ನಿಮ್ಮ ಪ್ರೇಮ ಸಫಲತೆಗೆ ಸುಲಭ ಪರಿಹಾರ ಮತ್ತು ದಿನ ಭವಿಷ್ಯ

ಪ್ರೀತಿಯಲ್ಲಿ ಅನುಮಾನ ಹಾಗೂ ಮುಂದೇನಾಗುತ್ತದೆ ಎನ್ನುವ ಭಯ ಇಂತಹ ವಿಶ್ವಾಸದ ಕೊರತೆ ಮನಸ್ಸಿಗೆ ಬರುವುದು. ನಿಮ್ಮ ಪ್ರೀತಿ ಸಫಲತೆಯಾಗಿ ನಿಮ್ಮ ಜೀವನಕ್ಕೆ ಉತ್ತಮ ರೀತಿಯ ಜ್ಯೋತಿಯಾಗಿ ಬೆಳಗುವ ಪರಿಹಾರವಿದು. ತುಳಸಿಯ ನಡುವೆ ಕೊಳಲನ್ನು ಇಟ್ಟು ದಿನಂಪ್ರತಿ ಪೂಜಿಸಿ ಖಂಡಿತ ಸಮಸ್ಯೆ ಪರಿಹಾರವಾಗುವುದು.

ಶ್ರೀ ಗುರು ದತ್ತಾತ್ರೇಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಭೋಗ ವಿಲಾಸಿತನ ಪ್ರದರ್ಶನ ಮಾಡುವುದು ಒಳ್ಳೆಯದಲ್ಲ. ಇಲ್ಲದಿರುವ ಉಸಾಬರಿಗೆ ಹೋಗಿ ಸಂಕಷ್ಟಕ್ಕೆ ಸಿಲುಕಬೇಡಿ. ಕೆಲಸ ಮಾಡುವಲ್ಲಿ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಇಷ್ಟಾರ್ಥ ಕಾರ್ಯಗಳನ್ನು ಮಾಡಲು ಮುಂದಾಗಿ. ಅನಗತ್ಯ ಅಪಪ್ರಚಾರಗಳು ನಿಮ್ಮ ಮನಸ್ಥಿತಿಯನ್ನು ಹಾಳುಮಾಡಬಹುದು ಆದಷ್ಟು ಋಣಾತ್ಮಕ ಯೋಚನೆ ಬಿಟ್ಟುಬಿಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಕೆಲಸಗಳನ್ನು ವಿಶಾಲ ವ್ಯಾಪ್ತಿಯಲ್ಲಿ ವೃದ್ಧಿಸಿಕೊಳ್ಳಲು ಮುಂದಾಗಿ. ನವೀನ ಕಾರ್ಯಚಟುವಟಿಕೆಗಳು ಹಾಗೂ ಆಧುನಿಕ ತಂತ್ರಜ್ಞಾನವನ್ನು ಕೆಲಸದಲ್ಲಿ ಅಳವಡಿಸಿಕೊಳ್ಳಿ. ಆರ್ಥಿಕ ವ್ಯವಹಾರವು ಉತ್ತಮ ರೂಪದಲ್ಲಿ ಸಾಗಲಿದೆ. ಲೇವಾದೇವಿ ವ್ಯವಹಾರವನ್ನು ಆದಷ್ಟು ಜಾಗೃತೆಯಿಂದ ಮಾಡಿ. ಮಕ್ಕಳ ಸಂತೋಷ ಕ್ಷಣಗಳನ್ನು ಆಸ್ವಾದಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಂಗಾತಿಯ ಬಗ್ಗೆ ನಿರ್ಲಕ್ಷದ ಧೋರಣೆಯನ್ನು ತೆಗೆದುಹಾಕಿ. ಸಂಪೂರ್ಣ ಕೆಲಸ ಆಗುವವರೆಗೂ ನಿಮ್ಮ ಚಿತ್ತ ಎಲ್ಲಿಯೂ ಹರಿ ಬಿಡಬೇಡಿ. ಕೆಲವು ಕೆಲಸದಲ್ಲಿ ಗೊಂದಲಗಳು ಮೂಡಬಹುದು ಆದಷ್ಟು ಅದರ ಬಗ್ಗೆ ಪೂರ್ಣ ಜ್ಞಾನ ಪಡೆದು ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಂಬಿಕಸ್ತ ರಿಂದ ನಿಮ್ಮ ಕೆಲಸಕ್ಕೆ ತೊಂದರೆ ಬರಬಹುದಾಗಿದೆ ಆದಷ್ಟು ಲಾಭದ ಗಳಿಕೆಯ ಬಗ್ಗೆ ಗೋಪ್ಯತೆ ಕಾಪಾಡಿ. ಏಕಾಗ್ರತೆಯನ್ನು ರೂಡಿಸಿಕೊಂಡು ಯೋಜನೆಗಳಲ್ಲಿ ಪಾಲ್ಗೊಳ್ಳಿ. ನಿಮ್ಮ ಪ್ರತಿಭಾಶಕ್ತಿಯು ಎಲ್ಲರ ಮುಂದೆ ಪ್ರದರ್ಶನ ಆಗುವ ಸಾಧ್ಯತೆ ಇದೆ. ಮಾನಸಿಕ ಕ್ಲೇಶಗಳು ನಿಮ್ಮ ಸಂತೋಷದ ಕ್ಷಣವನ್ನು ಹಾಳುಮಾಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಂಗಾತಿಯ ಪ್ರೀತಿಯ ಮಾತುಗಳಿಂದ ಕೆಲಸದ ಆಯಾಸ ಹಾಗೂ ಮಾನಸಿಕ ಕಷ್ಟಗಳನ್ನು ದೂರ ಮಾಡಿಕೊಳ್ಳುವಿರಿ. ಕೆಲವು ಹೂಡಿಕೆಗಳು ನಿಮಗೆ ಆರ್ಥಿಕ ನಷ್ಟ ಮಾಡಬಹುದು ಎಚ್ಚರದಿಂದ ಪಾಲ್ಗೊಳ್ಳಿ. ನೀವು ಅಂದುಕೊಂಡ ಕಾರ್ಯಗಳು ಇಂದು ವೈಯಕ್ತಿಕ ಸಮಸ್ಯೆಗಳಿಂದ ವಿಳಂಬವಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಇನ್ನೊಬ್ಬರ ವ್ಯವಹಾರದಲ್ಲಿ ಮಧ್ಯಸ್ಥಿಕೆ ಅಥವಾ ಜಾಮೀನು ರೀತಿಯಾದಂತಹ ಕೆಲಸಕ್ಕೆ ಕೈಹಾಕಬೇಡಿ. ಪ್ರೇಮಿಗಳ ವಿಷಯದಲ್ಲಿ ಇಂದು ಭಿನ್ನಾಭಿಪ್ರಾಯ ಬರಬಹುದಾಗಿದೆ. ನಿಮ್ಮ ಕೆಲವು ಮಾತುಗಳು ಮನಸ್ಥಾಪ ತರಿಸಬಹುದು ಎಚ್ಚರದಿಂದಿರಿ. ವ್ಯಾಪಾರಸ್ಥರಿಗೆ ಶುಭದಾಯಕ ಫಲಗಳು ಕಂಡುಬರುತ್ತದೆ. ನಿಮ್ಮ ಕೆಲಸದ ವಿಷಯವಾಗಿ ಪ್ರಸಂಸೆ ಹೆಚ್ಚಾಗಲಿದೆ. ಹೊಸದಾದ ಗ್ರಾಹಕರನ್ನು ಸೆಳೆಯುವ ನಿಮ್ಮ ಕಾರ್ಯಶೈಲಿ ಉತ್ತಮವಾಗಿ ಮೂಡಿ ಬರುತ್ತದೆ. ದೀರ್ಘಾವಧಿ ಹೂಡಿಕೆಗಳು ನಿಮ್ಮ ಲಾಭಕ್ಕೆ ಉತ್ತಮ ವೇದಿಕೆ ಎಂಬುದನ್ನು ನೆನಪಿಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲವರು ಸುಖಾಸುಮ್ಮನೆ ನಿಮಗೆ ತೊಂದರೆ ನೀಡಲು ಹವಣಿಸುತ್ತಾರೆ. ನಿಮ್ಮ ವಿಚಾರಗಳಿಗೆ ಅವರಿಂದ ಟೀಕೆ ವಿಮರ್ಶೆಗಳು ಹೆಚ್ಚಾಗಬಹುದು. ನಿಗದಿತ ಸಮಯದಲ್ಲಿ ಕೆಲಸವನ್ನು ಮಾಡಿ ಮುಗಿಸುವ ಪ್ರಯತ್ನ ಮಾಡಿ. ಇತರ ವಿಷಯಗಳಲ್ಲಿ ಆಸಕ್ತಿ ಬೇಡ. ಕುಟುಂಬದವರಿಂದ ನೂತನ ಜವಾಬ್ದಾರಿಗಳು ಪ್ರಾಪ್ತಿಯಾಗಲಿದೆ, ಆದಷ್ಟು ಇವರ ಕೆಲಸಗಳಿಗೆ ಮನ್ನಣೆ ನೀಡುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮೇಲಾಧಿಕಾರಿಗಳಿಂದ ಹೆಚ್ಚಿನ ಜವಾಬ್ದಾರಿಗಳು ಕಾಣಬಹುದು. ಮಾಡುವ ಕೆಲಸದಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಲಾಭಾಂಶ ಹೆಚ್ಚಾಗಲಿದೆ. ಆರೋಗ್ಯದ ಬಗ್ಗೆ ಗಮನಹರಿಸುವುದು ಸೂಕ್ತ. ಇನ್ನೊಬ್ಬರ ಇಷ್ಟಗಳಿಗೆ ಹೆಚ್ಚಿನ ಒತ್ತು ನೀಡುವುದು ಬೇಡ. ನಿಮ್ಮ ವಿಚಾರಗಳು ಹಾಗೂ ಆಗುವ ಕೆಲಸದ ಬಗ್ಗೆ ಶ್ರಮವಹಿಸಿ. ಬೇರೆಯವರ ವಿಷಯಗಳಲ್ಲಿ ಆಸಕ್ತಿ ವಹಿಸುವುದು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲಸದ ವಿಷಯವಾಗಿ ಚಿಂತನೆ ಉತ್ತಮವಾಗಿರಲಿ. ನಿಮ್ಮ ಶ್ರದ್ಧೆ ಹಾಗೂ ಪ್ರಯತ್ನ ಮಾಡುವ ಕೆಲಸವನ್ನು ಸಫಲತೆಗೆ ದಾರಿ ಮಾಡುತ್ತದೆ. ಇತರೆ ಚಟುವಟಿಕೆಗಳಿಗಿಂತ ಕೆಲಸದ ಬಗ್ಗೆ ಹೆಚ್ಚು ಗಮನ ವಹಿಸುವುದು ಸೂಕ್ತ. ಕುಟುಂಬದ ಸಂತೋಷದ ವಾತಾವರಣಗಳು ಕಾಣಬಹುದು. ಹಲವು ದಿನದ ಸಮಸ್ಯೆ ಈ ದಿನ ಬಗೆಹರಿಯಲಿದೆ. ಹಣಕಾಸಿನ ವ್ಯವಹಾರ ಉತ್ತಮವಾಗಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ತಪ್ಪಾಗದಂತೆ ಕೆಲಸ ನಿರ್ವಹಿಸುವುದು ಬಹುಮುಖ್ಯ. ನಿಮ್ಮ ಮೇಲೆ ಇಟ್ಟಿರುವ ಭರವಸೆಯನ್ನು ಹುಸಿಗೊಳಿಸದೆ ಕಾರ್ಯಗಳನ್ನು ಮಾಡಿ. ನಿಮ್ಮಲ್ಲಿನ ಆತ್ಮಬಲ ಹಾಗೂ ದೃಢ ನಿರ್ಧಾರಗಳು ಉತ್ತಮ ಲಾಭಾಂಶದ ಕಾರ್ಯ ಮಾಡಲಿದೆ. ಆರ್ಥಿಕ ಉತ್ತೇಜನ ಹಾಗೂ ವಿಸ್ತರಣೆಗೆ ಪ್ರಯತ್ನ ಪಡುವುದು ಒಳ್ಳೆಯದು. ಸಂಗಾತಿಯೊಡನೆ ಮುಕ್ತ ಮಾತುಕತೆಯಲ್ಲಿ ಕಾಲ ಕಳೆಯುವಿರಿ. ಮಕ್ಕಳಿಂದ ಸಂತೋಷದ ವಾತಾವರಣ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೌಟಂಬಿಕ ಶಾಂತಿಯನ್ನು ಆದಷ್ಟು ಸರಿಪಡಿಸಲು ಮುಂದಾಗಿ. ಹೆಚ್ಚಿನ ಸಿಟ್ಟು ಒಳ್ಳೆಯದಲ್ಲ. ವಿಚಾರಗಳನ್ನು ವಿಮರ್ಶಿಸಿ ಮುನ್ನಡೆಯಿರಿ. ಆತ್ಮೀಯರೊಡನೆ ಉತ್ತಮ ಒಡನಾಟ ಬೆಳೆಸಿಕೊಳ್ಳುವುದು ಸೂಕ್ತ. ಸಂಗಾತಿಯೊಡನೆ ಮೂಡುವ ಭಿನ್ನಾಭಿಪ್ರಾಯಗಳಿಗೆ ನಿಮ್ಮಿಂದ ಸಮರ್ಪಕವಾದ ಮಾತುಗಳನ್ನಾಡಿ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ನಿರ್ವಹಣೆ ಹಾಗೂ ಯಶಸ್ವಿದಾಯಕ ದಿನವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಮರೆಗುಳಿತನ ಹೆಚ್ಚು ಆವರಿಸಬಹುದು. ಶೈಕ್ಷಣಿಕ ವಿಷಯಗಳಲ್ಲಿ ಆದಷ್ಟು ಮುತುವರ್ಜಿ ವಹಿಸಿ. ದಾಖಲೆಗಳ ಬಗ್ಗೆ ಜಾಗ್ರತೆ ಇರಲಿ. ನಿಮ್ಮಲ್ಲಿರುವ ದುಶ್ಚಟಗಳನ್ನು ಬಿಡುವುದು ಲೇಸು. ಮುನಿಸಿಕೊಂಡಿರುವ ದಂಪತಿಗಳು ಒಂದಾಗುವ ಕ್ಷಣಗಳು ಕಾಣಬಹುದು. ಗತಿಸಿದ ವಿಚಾರಗಳಲ್ಲಿ ಅನಪೇಕ್ಷಿತವಾಗಿ ವಿವಾದ ಹುಟ್ಟಿಸುವುದು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group