ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಮಂಜುನಾಥ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಪ್ರವಾಸದ ಅನುಭವದಿಂದ ಮನಸ್ಸು ಪ್ರಶಾಂತವಾಗಿರುತ್ತದೆ. ಬಂಧುಗಳ ಸಂಭ್ರಮದ ವಾತಾವರಣದಲ್ಲಿ ಕುಟುಂಬದ ಸಮೇತವಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಿರಿಯರ ಮಾತಿನ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ. ಗುರುಹಿರಿಯರ ಆಶೀರ್ವಾದ ಎಲ್ಲಾ ಯೋಜನೆಗಳಿಗೆ ಬೇಕಾಗಲಿದೆ. ಹೂಡಿಕೆಗಳ ಬಗ್ಗೆ ವಿಶೇಷ ಆಸಕ್ತಿ ವಹಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಂದು ಆರ್ಥಿಕ ವ್ಯವಹಾರದಲ್ಲಿ ಹಿನ್ನಡೆ ಕಂಡುಬರಲಿದೆ. ಸಾಲ ನೀಡುವ ಪ್ರಮೇಯ ಬಂದರೆ ಆದಷ್ಟು ನಯವಾಗಿ ತಿರಸ್ಕರಿಸುವುದು ಒಳ್ಳೆಯದು. ಈ ದಿನ ವಿಶಿಷ್ಟವಾದಂತಹ ಅನುಭವಗಳು ನಿಮ್ಮಲ್ಲಿ ಕಾಣಬಹುದಾಗಿದೆ. ಶಕ್ತಿದೇವತೆಗಳ ಆರಾಧನೆಗೆ ತಯಾರಿ ನಡೆಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮಲ್ಲಿ ನಿಗೂಢವಾದ ಚೈತನ್ಯ ಹೊರಹೊಮ್ಮುವ ಸಾಧ್ಯತೆಯಿದೆ. ಆಧ್ಯಾತ್ಮದ ತುಡಿತ ಹೆಚ್ಚಾಗಿ ಕಂಡುಬರಲಿದೆ. ಆಂತರಿಕ ಮನಸ್ಸಿನಲ್ಲಿರುವ ಗೊಂದಲಗಳು ನಿವಾರಣೆ ಯಾಗುತ್ತದೆ ಹಾಗೂ ಜೀವನದ ಸ್ಪಷ್ಟ ದಾರಿ ಗೋಚರವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಸಮಸ್ಯೆಗಳು ಯಾವುದೇ ಕಾರಣಕ್ಕೂ ಈದಿನ ಸುಳಿಯುವುದಿಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕೆಲವು ಮಾರಾಟ ಪ್ರಕ್ರಿಯೆಗಳು ತಡವಾಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಮನಸ್ಸಿನ ಪ್ರೇಮ ನಿಮ್ಮನ್ನು ಸುಂದರ ದಿನ ವಾಗಿಸುವುದರಲ್ಲಿ ಸಂಶಯವಿಲ್ಲ. ಆತ್ಮೀಯ ವ್ಯಕ್ತಿಗಳು ನಿಮ್ಮ ಯೋಜನೆಗಳಲ್ಲಿ ಹಸ್ತಕ್ಷೇಪ ನಡೆಸಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಶತ್ರುಪೀಡೆ, ಮಾಟ ಸಮಸ್ಯೆಗೆ ಪರಿಹಾರ. ನೋಡಿ ದಿನ ಭವಿಷ್ಯ

ಸಿಂಹ ರಾಶಿ
ನಿಮ್ಮ ಕೆಲಸ ಅನುಷ್ಠಾನ ಆಗುವವರೆಗೂ ಅದರ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಹತ್ತಿರದ ಬಂಧುಗಳಿಂದ ವಿನಾಕಾರಣ ವ್ಯಾಜ್ಯಗಳು ಸೃಷ್ಟಿಯಾಗುವ ಸಾಧ್ಯತೆಯಿದೆ, ಆದಷ್ಟು ಇಂದು ಮಾತಿಗೆ ಮಾತು ಬೆಳೆಸುವುದು ಕಡಿಮೆ ಮಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಅಪರಿಚಿತರ ಹೊಸ ಸ್ನೇಹವು ನಿಮಗೆ ದೊಡ್ಡಮಟ್ಟದ ಸಮಸ್ಯೆಯನ್ನು ನೀಡಬಹುದು. ಹಣಕಾಸಿನ ಲೆಕ್ಕಾಚಾರವು ನಿಖರವಾಗಿ ಇರುವಂತೆ ನೋಡಿಕೊಳ್ಳುವುದು ಮುಖ್ಯ. ಮಕ್ಕಳ ಹಿತಾಸಕ್ತಿಯನ್ನು ಕಡೆಗಣಿಸದೇ ಅವರ ನವೀನ ಕಾರ್ಯಾರಂಭಕ್ಕೆ ನಿಮ್ಮ ಬೆಂಬಲ ಅವಶ್ಯಕವಾಗಿ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸ್ವಾದಿಷ್ಟಕರ ಭೋಜನ ವ್ಯವಸ್ಥೆ ಈ ದಿನ ನಿಮಗೆ ಸಂತೋಷ ತರಲಿದೆ. ಆರ್ಥಿಕ ವಿಷಯವಾಗಿ ಅಲೆದಾಟ ಹೆಚ್ಚಾಗುವ ಸಾಧ್ಯತೆ ಕಾಣಬಹುದು. ಮೇಲಾಧಿಕಾರಿಗಳಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಸಮಯದ ಪರಿಧಿಯಲ್ಲಿ ನಿಮಗೆ ಹೆಚ್ಚುವರಿ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ನಿಮ್ಮ ಮನಸ್ಸಿನಲ್ಲಿ ಹೊಳೆಯುವ ಆಲೋಚನೆ ದೊಡ್ಡಮಟ್ಟದ ಯೋಜನೆಗೆ ಸಹಕಾರಿಯಾಗಲಿದೆ. ಇಂದು ಹಳೆಯ ಮಿತ್ರರು ಆಕಸ್ಮಿಕವಾಗಿ ಭೇಟಿಯಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಕಲ್ಪನೆ ಸಕಾರ ವಾಗಲಿದೆ. ದುಂದುವೆಚ್ಚ ಮಾಡುವುದನ್ನು ಆದಷ್ಟು ನಿಲ್ಲಿಸಿ. ಉಳಿತಾಯದತ್ತ ಗಮನ ನೀಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಪ್ರೀತಿಪಾತ್ರರನ್ನು ಉಡುಗೊರೆ ಮೂಲಕ ಅವರನ್ನು ಇನ್ನು ಹತ್ತಿರ ಆಗುವುದು ಈ ದಿನ ಕಾಣಬಹುದು. ದೀರ್ಘಾವಧಿಯ ಹೂಡಿಕೆಗಳು ಲಾಭಾಂಶ ತಂದುಕೊಡಲಿದೆ. ಅತಿಯಾಗಿ ಹಣ ಖರ್ಚು ಮಾಡಿ ಸಮಸ್ಯೆಯಲ್ಲಿ ಸಿಲುಕಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಡಾ| ಮುರಲೀ ಮೋಹನ್ ಚೂಂತಾರು ರವರ ಸಂಕಲ್ಪ -2020 ಒಂದು ಮೌಲಿಕ ಕೃತಿಯಾಗಿದೆ ➤ಡಾ|| ರಮಾನಂದ ಬನಾರಿ ಶ್ಲಾಘನೆ

ಧನಸ್ಸು ರಾಶಿ
ಕೆಲವು ವಿತಂಡವಾದಗಳು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ತರಬಹುದು. ಆರ್ಥಿಕವಾಗಿ ನಿಮ್ಮ ಸಾಹಸ ಕಾರ್ಯಗಳು ಮುಂದುವರೆಯಲಿದೆ. ಅಗತ್ಯ ಹಣಕಾಸು ಆದಾಯ ಬರಲಿದೆ. ನಿರಾಸಕ್ತಿಯ ಕಾರ್ಮೋಡ ನಿಮ್ಮಲ್ಲಿ ಆವರಿಸಬಹುದು. ದೂರದ ಊರಿನ ಪ್ರಯಾಣ ಮಾಡಬೇಕಾದ ಅನಿವಾರ್ಯ ಬರಬಹುದಾಗಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮ ಲಾಭಾಂಶಗಳು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿ ಈದಿನ ನಿರೀಕ್ಷಿಸಬಹುದು. ನಿಮ್ಮ ಕೆಲಸಕ್ಕೆ ಕುಟುಂಬಸ್ಥರು ಸಹಕಾರ ನೀಡಲಿದ್ದಾರೆ. ಸಂಗಾತಿಯ ನಡುವಿನ ಭಿನ್ನಾಭಿಪ್ರಾಯವನ್ನು ಈದಿನ ಸರಿಪಡಿಸಿಕೊಳ್ಳಲು ಮುಂದಾಗಿ. ಹೆಚ್ಚುವರಿ ಕೆಲಸದ ಒತ್ತಡದಿಂದ ಮಾನಸಿಕ ಕ್ಲೇಶಗಳು ಆಗುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದಲ್ಲಿ ಏರುಪೇರು ಆಗಬಹುದು ಅದರ ಬಗ್ಗೆ ಗಮನವಹಿಸಿ. ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಎಲ್ಲಾ ಬೆಳವಣಿಗೆಯಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ಹಿನ್ನಡೆ ನಿಮ್ಮ ಯೋಜನೆಗಳಿಗೆ ಸಾಕಷ್ಟು ತೊಂದರೆ ನೀಡಬಹುದು. ಪ್ರತಿಭೆಗೆ ಸೂಕ್ತ ಅವಕಾಶ ಸಿಗಲಿದೆ. ಕೆಲಸದಲ್ಲಿ ಹೆಚ್ಚಿನ ಅವಿಷ್ಕಾರಗಳು ಕಾಣಬಹುದು. ಯೋಜನೆಯ ನಿಮಿತ್ತ ಪ್ರಯಾಣಿಸುವ ದಿನವಿದು. ಕುಟುಂಬದೊಡನೆ ದೈವ ದೇಗುಲಕ್ಕೆ ಭೇಟಿ ನೀಡುವ ಸಾಧ್ಯತೆ. ಆತ್ಮೀಯ ವ್ಯಕ್ತಿಗಳನ್ನು ಆದಷ್ಟು ನಿಮ್ಮ ವ್ಯವಸ್ಥೆಯಲ್ಲಿ ಉಳಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬಹು ವಿಶ್ವಾಸದಿಂದ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಹೆಚ್ಚಿನ ಅವಕಾಶ ಹಾಗೂ ಉತ್ತಮ ಸ್ಥಾನ ಈ ದಿನ ನಿರೀಕ್ಷಿಸಬಹುದು. ಮನೆ ಕಟ್ಟುವ ವಿಷಯದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ. ಮಾಡುವ ಕೆಲಸ ವಿಳಂಬವಾಗಬಹುದು ಆದಕಾರಣ ಸಮಯದ ಪರಿಪಾಲನೆ ಮಾಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top