ಜೂಜಾಟ, ದುಶ್ಚಟ ಬಿಡಿಸುವ ಪರಿಹಾರ ಮತ್ತು ದಿನ ಭವಿಷ್ಯ 9945410150

ನಿಮ್ಮ ಪತಿಯ ಕೆಟ್ಟ ಹವ್ಯಾಸಗಳನ್ನು ಬಿಡಿಸುವುದು ಹೇಗೆ? ಕೆಲವರು ಜೂಜಾಟ ಕುಡಿತ ಹಾಗೂ ದುಶ್ಚಟಗಳಲ್ಲಿ ಕಾಲಹರಣ ಮಾಡುತ್ತಾರೆ ಇದರಿಂದ ಕುಟುಂಬದಲ್ಲಿ ಅಶಾಂತಿ ಕಾಡುತ್ತದೆ. ಇವರನ್ನು ಸರಿಪಡಿಸಲು ಬಸವನ ಕೊರಳಿಗೆ ಗಂಟೆಯನ್ನು ಕಟ್ಟಿ ಇದು ಖಂಡಿತ ನಿಮಗೆ ಫಲ ನೀಡುತ್ತದೆ.

ಶ್ರೀ ನಾರಾಯಣ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು. ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡವುದು ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. ಅತಿ ಹೆಚ್ಚು ಹಣಮಾಡಬೇಕೆಂಬ ನಿಮ್ಮ ಬಯಕೆ ಮೂಡಿದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿರಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭ ಕಾರಿಯಾಗಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಸಂಗತಿಗಳು ಜರಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಆರ್ಥಿಕ ಸಮಸ್ಯೆಗಳು ಪರಿಹಾರವಾಗಲಿವೆ ಒಂದು ಕೆಲಸ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ

ಕರ್ಕಾಟಕ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ. ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ. ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಬುದ್ಧಿವಂತಿಕೆಯಿಂದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗುವುದು ನಿಶ್ಟಿತ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನದಿಂದ ಕಾಯ್ದುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಸಾಮರ್ಥ್ಯ ಬಲದ ಮೇಲೆ ನಂಬಿಕೆ ಇಡಿ ಇನ್ನೊಬ್ಬರು ನಿಮಗೆ ಸಹಾಯ ಮಾಡುತ್ತಾರೆಂಬುದು ಸುಳ್ಳು.
ಆಲಸ್ಯತನವನ್ನು ತೆಗೆದು ಹಾಕಿ. ಹೊಸ ಭರವಸೆ ನವೀನ ಕನಸಿನೊಂದಿಗೆ ಪ್ರಯಾಣಕ್ಕೆ ಮುಂದಾಗಿ. ನಿಮ್ಮಲ್ಲಿನ ಸೃಜನಶೀಲತೆಯು ಹಾಗೂ ಅವಿರತ ದುಡಿಮೆಯು ನಿಮಗೆ ನಿಮ್ಮ ಗುರಿ ತಲುಪಲು ನೆರವಾಗುತ್ತದೆ. ಆರ್ಥಿಕ ವ್ಯವಸ್ಥೆ ಕುಂಠಿತಗೊಂಡಿದ್ದರೆ ಸಂಜೆಯ ವೇಳೆಗೆ ಸರಿ ಹೋಗುವ ಸಂಭವವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಹಳೆಯ ಹೂಡಿಕೆಗಳು ನಿಮಗೆ ಲಾಭಾಂಶವನ್ನು ತಂದುಕೊಡಲಿದೆ. ವೈವಾಹಿಕ ಜೀವನದಲ್ಲಿ ತೃಪ್ತಿಯ ಭಾವನೆ ಕಾಣಬಹುದಾಗಿದೆ. ಇಂದು ನಿಮ್ಮಲ್ಲಿ ಶಾಂತಿ ಹಾಗೂ ಒತ್ತಡರಹಿತವಾಗಿ ಇರುವುದು ವಿಶೇಷ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಂಡಿದೆಯೇ? ಹೀಗೆ ಮಾಡಿ.

ಧನಸ್ಸು ರಾಶಿ
ಆರ್ಥಿಕ ವ್ಯವಹಾರವನ್ನು ಮಾಡುವಾಗ ಪೂರ್ವಪರ ಯೋಚನೆ ಮಾಡಿ, ಕೆಲವು ಮೋಸದ ಜಾಲಗಳು ನಿಮ್ಮನ್ನು ಸಿಲುಕಿಸಬಹುದಾಗಿದೆ ಎಚ್ಚರವಿರಲಿ. ಕುಟುಂಬದೊಡನೆ ವಿಶ್ರಾಂತಿ ತೆಗೆದುಕೊಳ್ಳುವುದು ನಿಮಗೆ ಅತಿ ಮೆಚ್ಚುಗೆ ತರುವಂಥ ವಿಷಯವಾಗಿದೆ. ನಿಮ್ಮ ಸಂಗಾತಿಯು ಇಂದು ವಿಷಯಗಳನ್ನು ಮುಕ್ತವಾಗಿ ಹಂಚಿಕೊಳ್ಳುವರು ಇದರಿಂದ ಮುಂದಿನ ಜೀವನದ ರೂಪರೇಷೆಗಳ ಬಗ್ಗೆ ಒಂದು ನೀಲಿ ನಕಾಶೆ ತಯಾರುಮಾಡುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಪ್ರಯಾಣದ ಯೋಜನೆ ಗಳಿದ್ದರೆ ಆದಷ್ಟು ಮುಂದೂಡುವುದು ಒಳಿತು. ನಿಮ್ಮ ಸಹೋದರರೊಡನೆ ಆಸ್ತಿ ಹಣಕಾಸಿನ ವಿಷಯದ ಬಗ್ಗೆ ತಕರಾರು ಬರಬಹುದಾಗಿದೆ, ಮಾತುಕತೆ, ರಾಜಿ ಮೂಲಕ ಸಂದಾನ ವಾಗುವುದು ಒಳಿತು. ಸ್ವಾರ್ಥಿಗಳು ಇರುವ ಪ್ರಪಂಚದಲ್ಲಿ ನಿಸ್ವಾರ್ಥದ ಭಾವನೆ ನಿನ್ನಲ್ಲಿರುವುದು, ಯಾರೇ ನಿಮ್ಮ ವಿರುದ್ಧ ಮಾತನಾಡಿದರೂ ಚಿಂತೆ ಮಾಡುವ ಅಗತ್ಯವಿಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಹೂಡಿಕೆಗಳಿಂದ ಇಂದು ಲಾಭವನ್ನು ನಿರೀಕ್ಷಿಸಬಹುದು. ಗೃಹ ಖರೀದಿ ಕನಸು ನನಸಾಗುವ ಸಾಧ್ಯತೆ ಇದೆ. ಸಣ್ಣ ವಿಷಯಗಳಿಗೆ ಕೋಪಿಸಿಕೊಳ್ಳುವುದು ಮುಂದೆ ಹಾನಿಯಾಗಬಹುದು, ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಡಿ. ಕುಟುಂಬದವರ ಹಿತಾಸಕ್ತಿಗಳನ್ನು ಪೂರೈಸಲು ಶ್ರಮಪಡಬೇಕಾಗಬಹುದು. ವಿವಾಹಕ್ಕೆ ಸಿದ್ಧತೆ ನಡೆಸಿದ್ದಲ್ಲಿ ಖಂಡಿತ ಶುಭಸುದ್ದಿ ಕೇಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಶಾಂತತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವ ಚಟುವಟಿಕೆಗಳಲ್ಲಿ ನಿಮ್ಮನ್ನು ತೊಡಗಿಸಿಕೊಂಡಿರಿ. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಸ್ನೇಹಿತರು ಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ ಯೋಜಿಸಿ ನಿಮಗೆ ಆನಂದ ತರುತ್ತಾರೆ. ಪ್ರಣಯ ರೋಮಾಂಚಕಾರಿಯಾಗಿರುತ್ತದೆ ಆದ್ದರಿಂದ ನೀವು ಪ್ರೀತಿಸುವವರನ್ನು ಸಂಪರ್ಕಿಸಿ ಮತ್ತು ದಿನದ ಅತ್ಯುತ್ತಮ ಲಾಭ ಪಡೆಯಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರೇಮ ಸಂಬಂಧ ಸರಿಪಡಿಸಲು ಹೀಗೆ ಮಾಡಿ ಮತ್ತು ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top