ಕೊಂಬಾರು ಸ್ಮಶಾನ ಜಾಗದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ.30, ಕೊಂಬಾರು ಗ್ರಾಮ ಪಂಚಾಯಿತಿ ಹಾಗೂ ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರ ಜಂಟಿ ಆಶ್ರಯದಲ್ಲಿ ಕೊಂಬಾರು ಗ್ರಾಮದ ಸ್ಮಶಾನ ಜಾಗದ ಸ್ವಚ್ಚತಾ ಕಾರ್ಯ ನಡೆಯಿತು.


ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜಿತ್ ಕುಮಾರ್, ಪಿಡಿಓ ರಾಘವೇಂದ್ರ, ಯೋಜನೆಯ ಕೊಂಬಾರು ಒಕ್ಕೂಟ ಅಧ್ಯಕ್ಷ ಲಿಂಗಪ್ಪ ಗೌಡ ಪೊರ್ದೇಲು, ಸೇವಾಪ್ರತಿನಿಧಿಪರಮೇಶ್ವರ ಉರುಂಬಿ, ಸಿರಿಬಾಗಿಲು ಮತ್ತು ಬಿಳಿನೆಲೆ ಸೇವಾಪ್ರತಿನಿಧಿ ವಿನೋದ್ ಕೆ ಸಿ ಮೊದಲಾದವರು ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದರು.

error: Content is protected !!
Scroll to Top