ಕಾರ್ಯಸಿದ್ದಿ ಆಂಜನೇಯ ಅನುಗ್ರಹದಿಂದ ರಾಶಿಫಲ ನೋಡಿ.

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ. ಮಾಡುವ ಕೆಲಸದಲ್ಲಿ ಅಡೆತಡೆಗಳು ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಉದ್ಭವವಾಗುವ ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಲು ಮುಂದಾಗುವುದು ಒಳ್ಳೆಯದು. ಕೆಲವರು ನಿಮ್ಮನ್ನು ನಷ್ಟದ ಉದ್ದಿಮೆಗೆ ಪ್ರೋತ್ಸಾಹಿಸಬಹುದು ಎಚ್ಚರವಿರಲಿ. ಯೋಜನೆಗಳಲ್ಲಿ ಬಂಡವಾಳ ಹೂಡುವಾಗ ಆದಷ್ಟು ಜಾಗ್ರತೆ ಇರಲಿ. ಹಣಕಾಸಿನ ಮುಗ್ಗಟ್ಟುಗಳಿಂದ ಸಾಲ ಪಡೆಯುವ ಸ್ಥಿತಿಗಳು ಬರಬಹುದು. ಕುಶಲಕರ್ಮಿಗಳಿಗೆ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಇರುವವರಿಗೆ ಉತ್ತಮ ಶುಭದಾಯಕ ಫಲಗಳು ಕಾಣಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹೊಸ ಕಲ್ಪನೆಯಿಂದ ಕಾರ್ಯಗಳನ್ನು ಜಾರಿಗೆ ತರಲು ಪ್ರಯತ್ನ ಮಾಡುವಿರಿ. ನಿಮ್ಮ ಯೋಜಿತ ಕಾರ್ಯಗಳಿಗೆ ಸಂಗಾತಿಯಿಂದ ನೆರವು ಹಾಗೂ ಉತ್ತಮ ಫಲಿತಾಂಶ ತರಿಸುತ್ತದೆ. ಮಕ್ಕಳ ಶೈಕ್ಷಣಿಕ ವ್ಯವಸ್ಥೆಯನ್ನು ಆದಷ್ಟು ಸುಧಾರಣೆಗೆ ಪ್ರಯತ್ನ ಪಡುವುದು ಮುಖ್ಯ. ಮನೆಯ ಶುಚಿತ್ವಕ್ಕೆ ಆದಷ್ಟು ಪ್ರಾಮುಖ್ಯತೆ ನೀಡುವುದು ಒಳ್ಳೆಯದು. ಕುಟುಂಬದ ಹಿರಿಯರಿಂದ ಜವಾಬ್ದಾರಿಗಳು ಸಿಗಲಿದ್ದು ಇದು ನಿಮ್ಮ ಕನಸಿನ ಕಾರ್ಯಕೈಗೊಳ್ಳಲು ನೆರವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ವ್ಯವಹಾರದಲ್ಲಿ ಆದಷ್ಟು ಕ್ರಿಯಾಶೀಲರಾಗಿರಿ. ನಿಮ್ಮ ಕೆಲವು ದೌರ್ಬಲ್ಯಗಳನ್ನು ಅರಿತುಕೊಂಡು ತೊಂದರೆ ನೀಡಬಹುದಾಗಿದೆ ಎಚ್ಚರ. ಕುಟುಂಬದ ಸಮಸ್ಯೆಗಳನ್ನು ಇನ್ನಿತರ ರೊಡನೆ ಚರ್ಚಿಸಿ ನಿಮ್ಮ ಮರ್ಯಾದೆಯನ್ನು ನೀವೇ ತೆಗೆದುಕೊಳ್ಳುವುದು ಬೇಡ. ಅಧಿಕಾರಿಗಳಿಂದ ತೊಂದರೆ ಬರಬಹುದಾಗಿದೆ. ನಿಮ್ಮ ಕೆಲವು ವಿಳಂಬದ ಪಾವತಿಗಳು ಸಮಸ್ಯೆ ಸೃಷ್ಟಿ ಮಾಡಬಹುದು. ಸಾಲಬಾದೆ ಹೆಚ್ಚಾಗಿ ಕಾಡಲಿದೆ. ವ್ಯವಹಾರವನ್ನು ಆದಷ್ಟು ವೃದ್ಧಿ ಪಡಿಸಿಕೊಂಡು ಆರ್ಥಿಕವಾಗಿ ಬಲಿಷ್ಠರಾಗಿರುವ ಚಿಂತನೆ ನಡೆಸುವುದು ಅವಶ್ಯವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಯಾವ ಸಂಕೇತಗಳು ದೊರೆತರೆ ಜೀವನದಲ್ಲಿ ಅದೃಷ್ಟವು ಬರುತ್ತದೆ ಎಂಬುದು ಗೊತ್ತೇ ನಿಮಗೆ ?

ಸಿಂಹ ರಾಶಿ
ಮುಂದಿನ ದಿನಗಳ ಉತ್ತಮವಾದ ಸಮಯ ನಿಮಗೆ ಸಂತೋಷ ತರಿಸಲಿದೆ.ಅಂದಿನ ದಿನದ ವ್ಯವಸ್ಥೆಗಾಗಿ ಬದುಕುವುದು ಸರಿಯಲ್ಲ, ಹಾಗೂ ಮನರಂಜನೆ, ಮೋಜು-ಮಸ್ತಿ ಗಳಿಗೆ ಹಣ ಖರ್ಚು ಮಾಡುವುದು ಬೇಡ. ಸಂಗಾತಿಯ ಮಾತುಗಳಿಗೆ ಸಂವೇದನಾಶೀಲರಾಗುವಿರಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡುವುದು ಸೂಕ್ತ. ಆತುರದ ನಿರ್ಣಯಗಳಿಂದ ಪರಿಸ್ಥಿತಿ ವ್ಯತಿರಿಕ್ತವಾಗಬಹುದು ಎಚ್ಚರ. ಜಂಟಿ ವ್ಯವಹಾರಗಳು ಅನುಮಾನದ ವಾತಾವರಣ ತರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಸಾಹಸಶೀಲ ಗುಣವೂ ತುಂಬಾ ಉತ್ತಮವಾಗಿ ವ್ಯಕ್ತವಾಗುತ್ತದೆ, ಹಾಗೂ ಇದು ಉತ್ಸಾಹಭರಿತ ಗೊಳಿಸುತ್ತದೆ. ಮಕ್ಕಳೊಂದಿಗೆ ಕಾಲಕಳೆಯುವ ಸಂದರ್ಭ ಎದುರಾಗುತ್ತದೆ, ಇದರಿಂದ ಒತ್ತಡ ನಿವಾರಣೆಯಾಗಲಿದೆ. ಆತುರದ ನಿರ್ಣಯಗಳಿಂದ ಪ್ರಮುಖ ಹಣಕಾಸಿನ ವ್ಯವಹಾರದಲ್ಲಿ ತಪ್ಪಾದ ಲೆಕ್ಕಾಚಾರ ಉದ್ಭವಿಸಬಹುದು ಎಚ್ಚರವಿರಲಿ. ಸಹೋದರ ವರ್ಗದೊಡನೆ ಆದಷ್ಟು ವಿಶ್ವಾಸದಿಂದ ಇರುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲಸದ ಬಗ್ಗೆ ನಿಮಗೆ ಗೌರವ ಹೆಚ್ಚು ಸಿಗಲಿದೆ. ಸಂಗಾತಿಯೊಡನೆ ಇರುವ ಮನಸ್ತಾಪ ಇಂದು ದೂರವಾಗಲಿದೆ. ಪ್ರೇಮಿಗಳಿಗೆ ಅತಿ ಉತ್ಸಾಹದ ದಿನವಿದು. ಹಳೆಯ ವಸ್ತುಗಳಲ್ಲಿ ಅಭಿರುಚಿ ಹೆಚ್ಚಾಗಿ ಕಂಡುಬರುತ್ತದೆ. ಗೃಹ ಖರೀದಿ ಪ್ರಕ್ರಿಯೆಗಳಿಗೆ ಇನ್ನಷ್ಟು ಸಮಯವಕಾಶ ಬೇಕಾಗಿರುವುದು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮಧ್ಯಸ್ಥಿಕೆಯ ವ್ಯವಹಾರವನ್ನು ಮಾಡುವುದು ಬೇಡ. ಜಾಮೀನು ಅಥವಾ ವಾಗ್ದಾನವನ್ನು ನೀಡಬೇಡಿ. ವಿನಾಕಾರಣ ಕಲಹಕ್ಕೆ ಪ್ರೇರೇಪಿಸುವ ಜನರೊಂದಿಗೆ ಆದಷ್ಟು ದೂರವಿರಿ. ಕೆಲವರ ಯೋಜನೆಗಳಲ್ಲಿ ನೀವು ಮಧ್ಯಪ್ರವೇಶಸದಿರುವುದು ಸೂಕ್ತ. ಕೆಲವರ ವಿಷಯದಲ್ಲಿ ನಿಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವುದು ಒಳ್ಳೆಯದಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ವೈವಾಹಿಕ ಜೀವನದಲ್ಲಿ ಸಮಸ್ಯೆಯೇ ? ದಿನ ಭವಿಷ್ಯ ನೋಡಿರಿ.

ಧನಸ್ಸು ರಾಶಿ
ನಿಮ್ಮ ಹಣಕಾಸಿನ ವಿಚಾರಗಳಲ್ಲಿ ಕುಟುಂಬದಲ್ಲಿ ವ್ಯಾಜ್ಯಗಳು ತಲೆದೋರಬಹುದಾದ ಸಾಧ್ಯತೆಯಿದೆ. ವೈಯಕ್ತಿಕ ಕೆಲಸಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧನೆಯಾಗಲಿದೆ. ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಹಿನ್ನಡೆ ಕಂಡುಬರಬಹುದರಿಂದ ನಿಮಗೆ ಬೇಸರ ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಉತ್ತಮ ಕೌಶಲ್ಯಗಳನ್ನು
ಬೆಳೆಸಿಕೊಳ್ಳಲು ಮುಂದಾಗುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂತೋಷದ ಸಮಯದಲ್ಲಿ ಮುನಿಸಿಕೊಳ್ಳುವ ಪ್ರಸಂಗಗಳು ಬರಬಹುದು. ಆದಷ್ಟು ಕ್ರಿಯಾತ್ಮಕವಾಗಿ ಯೋಚಿಸುವುದು ಒಳಿತು. ಸುಖಾಸುಮ್ಮನೆ ಬೇರೆಯವರ ವಿಷಯಗಳಲ್ಲಿ ಚರ್ಚಿಸುವುದು ಬೇಡ. ಕೆಲಸದ ವಿಷಯವಾಗಿ ಉತ್ತಮ ನಿರೂಪಣೆ ಹಾಗೂ ವ್ಯವಸ್ಥೆಯನ್ನು ರೂಪಿಸಿಕೊಳ್ಳಿ. ಯೋಜನೆಗಳಲ್ಲಿ ಆದಾಯದ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top