ಇಷ್ಟದ ವ್ಯಕ್ತಿ ನಿಮ್ಮ ವಶದಲ್ಲಿ ನೋಡಿ ರಾಶಿ ಫಲ

ಓಂ ನಮೋ ಭಗವತಿ ಐಂ ಹ್ರೀಂ ಶ್ರೀಂ ಕ್ಲೀಂ ಮಹಾಶಕ್ತಿ ಉಗ್ರಶಕ್ತಿ ಅಗಚ್ಚ ಅಗಚ್ಚ ಮಮ ಮನೋವಾಂಛಿತಂ ಕುರು ಕುರು ಸ್ವಾಹಾ
ಈ ಮಂತ್ರವನ್ನು ದಿನ 11ಬಾರಿ ಜಪಿಸಿ,ಇದರಿಂದ ನಿಮ್ಮ ಇಷ್ಟದ ವ್ಯಕ್ತಿ ಯನ್ನು ವಶಮಾಡಿಕೊಳ್ಳಬಹುದು.

ಶ್ರೀ ನಿಮಿಷಾಂಭ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಇಂದು ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೈವದ ಮೊರೆ ಹೋಗುವ ಸಾಧ್ಯತೆ ಕಾಣಬಹುದು. ನಿಮ್ಮ ಬಹುದಿನದ ಪರಿಶ್ರಮದ ಕೆಲಸಕ್ಕೆ ಸೂಕ್ತ ಸ್ಥಾನ, ಗೌರವ ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಾರಂಭದ ಹಂತವಾಗಿ ಕಠಿಣತೆ ಅನುಭವಿಸುವಿರಿ ನಂತರವಾಗಿ ಅದು ನಿಮಗೆ ಸಾಕಷ್ಟು ಲಾಭಾಂಶ ತಂದುಕೊಡಲಿದೆ. ಸಿಕ್ಕಿರುವ ಅವಕಾಶವನ್ನು ಬಿಡದೇ ಬಾಚಿಕೊಳ್ಳುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಮುಂದಾಗುವುದು ಈದಿನ ನಿಮ್ಮ ವಿಶೇಷ. ಕುಟುಂಬದ ಬೇಡಿಕೆಗಳ ಪಟ್ಟಿ ಹೆಚ್ಚುತ್ತಾ ಸಾಗಲಿದೆ ಇದು ನಿಮಗೆ ಕಸಿವಿಸಿ ತರಲಿದೆ. ಉತ್ತಮ ಅವಕಾಶಗಳನ್ನು ಆದಷ್ಟು ಹಿಡಿದಿಟ್ಟುಕೊಳ್ಳುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮಲ್ಲಿನ ಕಲಾಸಕ್ತಿಯನ್ನು ಇಂದು ಗುರುತಿಸಲಿದ್ದಾರೆ. ವ್ಯಾಪಾರಸ್ಥರಿಗೆ ಹೇರಳವಾದ ಅವಕಾಶಗಳು ಕಂಡುಬರಲಿದೆ. ಕೆಲಸದ ಬಗ್ಗೆ ಆಸಕ್ತಿಯನ್ನು ರೂಢಿಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನೀವು ಹೆಚ್ಚಿನ ಶ್ರಮಪಡಬೇಕಾಗಬಹುದು. ಹಳೆಯ ಸಾಲಗಳನ್ನು ತೀರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ, ಇಲ್ಲವಾದಲ್ಲಿ ದೊಡ್ಡ ಮಟ್ಟದ ಸಮಸ್ಯೆ ಆಗುವುದು ಖಚಿತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ವಾಹನ ಸವಾರಿಯಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು. ಮಕ್ಕಳ ವಿಷಯವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಕೃಷಿ ಚಟುವಟಿಕೆಗಳಲ್ಲಿ ಉತ್ತಮ ಲಾಭ ಕಂಡುಬರುತ್ತದೆ. ನೀರಿನ ಪ್ರದೇಶದ ಪ್ರವಾಸದಲ್ಲಿ ಆದಷ್ಟು ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆತ್ಮೀಯರೊಡನೆ ಆಕಸ್ಮಿಕವಾಗಿ ಹೊರಬರುವ ಕೆಲವು ಮಾತುಗಳಿಂದ ಕ್ಲೇಶಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ. ನಿಮ್ಮ ನಡೆ ಸೌಹಾರ್ದಯುತ ವಾಗಿರುವುದು ಒಳ್ಳೆಯದು. ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವುದು ಸೂಕ್ತವಲ್ಲ. ಹಣಕಾಸಿನ ವಿಚಾರದಲ್ಲಿ ನಿಮ್ಮ ಉತ್ತಮ ನಿರೂಪಣೆಯಿಂದ ಬಲಿಷ್ಠವಾಗಿ ಸಿದ್ಧತೆ ಮಾಡಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಂಗಾತಿಯ ಸಾಂಗತ್ಯದಲ್ಲಿ ಈ ದಿನವನ್ನು ಉತ್ತಮವಾಗಿ ಕಳೆಯಲು ಬಯಸುವಿರಿ. ವಿದೇಶ ಪ್ರವಾಸದ ಯೋಜನೆ ಸದ್ಯದಲ್ಲಿ ನೆರವೇರುವ ಸಾಧ್ಯತೆ ಇದೆ. ಆದಷ್ಟು ಹಣವನ್ನು ಉಳಿತಾಯದತ್ತ ಯೋಚನೆ ಮಾಡಿ. ಮಕ್ಕಳಿಂದ ನಿಮ್ಮ ಮನೆಯಲ್ಲಿ ಸಡಗರದ ವಾತಾವರಣ ಕಾಣಬಹುದು. ಹೂಡಿಕೆಗಳಲ್ಲಿ ಆದಷ್ಟು ಜಾಗ್ರತೆ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸುವುದು ನಿಮ್ಮ ಕಾಯಿಲೆಯನ್ನು ಇನ್ನಷ್ಟು ಉಲ್ಬಣಿಸಬಹುದಾದ್ದರಿಂದ ಹಾಗೆ ಮಾಡಬೇಡಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರು ಬೆಂಬಲ ನೀಡಿದರೂ ತುಂಬ ಬೇಡಿಕೆಯಿಡುತ್ತಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಇಂದು ಪ್ರಣಯದ ಯಾವುದೇ ಆಸೆಯಿಲ್ಲ ದೇಶಿ ವ್ಯಾಪಾರಕ್ಕೆ ಸೇರಿರುವ ಜನರು, ಇಂದು ಅವರು ಅಪೇಕ್ಷಿತ ಫಲಿತಾಂಶವನ್ನು ಪಡೆಯುವ ಸಂಪೂರ್ಣ ಭರವಸೆ ಇದೆ. ಇದರೊಂದಿಗೆ ಉದ್ಯೋಗಕ್ಕೆ ಸಂಬಂಧಿಸಿದ ಈ ರಾಶಿಚಕ್ರದ ಜನರು, ತನ್ನ ಪ್ರತಿಭೆಯ ಪೂರ್ತಿ ಬಳಕೆಯನ್ನು ಕೆಲಸದ ಸ್ಥಳದಲ್ಲಿ ಮಾಡಬಹುದು. ಹಣಕಾಸು, ಪ್ರೀತಿ, ಕುಟುಂಬದಿಂದ ದೂರ ಹೋಗಿ ಇಂದು ನೀವು ಆನಂದವನ್ನು ಹುಡುಕುತ್ತ ಯಾವುದೇ ಆಧ್ಯಾತ್ಮಿಕ ಗುರುವನ್ನು ಭೇಟಿ ಮಾಡಲು ಹೋಗಬಹುದು. ನಿಮ್ಮ ಸಂಗಾತಿ ನೀವು ಹೊಂದಿರುವ ಅಷ್ಟೇನೂ ಸಾಮರಸ್ಯವಿರದ ವೈವಾಹಿಕ ಜೀವನದ ಬಗ್ಗೆ ನಿಮ್ಮ ಜೊತೆ ಜಗಳವಾಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಜಾಮೀನು ನೀಡುವುದು ಅಥವಾ ಮತ್ತೊಬ್ಬರ ಸಾಲಗಳಿಗೆ ಹೊಣೆ ಯಾಗುವುದು ಸರಿಯಲ್ಲ, ಇದು ನಿಮ್ಮ ವ್ಯವಸ್ಥೆಯನ್ನು ಹಾಳು ಮಾಡಬಹುದು ಎಚ್ಚರ. ಗೃಹ ಖರೀದಿಗೆ ಆಸಕ್ತಿ ವಹಿಸುವಿರಿ. ಕಟ್ಟಡ ಕಾಮಗಾರಿಗಳು ವೇಗ ಪಡೆಯಲಿದೆ. ಸುಸ್ಥಿರ ಆರ್ಥಿಕ ಅಭಿವೃದ್ಧಿ ಒತ್ತು ನೀಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮಕ್ಕಳ ವರ್ತನೆ ಬಗ್ಗೆ ಆದಷ್ಟು ಗಮನ ಇಡುವುದು ಸೂಕ್ತ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಸಿಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಉತ್ತಮವಾಗಿ ನಡೆಯಲಿದೆ. ವ್ಯವಹಾರದಲ್ಲಿ ಮೋಸ ಹೋಗಬಹುದಾದ ಸಾಧ್ಯತೆ ಇದೆ ಎಚ್ಚರ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಪತ್ನಿಯೊಡನೆ ವಿನಾಕಾರಣ ವೈಮನಸ್ಸು ಸೃಷ್ಟಿಸುವುದು ಸರಿ ಕಾಣುವುದಿಲ್ಲ. ನಿಮ್ಮ ಕಠೋರ ಮಾತುಗಳಿಂದ ಸಮಸ್ಯೆ ಬರಬಹುದಾಗಿದೆ. ಕಚೇರಿ ಕಾರ್ಯಗಳಲ್ಲಿ ವಿಳಂಬವಾಗುವ ಸಾಧ್ಯತೆ ಕಾಣಬಹುದು. ಆರ್ಥಿಕ ವ್ಯವಹಾರಗಳಲ್ಲಿ ಜಾಗ್ರತೆಯಾಗಿ ಇರತಕ್ಕದ್ದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕುಶಲಕರ್ಮಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಹಳೆಯ ಹೂಡಿಕೆಗಳು ಲಾಭಾಂಶ ತರಲಿದೆ. ಆತ್ಮೀಯರೊಡನೆ ಈ ದಿನ ಸಂತೋಷವಾಗಿ ಕಾಲ ಕಳೆಯುತ್ತೀರಿ. ಮನೆಗೆ ನೆಂಟರಿಷ್ಟರ ಆಗಮನ ಆಗುವುದು. ದುಂದುವೆಚ್ಚವನ್ನು ಆದಷ್ಟು ಸರಿಪಡಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group