ಪಾಲಕರ ಮಾತನ್ನು ಮಕ್ಕಳು ಕೇಳುತ್ತಿಲ್ಲವೇ? ಹೀಗೆ ಮಾಡಿ ಮತ್ತು ದಿನ ಭವಿಷ್ಯ

ಮಕ್ಕಳು ನಿಮ್ಮ ಮಾತು ಕೇಳದಿರುವುದು. ಪ್ರೀತಿ-ಪ್ರೇಮ ಎಂಬಿತ್ಯಾದಿ ವಿಚಾರಗಳಿಂದ ಸಮಸ್ಯೆ ಮಾಡಿಕೊಳ್ಳುತ್ತಿರುವುದು ಮತ್ತು ದುಷ್ಟ ಜನರ ಸಹವಾಸದಿಂದ ಹಾಳಾಗಿರುವ ಸಾಧ್ಯತೆ ಇರಬಹುದು. ಇಂತಹ ಸಮಸ್ಯೆಗಳಿಗೆ ಪರಿಹಾರ ರೂಪವಾಗಿ ಶುಕ್ರವಾರದ ದಿನ ವಿಳ್ಳೆದೆಲೆ ತೆಗೆದುಕೊಂಡು ಅರಿಶಿನ-ಕುಂಕುಮವನ್ನು ಹಾಕಿ, ಅಂತಹ ಒಂಬತ್ತು ಎಲೆಯನ್ನು ದಾರದಿಂದ ಕಟ್ಟಿ ಹಾರವಾಗಿ ಪರಿವರ್ತಿಸಿ ಇದನ್ನು ಎಕ್ಕದ ಗಿಡದ ಹತ್ತಿರ ಇಟ್ಟು ಬನ್ನಿ ಮತ್ತು ಇದರ ಜೊತೆಗೆ ಸುದರ್ಶನ ಹೋಮವನ್ನು ನಡೆಸುವುದು ಒಳ್ಳೆಯದು.

ಶ್ರೀ ಚಾಮುಂಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಇಂದು ಹೆಚ್ಚು ಓಡಾಟದಲ್ಲಿ ಪಾಲ್ಗೊಳ್ಳಬಹುದು. ಧಾರ್ಮಿಕ ಕಾರ್ಯಗಳಿಂದ ನಿಮ್ಮ ಮನಸ್ಸಿಗೆ ಸಂತೋಷ ಹೆಚ್ಚಾಗಲಿದೆ. ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮ ಜೀವನ ಸುಗಮವಾಗಿ ನಡೆಯಲಿದೆ. ಒಡಕು ಉಂಟಾಗಿರುವ ಸಂಬಂಧಗಳನ್ನು ಪುನ ಆತ್ಮೀಯತೆಯನ್ನು ವೃದ್ಧಿಸಿಕೊಳ್ಳಲು ಪ್ರಯತ್ನಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಕೆಲಸದಲ್ಲಿನ ನಿಮ್ಮ ಚಿಂತನೆ ಹಾಗೂ ಶ್ರಮವನ್ನು ಎಲ್ಲರೂ ಮೆಚ್ಚುತ್ತಾರೆ. ಆರ್ಥಿಕವಾಗಿ ಮುಂದುವರಿಯಲು ಹಲವು ಅವಕಾಶಗಳು ನಿಮ್ಮ ಹಿಂದೆ ಇದ್ದರು ಅದರ ಪೂರ್ಣ ಪ್ರಯೋಜನ ಪಡೆಯಲು ನೀವು ವಿಫಲರಾಗುತ್ತಿದ್ದೀರಿ. ನಿಮ್ಮ ವೈವಾಹಿಕ ಜೀವನದಲ್ಲಿ ಅತ್ಯುತ್ತಮ ವಾದಂತಹ ಸಂಗತಿಗಳು ಇಂದು ಜರುಗಬಹುದು, ಪತ್ನಿಯ ಪ್ರೇಮ ಹಾಗೂ ಅವರ ಆರೈಕೆ ನಿಮ್ಮನ್ನು ಸಂತುಷ್ಟಗೊಳಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಯೋಜನೆಯ ಸಂಬಂಧಪಟ್ಟ ಹಾಗೆ ದೊಡ್ಡಮಟ್ಟದ ಕಾರ್ಯಕ್ರಮ ರೂಪಿಸಬೇಕಾದ ಸಂದರ್ಭ ಬರಲಿದೆ ನೀವು ಈ ಕಾರ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಲಿದ್ದೀರಿ ಯಾವುದೇ ಕಾರಣಕ್ಕೂ ಭಯ ಬೇಡ. ಆರ್ಥಿಕ ಸುಧಾರಣೆಗೆ ಇಂದು ನೀವು ಪ್ರಶಸ್ತ್ಯ ನೀಡುವಿರಿ. ಪ್ರೀತಿಯ ಪ್ರತಿರೂಪವಾಗಿ ಇಂದು ನಿಮ್ಮ ಪ್ರೇಯಸಿಗೆ ಉಡುಗೊರೆಯನ್ನು ನೀಡಲು ಬಯಸುವಿರಿ. ಸಣ್ಣದಾಗಿ ಪ್ರಾರಂಭಿಸಿದ ಉದ್ಯಮವು ತುಂಬಾ ಲಾಭವನ್ನು ತಂದುಕೊಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಜ್ಯೋತಿಷ್ಯ: ನನಗೆ ಎರಡನೇ ಮದುವೆ ಆಗುವ ಭಾಗ್ಯವಿದೆಯೇ?

ಕರ್ಕಾಟಕ ರಾಶಿ
ಕೆಲವು ಹಿನ್ನಡೆ ಎದುರಿಸುವ ಸಾಧ್ಯತೆಯಿದೆ. ಧೃತಿಗೆಡಬೇಡಿ ಹಾಗೂ ನಿರೀಕ್ಷಿತ ಫಲಿತಾಂಶ ಪಡೆಯಲು ಕಠಿಣ ಪರಿಶ್ರಮಪಡಿ. ಈ ಹಿನ್ನಡೆಗಳು ನಿಮ್ಮ ಯಶಸ್ಸಿನ ಸೋಪಾನಗಳಾಗಿರಲಿ. ಬಿಕ್ಕಟ್ಟಿನ ಸಮಯದಲ್ಲಿ ಸಂಬಂಧಿಗಳೂ ಸಹಾಯ ಮಾಡುತ್ತಾರೆ. ದೀರ್ಘಕಾಲದ ಲಾಭಗಳಿಗೆ ಸ್ಟಾಕ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುವುದನ್ನು ಶಿಫಾರಸು ಮಾಡಲಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಧಾರ್ಮಿಕ ಸ್ಥಳಕ್ಕೆ ಅಥವಾ ಸಂಬಂಧಿಗಳ ಭೇಟಿ ಸಾಧ್ಯವಿದೆ. ನಿಮ್ಮ ಪ್ರೀತಿಪಾತ್ರರೊಡನೆ ಪ್ರಯಾಣಕ್ಕೆ ಹೋಗುವ ಮೂಲಕ ನಿಮ್ಮ ಅಮೂಲ್ಯ ಕ್ಷಣಗಳನ್ನು ಪುನಃ ಜೀವಿಸಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿನ ವೃತ್ತಿಪರರು ಉತ್ತಮ ವಾರ್ತೆಯನ್ನು ಪಡೆಯುತ್ತಾರೆ. ಕೆಲವು ಕಾರ್ಡ್ ಹೆಚ್ಚು ಪ್ರಚಾರ ಅವಕಾಶಗಳು ಇವೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನೀವು ಸಂತೋಷ ದ್ವಿಗುಣ ಸಹೋದ್ಯೋಗಿಗಳು ನಿಮ್ಮ ಸಂತೋಷವನ್ನು ಹಂಚಿಕೊಳ್ಳಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮನ್ನು ಸಂತೋಷಗೊಳಿಸಲು ನಿಮ್ಮ ಜೀವನ ಸಂಗಾತಿ ಇಂದು ಬಹಳಷ್ಟು ಪ್ರಯತ್ನಗಳನ್ನು ಮಾಡುತ್ತಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಕೆಲಸದ ನಿಮಿತ್ತ ದೂರದ ಪ್ರಯಾಣವು ಅಪ್ರಯೋಜಕ ವಾಗಿರುತ್ತದೆ. ಕೆಲಸದ ಒತ್ತಡದಿಂದ ಹೆಚ್ಚು ಆಯಾಸ, ವಿಶ್ರಾಂತಿ ಅಗತ್ಯವಾಗಿ ಬೇಕಾಗಿದೆ. ಪತ್ನಿಯೊಡನೆ ಕೆಲವು ವಿಚಾರಗಳಲ್ಲಿ ವಾದ-ವಿವಾದ ಬರಬಹುದು ಶಾಂತ ರೀತಿಯಿಂದ ವರ್ತಿಸಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಫಲಿತಾಂಶ ಇಂದು ಬರುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪತಿಯ ಪ್ರೇಮವನ್ನು ಅಪೇಕ್ಷಿಸುತ್ತಿದ್ದೀರಾ? ಹೀಗೆ ಮಾಡಿ

ವೃಶ್ಚಿಕ ರಾಶಿ
ಸಮಯವು ನಿಮ್ಮ ವಿಚಾರಕ್ಕೆ ತಕ್ಕ ಹಾಗೆ ನಡೆಯುತ್ತದೆ. ನಿಮ್ಮ ಮೇಲಿನ ವಿಶ್ವಾಸದಿಂದ ಯೋಜನೆಗಳಲ್ಲಿ ಬಂಡವಾಳ ಹೂಡಲು ಹಿರಿಯರು ತಯಾರಾಗುವರು. ಕೆಲವು ವಿಷಯಗಳನ್ನು ಗುಪ್ತವಾಗಿ ನಿಮ್ಮಲ್ಲಿಯೇ ಇರಿಸಿಕೊಳ್ಳಿ ಅನಗತ್ಯವಾಗಿ ಪರರ ಬಳಿ ಹೇಳಿಕೊಳ್ಳುವುದು ಸಮಸ್ಯೆಯಾಗುತ್ತದೆ. ಕೆಲಸದ ಒತ್ತಡದಿಂದ ನಿಮ್ಮ ಆರೋಗ್ಯದಲ್ಲಿ ಹೆಚ್ಚು ವ್ಯತ್ಯಾಸ ಆಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಭಾಕಿ ನೀಡಿರುವ ಹಣ ವಸೂಲಾತಿಗೆ ಮುಂದಾಗುವುದು ಒಳಿತು. ವೃತ ಹಿರಿಯರೊಡನೆ ವಾದ-ವಿವಾದ ಇಳಿಯಬೇಡಿ ಅದು ನಿಮಗೆ ಒಳ್ಳೆಯದಲ್ಲ. ಹಣಕಾಸಿನ ಉಳಿತಾಯದ ಬಗ್ಗೆ ಗಮನ ನೀಡಿ. ಇಂದು ದೈವ ದೇಗುಲ ಭೇಟಿ ನೀಡುವರು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಮನಸ್ಸು ಆಸ್ತಿಕತೆಯಲ್ಲಿ ತುಂಬಿರುವುದು. ನಿಮ್ಮ ನವೀನ ಯೋಜನೆಯು ಕಾರ್ಯರೂಪಕ್ಕೆ ಬರಲಿದೆ. ಕುಟುಂಬಸ್ಥರೊಡನೆ ಪ್ರವಾಸಕ್ಕೆ ಹೋಗಲು ಸಿದ್ಧರಾಗುವಿರಿ. ಸಂಜೆಯ ವೇಳೆಗೆ ಶುಭ ಸುದ್ದಿಯನ್ನು ಕೇಳುವುದರಿಂದ ನಿಮ್ಮಲ್ಲಿ ಚೈತನ್ಯ ಹೆಚ್ಚುತ್ತದೆ. ಮೋಸದ ಹೂಡಿಕೆಗಳನ್ನು ಪ್ರೇರೇಪಣೆ ನೀಡಲು ಕೆಲವರು ಮುಖ್ಯ ಪಾತ್ರ ವಹಿಸುವವರು ಅವರಿಂದ ಎಚ್ಚರ ಇರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ಮುಗ್ಗಟ್ಟಿನಿಂದ ಸ್ವಲ್ಪ ಮಟ್ಟಿಗೆ ಚಿಂತಾಕ್ರಾಂತರಾಗಿದ್ದರೆ ಕುಟುಂಬಸ್ಥರು ಜೊತೆ ಮಾತನಾಡಿ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ. ಸ್ಥಳ ಬದಲಾವಣೆಗೆ ಇಂದು ಮನಸ್ಸು ಮಾಡುವ ಸಾಧ್ಯತೆ ಇದೆ. ನಿಮ್ಮ ಮನದಲ್ಲಿರುವ ಕನಸು ಇಂದು ನನಸಾಗುವ ಸಂದರ್ಭ ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವಿಶೇಷ ವ್ಯಕ್ತಿಗಳು ನಿಮ್ಮ ಯೋಜನೆಗೆ ಬೆಂಬಲವಾಗಿ ನಿಲ್ಲುವವರು. ಇಂದು ಜನಗಳ ಜೊತೆ ಹೆಚ್ಚು ಕಾಲ ಕಳೆಯುವುದರಿಂದ ಹೊಸ ಆಲೋಚನೆಯ ಸಹ ಬರಲಿದೆ. ನಿಮ್ಮ ಮಡದಿ ಈ ದಿನ ತುಂಬಾ ಸುಂದರವನ್ನಾಗಿ ಮಾಡುತ್ತಾರೆ. ನಿಮ್ಮಲ್ಲಿರುವ ಪ್ರತಿಭೆಗೆ ಹೆಚ್ಚಿನ ಬೇಡಿಕೆ ಇರುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರಯೋಗಗಳಿಗೆ ಗ್ರಹಣ ಸೂಕ್ತಕಾಲ ನೋಡಿ ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top