21 ದಿನ 108 ಬಾರಿ ಈ ಮಂತ್ರವನ್ನು ಜಪಿಸಿ ನಿಮ್ಮ ಇಷ್ಟಾರ್ಥಗಳು ಈಡೇರುತ್ತವೆ ದಿನಭವಿಷ್ಯ ನೋಡಿ

ನಿಮ್ಮ ಇಷ್ಟದ ವ್ಯಕ್ತಿಗಳು ನಿಮ್ಮತ್ತ ಆಕರ್ಷಿತರಾಗಲು ಹಾಗೂ ನಿಮ್ಮ ಪ್ರೇಮವನ್ನು ಒಪ್ಪಿಕೊಳ್ಳುವ ಸಿದ್ದಿ ಮಂತ್ರ.
ಓಂ ಕಾಂ ಮಾಲಿನೀ ತಃ ತಃ ಸ್ವಾಹ
ಈ ವಶ ಮಂತ್ರವನ್ನು ದಿನ 108 ಬಾರಿ 21ದಿನಗಳ ಕಾಲ ಹೇಳತಕ್ಕದ್ದು ಇದರಿಂದ ನಿಮ್ಮ ಇಷ್ಟಾರ್ಥ ಈಡೇರುತ್ತದೆ.

ಶ್ರೀ ರಾಮಂಜನೇಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ. ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಂಬಿಕಸ್ಥ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು. ಹಿಂದಿನ ವಿಚಾರಗಳನ್ನು ವ್ಯಥೆಪಡುತ್ತಾ ಕುಳಿತುಕೊಳ್ಳುವುದು ಸರಿಯಲ್ಲ ಆದಷ್ಟು ಮುನ್ನಡೆಯುವ ಯೋಜನೆ ರೂಪಿಸಿ. ನಿಮ್ಮ ಪರಿಶ್ರಮದ ತಕ್ಕಹಾಗೆ ಫಲ ದೊರಕುತ್ತದೆ. ಅನಗತ್ಯ ಬೇರೆಯವರ ವಿಚಾರಗಳಲ್ಲಿ ಕಾಲಹರಣ ಮಾಡಿ ಆರ್ಥಿಕ ವಿಚಾರದ ಬಗ್ಗೆ ಚಿಂತಿಸುವುದು ಲಕ್ಷಣವಲ್ಲ. ಮಾತುಗಳ ಬಗ್ಗೆ ಆದಷ್ಟು ನಿಗಾ ಇರಲಿ ಕಠೋರ ಮಾತುಗಳು ಒಡನಾಡಿಗಳ ಜೊತೆಗೆ ಒಡಕು ತರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕಡಬ: ಎಲೈಟ್ ಮೊಬೈಲ್ಸ್ - ಸೇಲ್ಸ್ & ಸರ್ವೀಸ್ ಶುಭಾರಂಭ ➤ ಶುಭಾರಂಭದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಕೂಪನ್ ಲಭ್ಯ

ಮಿಥುನ ರಾಶಿ
ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಮಯವಿದು. ಇನ್ನೊಬ್ಬರನ್ನು ನಂಬಿ ಜೀವನ ನಡೆಸುವುದನ್ನು ತ್ಯಜಿಸತಕ್ಕದ್ದು. ಕೆಲಸದಲ್ಲಿ ಆದಷ್ಟು ಪಾಲ್ಗೊಳ್ಳಿ. ಸೋಮಾರಿತನ ಅಥವಾ ಅಂಜಿಕೆಯ ಸ್ವಭಾವನ್ನು ತೆಗೆದಿಟ್ಟು ಮುನ್ನಡೆಯಿರಿ. ದೈವ ಕೃಪಾಕಟಾಕ್ಷಕ್ಕೆ ಮೊರೆಹೋಗುವ ಸಾಧ್ಯತೆ ಕಾಣಬಹುದು. ಯಶಸ್ವಿದಾಯಕ ನಿರ್ಣಯಗಳು ನಿಮ್ಮಿಂದ ಈ ದಿನ ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಹಣಕಾಸಿನ ವ್ಯವಹಾರ ನಿಮ್ಮ ವಿಚಾರದಂತೆ ನಡೆಯಲಿದೆ. ವ್ಯವಹಾರದಲ್ಲಿ ಆದಷ್ಟು ಇನ್ನೊಬ್ಬರ ಹಸ್ತಕ್ಷೇಪವನ್ನು ತಡೆಗಟ್ಟಿ. ನೀವು ಮಾಡುವ ಕಾರ್ಯಗಳು ಪ್ರಶಂಸೆ ಪಡೆಯಲಿದೆ. ನಿಮ್ಮ ವಿಚಾರಗಳಂತೆ ಯೋಚಿಸುವ ಗೆಳೆಯರು ಸಿಗಬಹುದು. ಅಸಾಧ್ಯವಾದ ಕಾರ್ಯಗಳನ್ನು ಸಲೀಸಾಗಿ ಮಾಡಿಮುಗಿಸುವ ವಿಚಾರಶಕ್ತಿ ನಿಮ್ಮಲ್ಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಯೋಜನೆಯ ನಿಮಿತ್ತವಾಗಿ ಆಕಸ್ಮಿಕವಾದ ಪ್ರಯಾಣ ಬೆಳಸುವ ಸಾಧ್ಯತೆ ಇದೆ. ಕೆಲವರ ಮಾತುಗಳಿಗೆ ನೀವು ಹೆಚ್ಚು ಚಿಂತೆ ತೆಗೆದುಕೊಳ್ಳಬಹುದು. ಆದಷ್ಟು ಒತ್ತಡವನ್ನು ನಿವಾರಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಈ ದಿನದ ಕಾರ್ಯಗಳಲ್ಲಿ ಅಡೆತಡೆಗಳು ಬರಬಹುದು ಪ್ರಯತ್ನವನ್ನು ಮುಂದುವರಿಸುವುದರಿಂದ ಗೆಲುವಿನ ದಾರಿ ಸಿಗಲಿದೆ. ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸುಖಾಸುಮ್ಮನೆ ಕೆಲವರು ನಿಮ್ಮನ್ನು ಕೋಪ ಬರಿಸುವ ಹಾಗೆ ಮಾಡಬಹುದು ಆದಷ್ಟು ಸಿಟ್ಟಿಗೆ ಬುದ್ಧಿ ಕೊಡುವುದು ಬೇಡ. ವಿಷಯದ ವಸ್ತುನಿಷ್ಠತೆಯನ್ನು ಕೂಲಂಕುಶವಾಗಿ ಅರಿಯಲು ಪ್ರಯತ್ನಪಡಿ. ಕುಲದೇವತಾ ಆರಾಧನೆಯಿಂದ ಸಮಸ್ಯೆಗಳು ನಿವಾರಣೆಯಾಗಲಿದೆ. ತೆರಿಗೆ ಪಾವತಿಗಳ ಬಗ್ಗೆ ಗಮನನೀಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಶೈಕ್ಷಣಿಕ ಅಧ್ಯಯನದಲ್ಲಿ ಹಿನ್ನಡೆಯಾಗಬಹುದು. ಏಕಾಗ್ರತೆಯನ್ನು ರೂಢಿಸಿಕೊಳ್ಳಲು ಮುಂದಾಗಿ. ಮಕ್ಕಳ ಸ್ವಭಾವವನ್ನು ಆದಷ್ಟು ಕೂಲಂಕುಷವಾಗಿ ಅಧ್ಯಯನ ಮಾಡುವುದು ಒಳಿತು. ಶುಭ ಕಾರ್ಯದ ಬಗ್ಗೆ ಕುಟುಂಬದಲ್ಲಿ ಪ್ರಸ್ತಾಪನೆ ನಡೆಯಲಿದೆ. ಸಾಂಪ್ರದಾಯಿಕ ವಿಚಾರಗಳನ್ನು ಕಡೆಗಣಿಸಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಂಬಿದ ವ್ಯಕ್ತಿಗಳು ಮರಳಿ ಬರಲು ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ

ವೃಶ್ಚಿಕ ರಾಶಿ
ಉದ್ಯೋಗದಲ್ಲಿ ಮತ್ಸರ ಸಾಧಿಸುವ ಜನಗಳು ಕಂಡುಬರುತ್ತಾರೆ, ನಿಮ್ಮ ಉತ್ತಮ ಮಾತುಗಳಿಂದ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಪ್ರಯತ್ನ ಮಾಡಿ. ನಿಮ್ಮ ಗುರಿ ತಲುಪುವರೆಗೆ ಛಲ ಬಿಡಬೇಡಿ, ಆತ್ಮವಿಶ್ವಾಸದಿಂದ ಸಾಧನೆಗೆ ಮುಂದಾಗಿ. ಕುಟುಂಬಸ್ಥರಿಂದ ಅನುಕೂಲಕರ ಸಂಗತಿಗಳು ಈ ದಿನ ಕಾಣಬಹುದು. ದುಂದುವೆಚ್ಚವನ್ನು ಆದಷ್ಟು ನಿಲ್ಲಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಮಾತಿಗಿಂತ ಕೃತಿ ಮುಖ್ಯ ಸಂಗತಿ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕುವುದು ಒಳ್ಳೆಯದು. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅಗತ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರವಿರಲಿ. ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರುತ್ತದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮಾಡಿ ಅನ್ಯರ ನಂಬಿ ಸಮಸ್ಯೆಗಳಲ್ಲಿ ಸಿಲುಕಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುವ ಸೂಚನೆ ಕಂಡು ಬರುತ್ತದೆ. ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದಾದ ದಿನವಿದು. ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಲಿದೆ, ನೀವು ಈ ದಿನ ಯೋಗ, ವ್ಯಾಯಾಮದಲ್ಲಿ ತೋಡಗುವುದು ಒಳಿತು. ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಬೇಡಿ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಸಮಾಧಾನ ತರುವುದು ನಿಶ್ಟಿತ. ಸಂಜೆಯ ವೇಳೆಗೆ ಶುಭ ಸುದ್ದಿ ಕೇಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಬಯಸಿದ ಪ್ರೇಮವನ್ನು ಪಡೆಯುವ ಮಾರ್ಗ ಮತ್ತು ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top