ಕಾಲ ಭೈರವನ ಸ್ಮರಿಸಿ ಇಂದಿನ ರಾಶಿ ಫಲವನ್ನು ತಿಳಿಯೋಣ

ಶ್ರೀ ಕಾಲಭೈರವೇಶ್ವರ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕೆಲಸದಲ್ಲಿ ಹೆಚ್ಚಿನ ವಿಳಂಬದಿಂದ ನಿಮ್ಮ ಬಗ್ಗೆ ಹಲವರು ಹಲವಾರು ಮಾತುಗಳನ್ನಾಡುವರು. ಕೆಲ ವಿಚಾರಗಳಲ್ಲಿ ಅತಿಯಾದ ಆಸಕ್ತಿ ತೋರಿಸುವುದು ಒಳ್ಳೆಯದಲ್ಲ. ಯೋಜನೆಗಳ ವಿಸ್ತರಣೆಗೆ ಅವಕಾಶಗಳು ಸಿಗುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆರ್ಥಿಕವಾಗಿ ಬೆಳವಣಿಗೆ ಸಾಧಿಸುವಿರಿ. ರಾಜಿ ಪಂಚಾಯಿತಿಗಳಲ್ಲಿ ಹೋಗದಿರುವುದು ತುಂಬಾ ಸೂಕ್ತ. ಸುಖಾಸುಮ್ಮನೆ ಕದನಕ್ಕೆ ಬರುವಂತಹ ಜನಗಳು ಕಂಡುಬರುತ್ತಾರೆ, ಆದಷ್ಟು ದೂರದಲ್ಲಿ ನಿಲ್ಲಿ. ಸಂಗಾತಿಯ ಜೊತೆಗೆ ಖರೀದಿ ಪ್ರಕ್ರಿಯೆಗಳನ್ನು ಮಾಡಲು ಇಚ್ಛಿಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಂಜೆಯ ವಾತಾವರಣ ರೋಮಾಂಚನದಿಂದ ಕೂಡಿರುತ್ತದೆ. ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಕೆಲವು ತೆರಿಗೆಗಳನ್ನು ಅಥವಾ ಮನೆಯ ಸಂಬಂಧಿತ ದಾಖಲೆಗಳನ್ನು ಗಮನವಿಟ್ಟು ಕೆಲಸದಲ್ಲಿ ಪಾಲ್ಗೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಹೊಸ ಯೋಜನೆಗೆ ಈಗಿನಿಂದಲೇ ಸಿದ್ಧತೆ ನಡೆಸುವುದು ಒಳ್ಳೆಯದು. ಪಶುಸಂಗೋಪನೆ, ಕೃಷಿ ಚಟುವಟಿಕೆಗಳಲ್ಲಿ ಉತ್ತಮವಾದ ಬೆಳವಣಿಗೆ ಕಂಡುಬರುತ್ತದೆ. ಆರ್ಥಿಕ ಸಹಕಾರಕ್ಕಾಗಿ ಆತ್ಮೀಯರ ಬಳಿ ಕೇಳುವ ಸಾಧ್ಯತೆ ಇದೆ. ಭೂಮಿಯ ವಿಷಯದಲ್ಲಿ ಉತ್ತಮ ವ್ಯವಹಾರ ನಡೆಸುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ರಾಶಿಗೆ ಅನುಗಣವಾಗಿ ನಿಮ್ಮ ಜೀವನದ ಭವಿಷ್ಯ ತಿಳಿದುಕೊಳ್ಳಿ

ಸಿಂಹ ರಾಶಿ
ಸೋಲಿನಿಂದ ಗೆಲುವಿನ ಕಡೆಗೆ ಪ್ರಯಾಣ ಬೆಳೆಸುವಿರಿ. ಸಂತೋಷದ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಕುಟುಂಬದಲ್ಲಿ ಅನಿರೀಕ್ಷಿತವಾಗಿ ಸಂಕಷ್ಟ ಎದುರಾಗಬಹುದು. ದೃಢಮನಸ್ಸಿನಿಂದ ಕಾರ್ಯಗಳಲ್ಲಿ ಸಫಲರಾಗುವಿರಿ. ಸಮಸ್ಯೆಗಳ ಸುಳಿವಿನಿಂದ ಹೊರಬರಲು ಪ್ರಯತ್ನ ಮೆಚ್ಚುವಂತದ್ದು. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೌಟಂಬಿಕ ಸಲಹೆಗಳು ಸರಿಹೋಗಲಿದೆ. ಉದ್ಯೋಗದ ಸ್ಥಿತಿಗತಿಗಳು ಚೇತರಿಕೆಯತ್ತ ಸಾಗುತ್ತದೆ. ನಿಮ್ಮ ಕ್ರಿಯಾಶೀಲತೆಯಿಂದ ಹೊಸತಾದ ಕಲ್ಪನೆಗಳೊಂದಿಗೆ ಸಾಗುವಿರಿ. ಉದ್ಯೋಗದಲ್ಲಿ ಪ್ರಗತಿ ಸಾಧ್ಯತೆ ಇದೆ. ಯಶಸ್ವಿ ದಾಯಕ ನಿರ್ಣಯಗಳಿಂದ ಸ್ಥಾನ ಗಟ್ಟಿಗೊಳಿಸಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹಣಕಾಸಿನ ವಿಷಯದಲ್ಲಿ ಮಾಧ್ಯಮವಾದ ಸ್ಥಿತಿ ಕಂಡುಬರಲಿದೆ. ನಿರೀಕ್ಷೆಯಿಟ್ಟು ಮಾಡಿದ ಕೆಲಸವು ವಿಳಂಬವಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕಾರ್ಯಗಳು ಚುರುಕು ಪಡೆಯಲಿದೆ. ವಾರಾಂತ್ಯದ ವರೆಗೂ ಆಲಸ್ಯತನವನ್ನು ಯಾವುದೇ ಕಾರಣಕ್ಕೂ ಪ್ರವೇಶ ಆಗದಂತೆ ನೋಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮಕ್ಕಳ ವಿಷಯವಾಗಿ ಬೇಸರದ ಸಂಗತಿಗಳು ಬರಬಹುದು, ಆದಷ್ಟು ಅವರನ್ನು ಸರಿದಾರಿಗೆ ತನ್ನಿ. ನೌಕರಿಯಲ್ಲಿ ಮಧ್ಯಮಗತಿಯ ಕಾರ್ಯ ಆಗಲಿದೆ. ಸಂಗಾತಿಯ ಮನಸ್ಸು ಹೆಚ್ಚು ಖಿನ್ನತೆಯಿಂದ ಕೂಡಿರಲಿದೆ. ನಿಮ್ಮ ಯೋಜನೆಗಳಿಗೆ ಕುಟುಂಬಸ್ಥರ ನೆರವು ಅಗತ್ಯ ಬೀಳುವುದು, ಯಾವುದೇ ಸಂಕೋಚ ಪಡದೆ ಪಡೆಯಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸ್ನೇಹ ಸಂಬಂಧಗಳಲ್ಲಿ ಬಿರುಕು ಬರುವ ಸಾಧ್ಯತೆ ಕಂಡು ಬರಲಿದೆ. ಅತಿಮುಖ್ಯ ಕೆಲಸಕ್ಕೆ ಸಾಲ ಕೇಳುವ ಪ್ರಮೇಯ ಬರಬಹುದಾಗಿದೆ. ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಮುತುವರ್ಜಿ ಕಾಣಬಹುದು. ಕೆಲವು ಕೆಲಸಗಳ ವಿಳಂಬದಿಂದ ಹೆಚ್ಚಿನ ಒತ್ತಡ ನಿಮಗೆ ಕಾಡಲಿದೆ. ಕುಟುಂಬದಲ್ಲಿ ನೆಂಟರಿಷ್ಟರ ಆಗಮನ ದಿಂದ ಖರ್ಚುಗಳು ಹೆಚ್ಚಾಗುತ್ತಾ ಸಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಈ ಯೋಗ ಫಲಗಳು ನಿಮ್ಮ ರಾಶಿಯಲ್ಲಿ ಇದ್ರೆ ನೀವೇ ಅದೃಷ್ಟವಂತ ವ್ಯಕ್ತಿ

ಮಕರ ರಾಶಿ
ತಲೆನೋವು ಸಂಬಂಧಿತ ಅನಾರೋಗ್ಯಗಳು ನಿಮಗೆ ಬಾಧೆ ಕೊಡಬಹುದು. ಇಂದಿನ ದಿನದ ಸುಖಕ್ಕಾಗಿ ಜೀವನ ನಡೆಸುವುದು ತಪ್ಪಾಗುತ್ತದೆ ಭವಿಷ್ಯದ ಬಗ್ಗೆ ಯೋಚಿಸುವುದು ಒಳ್ಳೆಯದು. ಸಂಗಾತಿಯ ಮನಸ್ಥಿತಿ ಉತ್ತಮವಾಗಿರುವುದಿಲ್ಲ ಇದರಿಂದ ಮನೆಯಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ. ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಬಲಪ್ರಯೋಗದಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ನಿಮ್ಮ ಮನಸ್ಸನ್ನು ನಿಯಂತ್ರಿಸಿ ಬುದ್ಧಿಶಕ್ತಿಯಿಂದ ಪ್ರಯತ್ನಿಸಿ ನೋಡಿ ಸರ್ವತ್ರ ಯಶಸ್ಸು ಕಂಡುಬರುತ್ತದೆ. ಪತ್ನಿಯೊಂದಿಗಿನ ಭಾಂದವ್ಯ ಅವಿಸ್ಮರಣೀಯ ಎನಿಸಲಿದೆ. ಕುಟುಂಬದಲ್ಲಿ ವಿಶೇಷ ಎನಿಸುವಂತಹ ಬದಲಾವಣೆಯನ್ನು ಬಯಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ನೀವು ತೊಡಗಿಸಿಕೊಳ್ಳುವಿರಿ. ನಿಮ್ಮ ಕೆಲಸದ ಬಗೆಗಿನ ಅಪಸ್ವರವೂ ಕಡಿಮೆಯಾಗಲಿದೆ. ವಾರದ ಪೂರ್ತಿ ಆರೋಗ್ಯಯುತವಾಗಿ ಕೆಲಸದಲ್ಲಿ ಪಾಲ್ಗೊಳ್ಳುವಿರಿ. ಕೊಟ್ಟಿರುವ ಕೆಲಸದಲ್ಲಿ ಶ್ರೇಷ್ಠ ಮಟ್ಟದ ಸಾಧನೆ ಆಗುತ್ತದೆ. ಸ್ವಂತ ಉದ್ಯಮಿಗಳಿಗೆ ಕೆಲಸಗಾರರಿಂದ ತೊಂದರೆ ಬರಬಹುದು. ಆರ್ಥಿಕವಾಗಿ ನಿಶ್ಚಿತ ಯಶಸ್ಸು ಕಂಡುಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top