಿ ಉತ್ತಮ ಮಟ್ಟದಲ್ಲಿ ಸಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಉತ್ತಮರ ಸ್ನೇಹ ಮಾಡುವುದು ನಿಮ್ಮ ಭವಿಷ್ಯಕ್ಕೆ ಒಳ್ಳೆಯದು. ಕುಟುಂಬದ ಹಿತಾಸಕ್ತಿಯನ್ನು ಪೂರೈಸಲು ಮುಂದಾಗಿರಿ. ಕಾರ್ಯಗಳಲ್ಲಿ ಜಯ ಶೀಲತೆ ಕಂಡುಬರುತ್ತದೆ. ಹಣಕಾಸಿನ ಸ್ಥಿತಿಯಲ್ಲಿ ಸಾಧಾರಣ ಬೆಳವಣಿಗೆ ಕಾಣಲಿದ್ದೀರಿ. ವಿಳಂಬವಾಗಿ ಕಾರ್ಯಗಳನ್ನು ಮಾಡುವುದು ಒಳ್ಳೆಯದಲ್ಲ. ನಿರೀಕ್ಷಿತ ಪ್ರಯಾಣವು ಈ ದಿನ ತಡೆಯಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಮಾನಸಿಕ ಸ್ಥಿತಿ ಪ್ರಫುಲ್ಲತೆಯಿಂದ ಕೂಡಿರುತ್ತದೆ. ಹೊಸ ವಿಚಾರಗಳಲ್ಲಿ ತುಡಿತ ಹೆಚ್ಚಾಗಲಿದೆ. ಕುಟುಂಬದೊಂದಿಗೆ ಸಂತಸದ ವಾತಾವರಣ ಕಂಡುಬರುತ್ತದೆ. ಮಕ್ಕಳ ಸ್ಪೂರ್ತಿದಾಯಕ ಕೆಲಸಗಳಲ್ಲಿ ನೀವು ಸಹ ಪಾಲ್ಗೊಳ್ಳುವಿರಿ. ನೀವು ಸಾಲ ಕೊಟ್ಟಿದ್ದರೆ ಅದನ್ನು ವಾಪಸ್ಸು ಪಡೆಯಲು ಈ ದಿನ ಸಾಧ್ಯವಾಗುವುದಿಲ್ಲ. ಹಣಕಾಸಿನ ವಿಚಾರಗಳಲ್ಲಿ ಮೋಸ ಹೋಗುವ ಪ್ರಮೇಯ ಬರಬಹುದು. ಕ್ರಿಯಾತ್ಮಕ ಚಟುವಟಿಕೆಗಳು ನಿಮ್ಮಲ್ಲಿ ಈ ದಿನ ಹೆಚ್ಚಾಗಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆಧ್ಯಾತ್ಮದ ದೃಷ್ಟಿಕೋನ ವಿಶೇಷವಾಗಿ ಮೂಡಲಿದೆ. ಮನಸ್ಸಿನಲ್ಲಿ ಆವರಿಸಿರುವ ಖಿನ್ನತೆಯೇ ಅಥವಾ ದುಗುಡತೆ ಇಂದು ಕೊನೆಗಾಣಲಿದೆ. ಯೋಜನೆಗಳಲ್ಲಿ ಪರರ ಹಸ್ತಕ್ಷೇಪ ಹೆಚ್ಚಾಗಿ ಕಂಡುಬರುತ್ತದೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಆತಂಕ ಹೆಚ್ಚಾಗಲಿದೆ. ಪ್ರಗತಿಗೆ ಮಾರಕವಾಗಿರುವ ನಿಮ್ಮಲ್ಲಿನ ಕೆಲವು ಅವಗುಣಗಳನ್ನು ಕಂಡುಹಿಡಿದು ಸರಿಪಡಿಸಿಕೊಳ್ಳಿ. ಆರೋಗ್ಯದಲ್ಲಿ ಕಾಳಜಿ ಇರಲಿ. ಪತ್ನಿಯ ಜೊತೆಗೆ ಮನಸ್ಸು ಬಿಚ್ಚಿ ಮಾತನಾಡುವುದರಿಂದ ನಿಮ್ಮಲ್ಲಿನ ಸಮಸ್ಯೆ ಪರಿಹಾರವಾಗುತ್ತದೆ ಆದಷ್ಟು ಅದರ ಬಗ್ಗೆ ಯೋಚಿಸಿ. ಶೈಕ್ಷಣಿಕ ಅಥವಾ ಉದ್ಯೋಗದ ಸಾಧನೆಗಾಗಿ ನಿಮ್ಮ ಪ್ರಯತ್ನ ಇನ್ನೂ ಹೆಚ್ಚಿನ ಮಟ್ಟದಿಂದ ಇರಬೇಕೆಂಬುದು ಮನದಟ್ಟು ಮಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕ್ರಯವಿಕ್ರಯಗಳಲ್ಲಿ ಉತ್ತಮ ಫಲಿತಾಂಶ ಕಾಣಲಿದ್ದೀರಿ. ಜಮೀನು ಮಾರಾಟ ಪ್ರಕ್ರಿಯೆಗಳು ಆರಾಮದಾಯಕವಾಗಿ ನಡೆಯಲಿದೆ. ಯೋಜಿತ ಮೂಲಗಳಿಂದ ಹಣಕಾಸಿನ ವಿಷಯದಲ್ಲಿ ಯಶಸ್ವಿಯಾಗುವಿರಿ. ವೃತ್ತಿರಂಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಲಾಭದಾಯಕ ಯೋಜನೆಯನ್ನು ನಿಮ್ಮ ತಂತ್ರಗಾರಿಕೆಯಿಂದ ಪಡೆದುಕೊಳ್ಳುವ ಸಾಧ್ಯತೆಗಳು ಕಾಣಬಹುದಾಗಿದೆ. ನಿಮ್ಮ ಯೋಜನೆಗಳನ್ನು ಕೆಲವರು ನಕಲು ಮಾಡುವ ಸಾಧ್ಯತೆ ಇದ್ದು ಆದಷ್ಟು ಎಚ್ಚರಿಕೆ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಮನಸ್ಥಿತಿಯು ಸಮತೋಲನ ಕಾಪಾಡಿಕೊಳ್ಳಲು ಚುಟುಕು ಪ್ರವಾಸ ಅಥವಾ ಸಾಮಾಜಿಕ ಕಾರ್ಯಕ್ರಮಗಳಿಗೆ ಭೇಟಿನೀಡುವುದು ಒಳ್ಳೆಯದು. ಕುಟುಂಬ ಸದಸ್ಯರುಗಳ ಜವಾಬ್ದಾರಿಗಳನ್ನು ನೀವು ನಿರ್ವಹಿಸಿ ಮತ್ತು ಅವರ ಬೇಡಿಕೆ ಪೂರೈಕೆ ಮಾಡುವುದು ಉತ್ತಮವಾದ ಕೆಲಸ. ಪ್ರಯಾಣದ ಸಂದರ್ಭದಲ್ಲಿ ದಾಖಲೆಪತ್ರಗಳು ಎಚ್ಚರದಿಂದ ಕಾಪಾಡಿಕೊಳ್ಳಿ. ನಿಮ್ಮ ಕೆಲವು ಕಾರ್ಯಗಳು ಜನಪ್ರಿಯತೆ ಯಶಸ್ಸು ತಂದು ಕೊಡಲಿದೆ. ನಿಮ್ಮ ಕೆಲವು ದೌರ್ಬಲ್ಯಗಳಿಗೆ ಸಂಗಾತಿಯಿಂದ ಅಗತ್ಯವಾದ ಸಹಕಾರ ದೊರೆಯುವ ದಿನವಿದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ದ್ವೇಷ ವೈರಾಗ್ಯವನ್ನು ಮರೆತು ಒಂದಾಗುವ ಸಾಧ್ಯತೆಗಳು ಕಾಣಬಹುದು. ಪಾಲುದಾರಿಕೆ ವ್ಯವಹಾರಗಳು ನಷ್ಟ ತರುವ ಸಾಧ್ಯತೆ ಇದೆ ಮತ್ತು ಕೆಲವು ನಡೆಗಳು ಸಂಶಯಾಸ್ಪದವಾಗಿ ಮೂಡಿಬರಲಿದೆ. ಕೆಲಸದಲ್ಲಿ ಭರವಸೆಯಿಟ್ಟು ನಡೆಯಿರಿ, ಅಂದುಕೊಂಡ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆತ್ಮೀಯರು ನಿಮ್ಮ ವಿಚಾರಗಳಿಗೆ ದ್ರೋಹ ಬಗೆಯುವ ಸಾಧ್ಯತೆ ಇದೆ ಎಚ್ಚರವಿರಲಿ. ಕುಟುಂಬದ ಬಗ್ಗೆ ಅಸಡ್ಡೆ ಹೊಂದುವುದು ಸರಿಯಲ್ಲ. ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿ. ವೃತ್ತಿರಂಗದಲ್ಲಿ ಅವಕಾಶಗಳು ಹೆಚ್ಚಳವಾಗಲು ಆರ್ಥಿಕ ಯೋಜನೆಯನ್ನು ವಿಸ್ತರಣೆ ಮಾಡುವುದು ಒಳಿತು. ನಿಮ್ಮ ಎಲ್ಲಾ ಕೌಶಲ್ಯಗಳನ್ನು ಬಳಸಿ ಯೋಜನೆಗಳನ್ನು ಯಶಸ್ಸು ಮಾಡುವುದು ಈ ದಿನ ಕಂಡುಬರುತ್ತದೆ. ಗಾಳಿಯ ಮಾತು ನಂಬುವುದು ನಿಮಗೆ ಚಿತ್ತಕ್ಕೆ ಸರಿ ಕಾಣುವುದಿಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸವನ್ನು ಒಪ್ಪಿಕೊಳ್ಳುವ ಮುನ್ನ ಆದಷ್ಟು ಅದರ ಬಗ್ಗೆ ಸಂಪೂರ್ಣ ವಿಚಾರ ಕಲೆ ಹಾಕುವುದು ಒಳ್ಳೆಯದು. ಕೆಲವು ಜನರ ನಯವಾದ ಮಾತುಗಳಿಗೆ ಮರುಳಾಗುವ ನೀವು ಸಮಸ್ಯೆಗಳಲ್ಲಿ ಸಿಲುಕು ಬಹುದಾದ ಸಾಧ್ಯತೆ ಕಂಡುಬರುತ್ತದೆ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪವನ್ನು ಆದಷ್ಟು ತಡೆಗಟ್ಟುವುದು ಒಳಿತು. ಕುಟುಂಬದೊಂದಿಗೆ ಸಂತೋಷದ ವಾತಾವರಣ ಕಳೆಯಲು ಇಚ್ಚಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೇವಲ ಮಾತುಗಳಿಂದ ಎಲ್ಲವು ಪಡೆಯಬಹುದು ಎಂಬುದು ನಿಮ್ಮ ಭ್ರಮೆ, ಆದಷ್ಟು ಕಾರ್ಯಾತ್ಮಕ ರಾಗುವುದು ಒಳಿತು. ವಿಲಾಸಿತನ ಪ್ರದರ್ಶನ ಮಾಡುವುದು ಸರಿಯಲ್ಲ. ಯೋಜನೆಗಳಲ್ಲಿ ಟೀಕೆಗಳು ಬರಬಹುದು ಆದಷ್ಟು ವಿಮರ್ಶೆಗಳನ್ನು ಜರಿಯದೆ. ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದು ಮುಖ್ಯ. ಸಹೋದರರೊಡನೆ ಸಂಘರ್ಷಕ್ಕೆ ಇಳಿಯುವುದು ಸರಿಯಲ್ಲ. ಈ ದಿನ ಅಂದುಕೊಂಡ ಕೆಲಸಗಳು ಮಂದಗತಿಯಲ್ಲಿ ನಡೆಯಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂತೋಷ ಹಾಗೂ ಚೈತನ್ಯದಿಂದ ಕಾರ್ಯಗಳನ್ನು ಮಾಡಲು ಮುಂದಾಗಿ. ಆರೋಗ್ಯದ ವಿಷಯವಾಗಿ ಜಾಗ್ರತೆ ವಹಿಸುವುದು ಸೂಕ್ತ. ಕುಟುಂಬದಲ್ಲಿ ಉದ್ಭವವಾಗುವ ಸಮಸ್ಯೆಗಳನ್ನು ಆದಷ್ಟು ಪರಿಹರಿಸಲು ಮುಂದಾಗಿ. ಸುಖಾಸುಮ್ಮನೆ ಕೋಪವೇಷ ವ್ಯಕ್ತಪಡಿಸುವುದು ಒಳಿತಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group