ಬಯಸಿದ ಪ್ರೇಮವನ್ನು ಪಡೆಯುವ ಮಾರ್ಗ ಮತ್ತು ದಿನ ಭವಿಷ್ಯ

ಪ್ರೇಮ ಬಯಸುವುದು ಸಹಜ ಆದರೆ ಬಯಸಿದ್ದು ಸಿಗುತ್ತದೆಯೋ ಇಲ್ಲವೋ ಎಂಬುದು ಗೊತ್ತಿಲ್ಲ. ಈ ತಂತ್ರದಿಂದ ನಿಮ್ಮ ಪ್ರೇಮ ನಿಮ್ಮ ವಶವಾಗುವ ಸಾಧ್ಯತೆ ಇದೆ. ಬಿಳಿ ಮತ್ತು ಕೆಂಪು ಹೂವಿನಿಂದ ನೀವೇ ಹಾರವನ್ನು ಮಾಡಿ ಇದನ್ನು ನಿಮ್ಮ ಇಷ್ಟಾರ್ಥ ದೇಗುಲಕ್ಕೆ ನೀಡಿ ಈ ರೀತಿಯಾಗಿ 21 ದಿನಗಳ ಕಾಲ ಮಾಡತಕ್ಕದ್ದು ಇದರಿಂದ ಫಲಿತಾಂಶ ಸಿಗಲಿದೆ.

ಶ್ರೀ ರುದ್ರ ದೇವನ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಸಾರ್ವಜನಿಕ ಜೀವನದಲ್ಲಿ ಕೆಲವು ಅಪಹಾಸ್ಯ ಅಥವಾ ನಿಮ್ಮ ವರ್ಚಸ್ಸಿಗೆ ಧಕ್ಕೆಯಾಗುವ ಪ್ರಸಂಗಗಳು ನಡೆಯಬಹುದು ಎಚ್ಚರವಿರಲಿ. ಪ್ರೀತಿಪಾತ್ರರು ನಿಮ್ಮ ಬರುವಿಕೆಯನ್ನು ಕಾಯುತ್ತಿರುತ್ತಾರೆ ಮತ್ತು ನಿಮ್ಮ ಉಪಸ್ಥಿತಿಯಿಂದ ಅವರಲ್ಲಿ ಪ್ರೌಡಿಮೆ ಗೌರವ ಹೆಚ್ಚಲಿದೆ. ಗಣ್ಯ ವ್ಯಕ್ತಿಗಳ ಜೊತೆಗೆ ಮಾತನಾಡುವಾಗ ಆದಷ್ಟು ತಾಳ್ಮೆ ಇರಲಿ ಹಾಗೂ ಮಾತುಗಳನ್ನು ಕೇಳುವ ಮನಸ್ಥಿತಿ ಅವಶ್ಯಕ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಂದು ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ. ನಿಮ್ಮ ಕಾರ್ಯಕಲಾಪಗಳಲ್ಲಿ ಹಿರಿಯರಿಂದ ಅಪಶ್ರುತಿ ಕೇಳುವ ಸಾಧ್ಯತೆ ಕಂಡುಬರುತ್ತದೆ. ಈ ದಿನ ಏಕಾಗ್ರತೆಗೆ ಭಂಗತರುವ ಪ್ರಸಂಗಗಳು ನಡೆಯಬಹುದು ಎಚ್ಚರವಿರಲಿ. ಪಾವತಿ ಗಳಲ್ಲಿ ವಿಳಂಬದ ಧೋರಣೆ ಒಳ್ಳೆಯ ಕ್ರಮವಲ್ಲ. ಆರ್ಥಿಕ ಪರಿಸ್ಥಿತಿಯನ್ನು ಸುಧಾರಣೆ ಪಡಿಸಲು ಪ್ರಯತ್ನಿಸಿ. ಇಂದು ಅಪರೂಪಕ್ಕೆ ಸಿಗುವ ಅತಿಥಿಗಳಿಂದ ನಿಮ್ಮ ಸಂಜೆಯ ಕೂಟಗಳು ಬಲು ರಂಜನೆ ಇಂದ ನಡೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಧಾರ್ಮಿಕ ವಿಧಿ ವಿಧಾನಗಳಿಗೆ ಆದ್ಯತೆ ನೀಡುವ ಸಾಧ್ಯತೆ ಕಂಡುಬರುತ್ತದೆ. ಕೆಲಸದ ಹೆಚ್ಚಿನ ಒತ್ತಡಗಳಿಂದ ವಿಶ್ರಾಂತಿಗೆ ಸಮಯ ಸಿಗದಿರಬಹುದು. ಬಾಕಿ ಕೆಲಸಗಳನ್ನು ಪೂರ್ಣಪ್ರಮಾಣದಲ್ಲಿ ಮುಗಿಸುವ ಇರಾದೆ ಇರಲಿದೆ. ಈ ದಿನ ಅದ್ಭುತವಾದ ಶುಭ ಸುದ್ದಿಯನ್ನು ಆಲಿಸುವಂತಹ ಸಾಧ್ಯತೆಗಳು ಕಂಡು ಬರಲಿದೆ, ಇದು ನಿಮ್ಮ ವಿಚಾರಗಳು ಮತ್ತು ಯೋಜನೆಗಳಿಗೆ ಅತ್ಯಂತ ಅವಶ್ಯಕವಾಗಿ ಕಾಣಸಿಗುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಂಬಿದ ವ್ಯಕ್ತಿಗಳು ಮರಳಿ ಬರಲು ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ

ಕರ್ಕಾಟಕ ರಾಶಿ
ಆರ್ಥಿಕ ವ್ಯವಹಾರಗಳು ಮುನ್ನಡೆಯಿಂದ ಕೂಡಿದ್ದು ವ್ಯವಸ್ಥಿತ ಕಾರ್ಯ ತಂತ್ರಗಳಿಂದ ಉತ್ತಮ ಯೋಜನೆಗಳನ್ನು ಪ್ರಾಪ್ತಿ ಮಾಡಿಕೊಳ್ಳುವಿರಿ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸಗಳು ಕಂಡುಬರುತ್ತದೆ ಆದಷ್ಟು ಮುತುವರ್ಜಿ ವಹಿಸುವುದು ಕ್ಷೇಮ. ಚುಟುಕು ಪ್ರವಾಸದಂತಹ ಚಟುವಟಿಕೆಗಳಿಗೆ ನೀವು ಆದ್ಯತೆ ನೀಡುವಿರಿ. ನಿಮ್ಮ ಕನಸಿನ ಗುರಿ ಈಡೇರಿಸುವ ಸುಸಂದರ್ಭ ಒದಗಿಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮಗೆ ಅನುಕೂಲಕರವಾಗುವ ಕೆಲಸಗಳನ್ನು ಮಾಡಲು ತಯಾರಿ ನಡೆಸುತ್ತೀರಿ. ವಸ್ತುಗಳ ಕ್ರಯವಿಕ್ರಯಗಳಲ್ಲಿ ಹೆಚ್ಚಿನ ಲಾಭಾಂಶ ಕಂಡುಬರಲಿದೆ. ಆಭರಣಗಳಲ್ಲಿ ಹೂಡಿಕೆ ಮಾಡುವುದರಿಂದ ಸಮೃದ್ಧಿ ಕಾಣಬಹುದಾಗಿದೆ. ಕುಟುಂಬದ ವಿಚಾರಗಳಿಗೆ ಆದಷ್ಟು ಮನ್ನಣೆ ನೀಡಿ, ನಿಮ್ಮದೇ ವಿತಂಡವಾದ ಗಳಿಂದ ಇನ್ನೊಬ್ಬರ ಮನ ನೋಯಿಸುವುದು ಒಳ್ಳೆಯದಲ್ಲ. ಜೀವನದ ಕಷ್ಟ-ನಷ್ಟಗಳನ್ನು ಸಂಗಾತಿಯೊಂದಿಗೆ ಹಂಚಿಕೊಂಡು ಸಹಕಾರದಿಂದ ಬಾಳ್ವೆ ಮಾಡುವ ತಯಾರಿ ನಡೆಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆರ್ಥಿಕವಾಗಿ ಉತ್ತಮ ಮಟ್ಟದ ವ್ಯವಸ್ಥೆ ಕಂಡುಬರಲಿದೆ. ಬದಲಾವಣೆಗೆ ಒಗ್ಗಿಕೊಳ್ಳುವ ಮನಸ್ಥಿತಿ ಕಾಣಬಹುದು. ನಿಮ್ಮ ವಿಚಾರಗಳು ಹಾಗೂ ವ್ಯವಸ್ಥಿತ ಕಾರ್ಯಗಳಿಂದ ಸಂತೋಷ ಪ್ರಾಪ್ತಿಯಾಗಲಿದೆ. ಪ್ರಿಯತಮೆಯಿಂದ ಉಡುಗೊರೆಗಳನ್ನು ಪಡೆಯುವ ಸ್ಥಿತಿ ಕಂಡು ಬರಬಹುದು. ಈ ದಿನ ನಿಮ್ಮ ಸಮಯ ಪ್ರೇಮ ಮಯವಾಗಿ ಪರಿವರ್ತನೆಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹೊಸ ವ್ಯವಹಾರಗಳನ್ನು ಮತ್ತು ನವೀನ ಕಾರ್ಯಚಟುವಟಿಕೆಗೆ ಹೂಡುವ ಬಂಡವಾಳಗಳನ್ನು ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸೂಚನೆಗಳು ಕಂಡು ಬರುತ್ತದೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ. ನಿಮ್ಮ ಕಣ್ಸನ್ನೆಯ ನೋಟದಿಂದ ಸಂಗಾತಿಯನ್ನು ಸಂತೋಷಪಡಿಸುತ್ತೀರಿ. ಇಂದು ಪ್ರೇಮ ಪರವಾಗಿ ಜೀವಿಸಲು ಸಿದ್ಧರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ ಇದನ್ನು ಆದಷ್ಟು ನೀವು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ, ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮೋಹನ ಆಕರ್ಷಣ ಮಂತ್ರ ಮತ್ತು ದಿನ ಭವಿಷ್ಯ

ಧನಸ್ಸು ರಾಶಿ
ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ. ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು. ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ. ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು. ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ. ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಜಾಗ ಜಮೀನಿನ ತಕರಾರುಗಳಿಗೆ ಪರಿಹಾರ ಮತ್ತು ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top