ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ

ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಇಂದು ವಿಶೇಷ ಖಾದ್ಯ ಆಹಾರ ಸೇವನೆ ಕಾಣಬಹುದು. ಹೊಸ ವಿಷಯಗಳನ್ನು ಕಲಿಕೆಗೆ ನೀವು ಇಷ್ಟಪಡುವಿರಿ. ಸಂಗಾತಿಯೊಂದಿಗೆ ಸಂಜೆಯ ವಾತಾವರಣ ಸುಂದರವಾಗಿ ಕಳೆಯಲು ಪ್ರಯತ್ನಿಸುತ್ತೀರಿ. ನಿಮ್ಮ ಯೋಜಿತ ಕಾರ್ಯಗಳು ಅಂದುಕೊಂಡಂತೆ ನಡೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಈ ದಿನ ನಿಮ್ಮ ವಿರೋಧಿ ವರ್ಗದವರು ತೆಪ್ಪಗಾಗಿ ಮೂಲೆ ಸೇರಬಹುದಾಗಿದೆ. ಉದ್ಯೋಗ ಸ್ಥಳದಲ್ಲಿನ ಸಹವರ್ತಿಗಳು ನಿಮ್ಮ ವಿಚಾರಧಾರೆಗಳಿಗೆ ಮನಸೋಲುತ್ತಾರೆ ಹಾಗೂ ಅವರು ನಿಮ್ಮ ಕಾರ್ಯಗಳಲ್ಲಿ ಶ್ರಮ ಪಡಬಹುದಾದ ಸಾಧ್ಯತೆ ಇದೆ. ಮೇಲಾಧಿಕಾರಿಗಳಿಂದ ಉತ್ತಮವಾದ ಹೆಗ್ಗಳಿಕೆಯ ಪ್ರಾಪ್ತಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಆಗಲಿದೆ. ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿರಬಹುದು ಇದು ಸೂಕ್ತ ಕಾಲವಲ್ಲ ಎಂಬುದನ್ನು ನೆನಪಿಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕೌಟುಂಬಿಕ ಸಮಸ್ಯೆ ಪರಿಹಾರ ಮತ್ತು ದಿನ ಭವಿಷ್ಯ

ಸಿಂಹ ರಾಶಿ
ನಿಮ್ಮ ಪರಿಶ್ರಮದ ಕೆಲಸದಿಂದ ಉತ್ತಮ ಆದಾಯ ಗಳಿಕೆ ಕಾಣಬಹುದಾಗಿದೆ. ಕುಟುಂಬಸ್ಥರೊಡನೆ ಪ್ರವಾಸದ ಬಗೆಗೆ ಚಿಂತನೆ ಮಾಡುವುದನ್ನು ಕಾಣಬಹುದು. ಕೆಲವರು ದುಡ್ಡಿಗಾಗಿ ನಿಮ್ಮ ಹಿಂದೆ ಬೀಳಬಹುದು ಆದಷ್ಟು ಅಂತಹವರನ್ನು ದೂರದಲ್ಲಿಡುವುದು ಲೇಸು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸಬಹುದಾಗಿದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರಲಿದೆ. ಆರ್ಥಿಕ ವ್ಯವಹಾರಗಳು ಹೆಚ್ಚಳವಾಗಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಒಳ್ಳೆಯದಲ್ಲ. ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಲ್ಲಿ ಕೇಳಿ ಹಾಗೂ ಅದನ್ನು ಅನುಸರಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕುಟುಂಬದಲ್ಲಿ ಮಕ್ಕಳ ಕೆಲವು ನಡೆಯು ನಿಮ್ಮ ಮನದಲ್ಲಿ ಬೇಸರ ತರಿಸಬಹುದು. ಹಿರಿಯರ ಬೇಡಿಕೆಗಳು ಹೆಚ್ಚುತ್ತಾ ಹೋಗಲಿದೆ, ಇದರಿಂದ ನಿಮ್ಮ ಜೇಬು ಬರಿದಾಗುವ ಸ್ಥಿತಿ ಬರಬಹುದು. ಆದಷ್ಟು ದುಡಿಮೆಗೆ ಒತ್ತುನೀಡಿ. ಹಣಕಾಸಿನಲ್ಲಿ ಉಳಿತಾಯ ಮಾಡಿ. ಮೋಜು ಮಾಡುವ ಜೊತೆಗಾರರೊಂದಿಗೆ ಹೆಚ್ಚಿನ ಭಾಂಧವ್ಯ ಬೇಡ. ಜೀವನದ ಕ ಪ್ರಗತಿಯ ಕ್ಷಣವಿದು ಈಗಿನ ಸಮಯದ ಸಾಧನೆ ನಿಮ್ಮ ಜೀವನದ ಮಹತ್ವದ ತಿರುವು ಎಂಬುದನ್ನು ಮರೆಯದಿರಿ. ಪ್ರೇಮ ನಿವೇದನೆಯ ಪ್ರಸ್ತಾಪವನ್ನು ನೀವು ಮಾಡಲು ಇಚ್ಛಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆದಾಯಗಳಿಕೆಯು ಸ್ಥಿರವಾಗಿದ್ದು ನಿಮ್ಮ ಆರ್ಥಿಕ ಯೋಜನೆಯನ್ನು ವಿಕಸನ ಮಾಡಲು ಪ್ರಯತ್ನ ಮಾಡುವ ಸಾಧ್ಯತೆ ಕಂಡು ಬರಲಿದೆ. ಕುಟುಂಬದ ಹಿರಿಯರು ನಿಮ್ಮ ಪ್ರತಿಯೊಂದು ಅವಶ್ಯಕತೆಗಳಿಗೆ ಉತ್ತಮ ಸ್ಪಂದನೆ ನೀಡುತ್ತಾರೆ ಚಿಂತೆ ಮಾಡುವ ಅಗತ್ಯವಿಲ್ಲ. ಕೆಲವರ ಬಳಿ ವಿತಂಡವಾದವನ್ನು ಮಾಡುತ್ತಾ ನಿಮ್ಮ ವರ್ಚಸ್ಸನ್ನು ಕಳೆದುಕೊಳ್ಳಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕೊರೋನಾ ಲಾಕ್ಡೌನ್ ಎಫೆಕ್ಟ್ ➤ ತಲೆ ಮೇಲೆ ಕೈ ಹೊತ್ತು ಕುಳಿತ ಮಧ್ಯಮ ವರ್ಗದ ಜನತೆ

ಧನಸ್ಸು ರಾಶಿ
ದೈವ ದೇಗುಲಗಳ ದರ್ಶನದ ಭಾಗ್ಯ ನಿಮ್ಮದಾಗಲಿದೆ. ಕುಟುಂಬದಲ್ಲಿ ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳುವ ವಿಚಾರಗೋಷ್ಠಿ ನಡೆಯಲಿದೆ. ವ್ಯಾಪಾರಸ್ಥರಿಗೆ ಧನಲಾಭ ಯೋಗವಿದೆ. ಆಭರಣ ಖರೀದಿಗೆ ಮನಸ್ಸು ಮಾಡುವಿರಿ. ಸಂಗಾತಿಯ ಸನಿಹವನು ಇಂದು ಹೆಚ್ಚಾಗಿ ಬಯಸುವಿರಿ. ನಿಮ್ಮ ಮೊಂಡುವಾದಗಳನ್ನು ಸ್ನೇಹಿತರ ಮುಂದೆ ಪ್ರಸ್ತಾಪಿಸುವುದು ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸದಲ್ಲಿ ಸ್ಥಾನಭ್ರಷ್ಟರಾಗುವ ಸಾಧ್ಯತೆ ಕಂಡು ಬರಲಿದೆ. ಸಹವರ್ತಿಗಳು ನಿಮ್ಮ ವಿಷಯದಲ್ಲಿ ಹೆಚ್ಚಾಗಿ ಕಿರಿಕಿರಿ ಮಾಡಲಿದ್ದಾರೆ. ಹಿರಿಯರ ಮಾತುಗಳನ್ನು ಕೇಳಿ ಬದುಕಿನ ಹೆಜ್ಜೆ ಇಡಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ವ್ಯಾಪಾರದ ವ್ಯವಹಾರದಲ್ಲಿ ಉತ್ತಮವಾದ ಲಾಭ ಹಾಗೂ ಹೊಸ ಸಾಧನೆ ನಿಮ್ಮಿಂದ ಆಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಪ್ರವಾಸದ ಯೋಜನೆ ಹಾಕಿಕೊಳ್ಳುವ ಸಾಧ್ಯತೆ ಇದೆ. ಪ್ರೇಮಿಗಳಿಗೆ ಉತ್ತಮ ದಿನವಿದು. ಹಣಗಳಿಕೆಯ ವಿಷಯದಲ್ಲಿ ಸ್ಥಿರವಾದ ಕಾರ್ಯಕ್ರಮಗಳನ್ನು ಮಾಡಿಕೊಳ್ಳುವಿರಿ. ನಿಮ್ಮ ಕೆಲಸವನ್ನು ಹೆಚ್ಚಿನ ವಿಕಸನ ಮಾಡಲು ಪ್ರಯತ್ನಿಸುವ ಸಾಧ್ಯತೆ ಇದೆ. ಕುಟುಂಬದಿಂದ ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ. ಯಾರ ಜೊತೆಗೂ ಹೆಚ್ಚು ವಾದವಿವಾದವನ್ನು ಬೆಳೆಸಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಪ್ರೀತಿ ಪಾತ್ರರಿಗಾಗಿ ನೀವು ಹೆಚ್ಚಾಗಿ ಬೇಕಾಗಿರುವುದನ್ನು ಕೊಡುವ ಮನಸ್ಸಾಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವಿರಿ. ಕೌಟುಂಬಿಕ ವಿಷಯದಲ್ಲಿ ಪತ್ನಿಯೊಡನೆ ಭಿನ್ನಾಭಿಪ್ರಾಯ ಬರಬಹುದು ಆದಷ್ಟು ತಾಳ್ಮೆವಹಿಸಿ. ಮಾನಸಿಕ ಖಿನ್ನತೆ ಭಾವನೆಯನ್ನು ತೆಗೆದುಹಾಕಿ. ಆರ್ಥಿಕವಾಗಿ ಸದೃಢರಾಗಲು ಪ್ರಯತ್ನಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top