ದಾಂಪತ್ಯ ಪ್ರೇಮದ ಮುನ್ನುಡಿ ಈ ಪರಿಹಾರ. ನೋಡಿ ರಾಶಿ ಫಲ

ಪತಿ ಮತ್ತು ಪತ್ನಿಯರಲ್ಲಿ ವೈಮನಸ್ಸು ಹಾಗೂ ಪರಸ್ಪರ ದೂರ ವಾಸಿಸುತ್ತ ಜೀವನವನ್ನು ದುಸ್ಥಿತಿ ತಂದುಕೊಡ್ಡಿರುತ್ತಾರೆ. ಇವರು ಮತ್ತೆ ಸರಿದಾರಿಗೆ ಬರಲು ಸೋಮವಾರದ ದಿನ ಶಿವನ ದೇಗುಲಕ್ಕೆ ಬಿಲ್ವಪತ್ರಿ ನೀಡಿ. ಇದು ನಿಮ್ಮಲ್ಲಿ ಪ್ರೇಮ ಜೀವನಕ್ಕೆ ಮುನ್ನುಡಿ ಬರೆಯಲಿದೆ.

ಶ್ರೀ ಮಂಜುನಾಥೇಶ್ವರ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಇಂದು ಉತ್ತಮ ಧನ ಆದಾಯವಿದೆ ಹಾಗೆಯೇ ನಿಮಗಾಗಿ ಕೆಲಸಗಳು ಬಹಳಷ್ಟು ಇವೆ. ಕುಟುಂಬದ ಸೌಖ್ಯ ಕಾಣುವಿರಿ. ಆರ್ಥಿಕ ಉತ್ತೇಜನಕ್ಕೆ ಹಲವು ಮಾರ್ಗೋಪಾಯಗಳನ್ನು ಸಹ ಮಾಡುವಿರಿ. ನಿಮ್ಮ ಕೆಲಸವು ಇಂದು ಜನ ಮನ್ನಣೆಗೆ ಪಾತ್ರವಾಗಲಿದೆ. ಶತ್ರುಗಳು ಮೆತ್ತಗಾಗಿ ಮೂಲೆ ಸೇರುವರು. ನಿಮ್ಮಿಂದ ದೊಡ್ಡ ಮಟ್ಟದ ಸಾಮಾಜಿಕ ಸೇವೆಯನ್ನು ನಿರೀಕ್ಷಿಸಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಜೀವನದಲ್ಲಿ ಕಷ್ಟ ನಷ್ಟಗಳು ಸಹಜವಾಗಿಯೇ ಬರುತ್ತದೆ ಯಾವುದಕ್ಕೂ ಚಿಂತೆ ಮಾಡದೆ ನಿಮ್ಮ ಕಾರ್ಯದಲ್ಲಿ ಮಗ್ನರಾಗಿ ಮುಂದೆ ಒಳ್ಳೆಯ ದಾರಿ ಕಾಣ ಸಿಗುವುದು. ಕೆಲವು ಅಡೆತಡೆಗಳ ನಡುವೆಯೂ ಇಂದು ಕೆಲಸದಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ನಿಮ್ಮ ಕಾರ್ಯಶೈಲಿಯನ್ನು ವಿರೋಧಿಗಳು ಸಹ ಮೆಚ್ಚುಗೆ ಸೂಚಿಸುತ್ತಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಣಕಾಸಿನಲ್ಲಿ ಸ್ವಲ್ಪ ಮಟ್ಟಿಗೆ ತೊಂದರೆ ಆಗಬಹುದು ಆದರೆ ಸಹಾಯಕ್ಕಾಗಿ ನಿಮ್ಮ ಆಪ್ತ ವರ್ಗ ಜನರು ಬಂದೇ ಬರುತ್ತಾರೆ. ಮಕ್ಕಳ ಶಿಕ್ಷಣಕ್ಕಾಗಿ ಇಂದು ಅನೇಕ ಯೋಜನೆಗಳನ್ನು ರೂಪಿಸಲಿದ್ದೀರಿ. ಅವರ ಶಿಕ್ಷಣದ ಮೇಲೆ ನಿಮ್ಮ ಪ್ರಭಾವವನ್ನು ಬೀರದಿರುವುದು ಸೂಕ್ತ. ಅವರ ಕಲಿಕೆಯ ಆಸಕ್ತಿಗೆ ಸ್ವತಂತ್ರವನ್ನು ನೀಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಸಂಜೆಯೊಳಗೆ ಕುಟುಂಬದಿಂದ ಶುಭ ಸುದ್ದಿ ಬರುವ ನಿರೀಕ್ಷೆ ಇದೆ. ಹೆಚ್ಚಿನ ಕೆಲಸವು ನಿಮ್ಮನ್ನು ಒತ್ತಡಕ್ಕೆ ಸಿಲುಕಿಸುತ್ತದೆ. ಕೆಲಸ ಮುಗಿದ ಹಾಗೆ ಮತ್ತಷ್ಟು ಕೆಲಸ ನಿಮಗೆ ಸಿಗಲಿದೆ ಇದರಿಂದ ಆಯಾಸ ಹೆಚ್ಚಾಗಬಹುದು. ವಿಶ್ರಾಂತಿಗಾಗಿ ಸಮಯ ಹೊಂದಾಣಿಕೆ ಮಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನೀವು ಮನಸ್ಸಿನಲ್ಲಿ ಇಟ್ಟ ಗುರಿಯೇ ಬೇರೆ ಮಾಡುತ್ತಿರುವುದು ಕೆಲಸ ಬೇರೆಯಾಗಿದೆ ಚಿಂತೆ ಇಲ್ಲ ನಿಮ್ಮ ಗುರಿ ನೆರವೇರಲು ಸದ್ಯದಲ್ಲೇ ಶುಭ ಸಮಯ ಬರಲಿದೆ. ನಿಮ್ಮ ವ್ಯವಸ್ಥಿತ ಕಾರ್ಯ ಶೈಲಿಗೆ ವಿರೋಧಿಗಳ ಸಹ ತಲೆ ಬಾಗುವರು. ಕುಟುಂಬದೊಡನೆ ಆನಂದ ಕ್ಷಣ ಕಳೆಯಲು ಪ್ರಯತ್ನಿಸಿ. ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ನಿಮ್ಮದು ಪುಟ್ಟ ಸಹಾಯ ಸಹಕಾರ ಇರಲಿ. ಬಂದು ವರ್ಗದ ಜೊತೆ ಹೆಚ್ಚು ದೂರವಾದಂತೆ ಇದ್ದೀರಿ ಎಲ್ಲರ ಜೊತೆಗೆ ಬೆರೆಯುವಿಕೆ ನಿಮ್ಮಲ್ಲಿ ಚೈತನ್ಯ ತುಂಬುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕಾರ್ಯಗಳಲ್ಲಿ ತೊಂದರೆ ನೀಡುವ ಜನರು ಬಹಳಷ್ಟು ಇರುವರು ಅವರನ್ನು ಆದಷ್ಟು ದೂರವಿಟ್ಟು ಕಾರ್ಯವನ್ನು ಪೂರ್ಣಗೊಳಿಸಿ. ಆಪ್ತ ವರ್ಗದ ಜನಗಳು ನಿಮ್ಮಲ್ಲಿ ವಿಶ್ವಾಸವಿಟ್ಟು ಹಲವು ಯೋಜನೆಗಳನ್ನು ನಿಮಗೆ ನೀಡುವರು ಇದರಿಂದ ಆದಾಯ ಹಾಗೂ ಕೆಲಸ ವೃದ್ಧಿಯಾಗುತ್ತದೆ. ನಿಮ್ಮಲ್ಲಿನ ಕೋಪ ಹಾಗೂ ಕಟು ಮಾತುಗಳನ್ನು ಇಂದು ನಿಯಂತ್ರಣದಲ್ಲಿಡಿ, ಇದರಿಂದ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಬರಬಹುದು ಹಾಗೆಯೇ ಹಿರಿಯರು ನಿಮ್ಮ ಮೇಲಿನ ಗೌರವನ್ನು ಕಡಿಮೆ ಮಾಡಿಕೊಳ್ಳಬಹುದು ಎಚ್ಚರವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಕೆಲಸದ ನಿಮಿತ್ತ ದೂರದ ಪ್ರಯಾಣವು ಅಪ್ರಯೋಜಕ ವಾಗಿರುತ್ತದೆ. ಕೆಲಸದ ಒತ್ತಡದಿಂದ ಹೆಚ್ಚು ಆಯಾಸ, ವಿಶ್ರಾಂತಿ ಅಗತ್ಯವಾಗಿ ಬೇಕಾಗಿದೆ. ಪತ್ನಿಯೊಡನೆ ಕೆಲವು ವಿಚಾರಗಳಲ್ಲಿ ವಾದ-ವಿವಾದ ಬರಬಹುದು ಶಾಂತ ರೀತಿಯಿಂದ ವರ್ತಿಸಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಫಲಿತಾಂಶ ಇಂದು ಬರುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಮಯವು ನಿಮ್ಮ ವಿಚಾರಕ್ಕೆ ತಕ್ಕ ಹಾಗೆ ನಡೆಯುತ್ತದೆ. ನಿಮ್ಮ ಮೇಲಿನ ವಿಶ್ವಾಸದಿಂದ ಯೋಜನೆಗಳಲ್ಲಿ ಬಂಡವಾಳ ಹೂಡಲು ಹಿರಿಯರು ತಯಾರಾಗುವರು. ಕೆಲವು ವಿಷಯಗಳನ್ನು ಗುಪ್ತವಾಗಿ ನಿಮ್ಮಲ್ಲಿಯೇ ಇರಿಸಿಕೊಳ್ಳಿ ಅನಗತ್ಯವಾಗಿ ಪರರ ಬಳಿ ಹೇಳಿಕೊಳ್ಳುವುದು ಸಮಸ್ಯೆಯಾಗುತ್ತದೆ. ಕೆಲಸದ ಒತ್ತಡದಿಂದ ನಿಮ್ಮ ಆರೋಗ್ಯದಲ್ಲಿ ಹೆಚ್ಚು ವ್ಯತ್ಯಾಸ ಆಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಭಾಕಿ ನೀಡಿರುವ ಹಣ ವಸೂಲಾತಿಗೆ ಮುಂದಾಗುವುದು ಒಳಿತು. ವೃತ ಹಿರಿಯರೊಡನೆ ವಾದ-ವಿವಾದ ಇಳಿಯಬೇಡಿ ಅದು ನಿಮಗೆ ಒಳ್ಳೆಯದಲ್ಲ. ಹಣಕಾಸಿನ ಉಳಿತಾಯದ ಬಗ್ಗೆ ಗಮನ ನೀಡಿ. ಇಂದು ದೈವ ದೇಗುಲ ಭೇಟಿ ನೀಡುವರು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಮನಸ್ಸು ಆಸ್ತಿಕತೆಯಲ್ಲಿ ತುಂಬಿರುವುದು. ನಿಮ್ಮ ನವೀನ ಯೋಜನೆಯು ಕಾರ್ಯರೂಪಕ್ಕೆ ಬರಲಿದೆ. ಕುಟುಂಬಸ್ಥರೊಡನೆ ಪ್ರವಾಸಕ್ಕೆ ಹೋಗಲು ಸಿದ್ಧರಾಗುವಿರಿ. ಸಂಜೆಯ ವೇಳೆಗೆ ಶುಭ ಸುದ್ದಿಯನ್ನು ಕೇಳುವುದರಿಂದ ನಿಮ್ಮಲ್ಲಿ ಚೈತನ್ಯ ಹೆಚ್ಚುತ್ತದೆ. ಮೋಸದ ಹೂಡಿಕೆಗಳನ್ನು ಪ್ರೇರೇಪಣೆ ನೀಡಲು ಕೆಲವರು ಮುಖ್ಯ ಪಾತ್ರ ವಹಿಸುವವರು ಅವರಿಂದ ಎಚ್ಚರ ಇರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ಮುಗ್ಗಟ್ಟಿನಿಂದ ಸ್ವಲ್ಪ ಮಟ್ಟಿಗೆ ಚಿಂತಾಕ್ರಾಂತರಾಗಿದ್ದರೆ ಕುಟುಂಬಸ್ಥರು ಜೊತೆ ಮಾತನಾಡಿ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ. ಸ್ಥಳ ಬದಲಾವಣೆಗೆ ಇಂದು ಮನಸ್ಸು ಮಾಡುವ ಸಾಧ್ಯತೆ ಇದೆ. ನಿಮ್ಮ ಮನದಲ್ಲಿರುವ ಕನಸು ಇಂದು ನನಸಾಗುವ ಸಂದರ್ಭ ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವಿಶೇಷ ವ್ಯಕ್ತಿಗಳು ನಿಮ್ಮ ಯೋಜನೆಗೆ ಬೆಂಬಲವಾಗಿ ನಿಲ್ಲುವವರು. ಇಂದು ಜನಗಳ ಜೊತೆ ಹೆಚ್ಚು ಕಾಲ ಕಳೆಯುವುದರಿಂದ ಹೊಸ ಆಲೋಚನೆಯ ಸಹ ಬರಲಿದೆ. ನಿಮ್ಮ ಮಡದಿ ಈ ದಿನ ತುಂಬಾ ಸುಂದರವನ್ನಾಗಿ ಮಾಡುತ್ತಾರೆ. ನಿಮ್ಮಲ್ಲಿರುವ ಪ್ರತಿಭೆಗೆ ಹೆಚ್ಚಿನ ಬೇಡಿಕೆ ಇರುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group