ಹಣಕಾಸಿನ ಸಮಸ್ಯೆಯೇ? ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ.

ಸಾಲದ ಒತ್ತಡ ಅಥವಾ ಹಣಕಾಸಿನ ಸಮಸ್ಯೆಯಿಂದ ನೀವು ಪಾರಾಗಲು ನಿಮ್ಮ ಇಷ್ಟದೇವತಾ ಮೂರ್ತಿಯನ್ನು ಮಣ್ಣಿನಿಂದ ಮಾಡಿ ಅದನ್ನು 21 ದಿನಗಳ ಕಾಲ ಪೂಜೆ ನಡೆಸಿ ಖಂಡಿತಾ ಇದು ಶುಭಫಲ ತಂದುಕೊಡುತ್ತದೆ.

ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ಕುಟುಂಬದ ಜೊತೆಗೆ ಕಾಲ ಕಳೆಯಿರಿ. ಇಂದು ಕುತೂಹಲಕಾರಿ ಆದಂತಹ ನೆನಪಿನಲ್ಲಿಡುವ ಶುಭ ವಿಷಯಗಳು ಜರುಗುತ್ತದೆ. ನಿರೀಕ್ಷಿತ ಯೋಜನೆಗಳನ್ನು ಅತಿಬೇಗನೆ ಪೂರ್ಣ ಮಾಡುವಿರಿ. ಆರ್ಥಿಕವಾಗಿ ಉತ್ತಮ ವಹಿವಾಟು ನಡೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ವ್ಯವಹಾರದಲ್ಲಿ ಮಧ್ಯವರ್ತಿಗಳನ್ನು ಸೇರಿಸಿಕೊಳ್ಳುವುದು ಬೇಡ. ಸಂಗಾತಿಯೊಡನೆ ಮನರಂಜನೆಗೆ ಹೊರಡುವ ತಯಾರಿ ಮಾಡುವಿರಿ. ಕಲಾತ್ಮಕ ಚಟುವಟಿಕೆಗಳಲ್ಲಿ ಆಸಕ್ತಿ ಇರುವವರಿಗೆ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ. ಕೆಲವು ವಿಷಯಗಳನ್ನು ದೊಡ್ಡದಾಗಿ ಬೆಳೆಸುವುದು ಬೇಡ, ಸಮಸ್ಯೆಯಿದ್ದರೂ ನಿಮ್ಮಲ್ಲಿ ಬಗೆಹರಿಸಿಕೊಳ್ಳಿ. ಕುಟುಂಬದಿಂದ ಶುಭವಾರ್ತೆ ಕೇಳುವ ಅವಕಾಶವಿದೆ. ಮಕ್ಕಳನ್ನು ಸರಿದಾರಿಗೆ ತರಲು ಪ್ರಯತ್ನಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಮೋಸದ ವ್ಯವಹಾರ ಅಥವಾ ನಷ್ಟದ ಕೆಲಸವನ್ನು ಕೂಲಂಕುಶವಾಗಿ ತಿಳಿದುಕೊಂಡು ಪಾಲ್ಗೊಳ್ಳಿ. ಆತ್ಮೀಯರನ್ನು ಪ್ರೇಮದಿಂದ ಕಾಣಿರಿ ಇದರಿಂದ ನಿಮ್ಮ ಮೇಲೆ ಅವರಿಗೆ ಗೌರವ ಹೆಚ್ಚಾಗುತ್ತದೆ. ಪರರ ಕೆಲಸಕ್ಕಾಗಿ ಈ ದಿನದ ಹೆಚ್ಚಿನ ಸಮಯ ಕಳೆಯುವಿರಿ. ಬಾಕಿ ಕೆಲಸಗಳನ್ನು ಪೂರ್ಣ ಮಾಡಲು ಹರಸಾಹಸ ಪಡುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ವಸ್ತುಗಳನ್ನು ಎಲ್ಲೆಂದರಲ್ಲಿ ಇಡುವುದು ತಪ್ಪು, ಸಮಯಕ್ಕೆ ಸರಿಯಾಗಿ ಸಿಗದೆ ಮನೆಯಲ್ಲಿ ರಂಪಾರಾಮಾಯಣ ಆಗಬಹುದು ಎಚ್ಚರವಹಿಸಿ. ಸಂಬಂಧಿಗಳ ಆಗಮನದಿಂದ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಂತಿರುವ ಕೆಲಸಗಳಿಗೆ ಇಂದು ಚಾಲನೆ ನೀಡುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲಸದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಅತ್ಯುತ್ತಮವಾಗಿದ್ದು ಈ ದಿನ ಲವಲವಿಕೆಯಿಂದ ಕೂಡಿರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ನೀವು ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಭಗವಂತನ ನಾಮಸ್ಮರಣೆಯಿಂದ ಅತಿ ಕಷ್ಟದ ಕಾರ್ಯವನ್ನು ಸಹ ಅನಾಯಾಸವಾಗಿ ಮುಗಿಸುತ್ತೀರಿ. ಹಣಕಾಸಿನ ವ್ಯವಹಾರವು ನೀವು ಅಂದುಕೊಂಡಂತೆ ಯಶಸ್ವಿಯಾಗಿ ನಡೆಯಲಿದೆ. ಹೊಸದಾಗಿ ಪ್ರಾರಂಭ ಮಾಡಬೇಕಾಗಿರುವ ಕಾರ್ಯದ ಬಗ್ಗೆ ಕುಟುಂಬಸ್ಥರೊಡನೆ ಚರ್ಚಿಸುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಉದ್ಯೋಗದಲ್ಲಿ ಉನ್ನತ ಸ್ಥಾನ ಅಲಂಕರಿಸುವಿರಿ. ಸಮಯಕ್ಕೆ ಸರಿಯಾಗಿ ಕೆಲಸದಲ್ಲಿ ಪಾಲ್ಗೊಳ್ಳುವುದು ನಿಮಗೆ ಒಳಿತು. ನಿಮ್ಮ ಚತುರತೆಯನ್ನು ಕಾರ್ಯಗಳಲ್ಲಿ ಬಳಸಿಕೊಳ್ಳಿ. ಆದಷ್ಟು ಹೇಳಿಕೆ ಮಾತುಗಳಿಂದ ದೂರವಿರಿ. ಯೋಜನೆಗಳ ಬಗ್ಗೆ ಸೂಕ್ತ ಅಧ್ಯಯನ ಮಾಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಉದ್ಯೋಗದ ನಿಮಿತ್ತ ಗಣ್ಯರ ಭೇಟಿ ಯಾಗುವ ಸಾಧ್ಯತೆ ಇದೆ. ನಿಮ್ಮ ಹಿತೈಷಿಗಳ ಬೆಂಬಲದಿಂದ ಹಳೆಯ ಬಾಕಿ ಸಾಲಗಳನ್ನು ವಸೂಲಿ ಮಾಡುವಿರಿ. ಬೆಳಗಿನ ಜಾವ ಒಳ್ಳೆಯ ಶುಭ ಶಕುನಗಳು ನಿಮಗೆ ಗೋಚರವಾಗುತ್ತದೆ ಇದು ಧನ ಸಂಪತ್ತು ಅಧಿಕ ಆಗುವ ನಿರೀಕ್ಷೆ ಹೆಚ್ಚಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ದೈವಿಕ ಕಾರ್ಯಗಳಲ್ಲಿ ನಿಮಗೆ ಆಸಕ್ತಿ ಹೆಚ್ಚಾಗುತ್ತದೆ. ಇಂದು ನಡೆಯುವ ಕೆಲ ಘಟನೆಗಳು ನೀವು ಭಗವಂತನ ಅನುಗ್ರಹ ಎಂದು ಪರಿಗಣಿಸುತ್ತೀರಿ. ಕೆಲಸದ ಕಾರ್ಯದಕ್ಷತೆಯು ವ್ಯಾಪಕ ಪ್ರಶಂಸೆಗೆ ಪಾತ್ರವಾಗುತ್ತದೆ. ನಿಮ್ಮ ಕೆಲವು ಚಿಂತನೆಗಳು ಗಳಿಂದ ಆರ್ಥಿಕವಾಗಿ ಬಲಿಷ್ಠ ರಾಗುವ ಸಾಧ್ಯತೆ ಇದೆ. ಅನಿರೀಕ್ಷಿತವಾಗಿ ಸ್ನೇಹಿತ ವರ್ಗದವರು ನಿಮಗೆ ದೊಡ್ಡ ಜವಾಬ್ದಾರಿಯನ್ನು ನೀಡುತ್ತಾರೆ ಇದು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಸಂಪತ್ತು ತಂದು ಕೊಡುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಇಂದು ಮಕ್ಕಳ ಜೊತೆ ಕಾಲಕಳೆಯಲು ಹೆಚ್ಚಾಗಿ ಬಯಸುತ್ತೀರಿ ಅವರ ನಗುವಿನಿಂದ ನಿಮಗೆ ಮತ್ತಷ್ಟು ಲಯ ಕಾಣಬಹುದಾಗಿದೆ. ವಿನಾಕಾರಣ ಕುಟುಂಬದವರೊಡನೆ ಮನಸ್ತಾಪ ಮಾಡಿಕೊಂಡು ಕಷ್ಟಪಡುವ ಸ್ಥಿತಿ ಬರಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಮಾಧಾನ ಶಾಂತಿಯಿಂದ ನಿಮ್ಮ ವರ್ತನೆ ತೋರಿದಲ್ಲಿ ಎಲ್ಲವೂ ಬಗೆಹರಿಯುತ್ತದೆ. ಸಣ್ಣ ವಾಗ್ವಾದವು ದೊಡ್ಡ ಮಟ್ಟದಲ್ಲಿ ಬೆಳೆಸುವುದು ತಪ್ಪಾಗುತ್ತದೆ. ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳಿಂದ ಪ್ರಶಂಸೆಗಳ ಸುರಿಮಳೆ ದೊರಕುತ್ತದೆ. ಕೆಲಸದಲ್ಲಿನ ಶ್ರದ್ಧೆ ಹಾಗೂ ನಿಮ್ಮ ನಡವಳಿಕೆ ಮನಗಂಡು ನಿಮಗೆ ಹಲವು ಜವಾಬ್ದಾರಿ ನೀಡಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ದೃಷ್ಟಿಯಿಂದ ಹಲವು ಆಯಾಮಗಳಲ್ಲಿ ಸಂಪಾದನೆ ಹೆಚ್ಚಳವಾಗುವ ಸಾಧ್ಯತೆ ಇದೆ. ಪ್ರೀತಿಯಿಂದ ಮಕ್ಕಳು ಬಂದಾಗ ಅವರ ಜೊತೆ ಕಾಲ ಕಳೆಯುವುದು ನಿಮ್ಮ ಒತ್ತಡಗಳನ್ನು ದೂರ ಮಾಡುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಉನ್ನತ ವ್ಯಾಸಂಗಕ್ಕಾಗಿ ಹಲವು ರೀತಿಯ ಅವಕಾಶಗಳು ಹುಡುಕಿಕೊಂಡು ಬರಲಿದೆ. ನಿಮ್ಮ ಜ್ಞಾನಾರ್ಜನೆಯ ಮಟ್ಟವನ್ನು ಇನ್ನೂ ಉತ್ತಮ ಪಡಿಸಿಕೊಳ್ಳುವ ಸುವರ್ಣವಕಾಶ ಸಿದ್ಧಿಸುತ್ತದೆ. ನಿರುದ್ಯೋಗಿಗಳಿಗೆ ತಮ್ಮ ಪ್ರತಿಭೆಗೆ ತಕ್ಕ ಹಾಗೆ ಕೆಲಸ ಸಿಗುವ ಭಾಗ್ಯವಿದೆ. ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಇರುವವರಿಗೆ ತುಂಬಾ ಉತ್ತಮ ದಿನವಾಗಿದೆ. ಮದುವೆ ಬಗ್ಗೆ ಮನೆಯಲ್ಲಿ ಪ್ರಸ್ತಾಪ ಮಾಡಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group