ಪ್ರಯೋಗಗಳಿಗೆ ಗ್ರಹಣ ಸೂಕ್ತಕಾಲ ನೋಡಿ ದಿನ ಭವಿಷ್ಯ

ಗ್ರಹಣದ ದಿನ ನಡೆಸುವ ಕೆಲವು ತಾಂತ್ರಿಕ ಪೂಜೆಗಳು ವಿಶಿಷ್ಟ ಹಾಗೂ ಖಚಿತ ಫಲಿತಾಂಶ ತಂದುಕೊಡುತ್ತದೆ. ವಶೀಕರಣ, ತಂತ್ರ ಮಂತ್ರ ವಿದ್ಯೆ, ಸ್ತಂಬನ, ಉಚ್ಛಾಟನ, ಆಕರ್ಷಣ ವಿಧಾನಗಳು ಗ್ರಹಣಕಾಲದಲ್ಲಿ ಶ್ರೇಷ್ಟವಾದದ್ದಾಗಿದೆ.

ಶ್ರೀ ದತ್ತಾತ್ರೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ವ್ಯವಸ್ಥಿತ ಕಾರ್ಯಗಳಲ್ಲಿ ತೊಡಗಿ ಆರ್ಥಿಕ ವೃದ್ಧಿ ಮಾಡಿಕೊಳ್ಳಲು ಮುಂದಾಗಿ. ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಈ ದಿನ ಹಲವು ನಿರೀಕ್ಷೆಯನ್ನು ತಂದುಕೊಡಲಿದೆ. ನಿಮ್ಮ ದಾರಿ ಉತ್ತಮವಾಗಿದೆ ಆದರೆ ಕೆಲವರು ನಿಮ್ಮ ಗುರಿಯನ್ನು ಹಾಳುಗೆಡವಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಮನಸ್ಥಿತಿಯನ್ನು ನೇರವಾಗಿಟ್ಟುಕೊಂಡು ಮುಂದೆ ಸಾಗುವುದು ಕ್ಷೇಮ. ಬಹುದಿನದ ಕಾರ್ಯಗಳು ಈ ದಿನ ಮಾಡಿ ಪೂರ್ಣಗೊಳಿಸುವಿರಿ. ಆರ್ಥಿಕ ಹಿನ್ನಡೆ ಬಹಳಷ್ಟು ಕಾಡಲಿದೆ. ಕುಟುಂಬದಲ್ಲಿ ವೈ ಮನಸ್ಸು ಹೆಚ್ಚಾಗಬಹುದು. ನಿಮ್ಮ ಕಾರ್ಯಗಳಿಗೆ ವೈಯಕ್ತಿಕ ಸಮಸ್ಯೆ ಅಡ್ಡಿ ಆಗಬಹುದಾದ ಸಾಧ್ಯತೆ ಇದೆ. ಕುಲದೇವತಾರಾಧನೆ ಮಾಡುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಕೆಲಸದಲ್ಲಿ ಇತರರ ಹಸ್ತಕ್ಷೇಪಗಳಿಂದ ಹಿನ್ನಡೆಯಾಗುವ ಸಾಧ್ಯತೆ ಇದೆ. ನಿಮ್ಮ ವ್ಯವಸ್ಥಿತ ಕಾರ್ಯಶೈಲಿಯನ್ನು ಎಲ್ಲರೂ ಮೆಚ್ಚುತ್ತಾರೆ ಹಾಗೂ ಇದರಿಂದ ನಿಮ್ಮ ವ್ಯಕ್ತಿತ್ವ ವೃದ್ಧಿಯಾಗುತ್ತದೆ. ಪ್ರತಿಯೊಂದು ವಿಷಯದಲ್ಲೂ ಸಹ ಅದರ ಪೂರ್ಣ ಮಾಹಿತಿಯನ್ನು ಪಡೆದುಕೊಂಡು ಈ ದಿನ ಸಾಗಿ. ಬೃಹತ್ ಯೋಜನೆಗಳಲ್ಲಿ ನಿಮ್ಮ ಸಾಹಸದಿಂದ ಅವಕಾಶಗಳನ್ನು ಪಡೆದುಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸ್ವಿಫ್ಟ್ ಡಿಸೈರ್ ಕಾರು - ಹೋಂಡಾ ಡಿಯೋ ನಡುವೆ ಢಿಕ್ಕಿ ➤ ಸವಾರ ಮೃತ್ಯು

ಕರ್ಕಾಟಕ ರಾಶಿ
ನಿಮ್ಮಲ್ಲಿನ ಹಠ ಸ್ವಭಾವನ್ನು ಕಡಿಮೆ ಮಾಡಿಕೊಳ್ಳಿ ಹಾಗೂ ಎಲ್ಲರ ನಿರ್ಣಯಗಳನ್ನು ಗೌರವಿಸುವುದು ಸೂಕ್ತ. ಮಕ್ಕಳು ಉತ್ತಮ ಪ್ರಗತಿ ಕಾಣಲಿದ್ದಾರೆ. ಸಂಗಾತಿಯ ಮನಸ್ಥಿತಿ ಈ ದಿನ ಆನಂದವಾಗಿರುತ್ತದೆ. ನಿಮ್ಮ ಯೋಜನೆಗಳು ಕಾರ್ಯಗತ ಆಗುವ ತನಕ ಅದರ ಮಾಹಿತಿಯನ್ನು ಯಾರಿಗೂ ನೀಡದಿರುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲವರು ನಿಮ್ಮನ್ನು ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿಸಬಹುದು ಎಚ್ಚರವಿರಲಿ. ಹೊಗಳುಭಟರನ್ನು ಆದಷ್ಟು ದೂರವಿಟ್ಟು ಜೀವನದಲ್ಲಿ ಮುನ್ನಡೆಯಿರಿ. ಆರ್ಥಿಕ ಅಭಿವೃದ್ಧಿಯು ಈ ದಿನ ಕಾಣಬಹುದಾಗಿದೆ. ಹಳೆಯ ಪಾವತಿಗಳನ್ನು ನಿಮ್ಮ ಸ್ವಾಧೀನಕ್ಕೆ ಪಡೆದುಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ದೂರದ ಊರಿನ ಪ್ರಯಾಣವು ನಿಮಗೆ ಆಯಾಸ ತಂದೊಡ್ಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಂಗಾತಿಯ ಬೇಡಿಕೆಗಳನ್ನು ಆದಷ್ಟು ಪರಿಗಣಿಸಿ, ಕುಟುಂಬದಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಿ. ಕುಟುಂಬಸ್ಥರು, ಪ್ರೀತಿಪಾತ್ರರು ನಿಮ್ಮನ್ನು ಅತಿ ಎತ್ತರದ ಸ್ಥಾನದಲ್ಲಿ ಕಾಣುವರು, ಆದಕಾರಣ ನೀವು ಅವರ ವಿಶ್ವಾಸವನ್ನು ಉಳಿಸಿಕೊಳ್ಳಬೇಕಾದ ಸಂದರ್ಭವಿದು. ಇರುವ ಹಣವನ್ನು ಅತಿ ಹೆಚ್ಚಾಗಿ ಪೋಲು ಮಾಡಿ ಸಂಕಷ್ಟದಲ್ಲಿ ಸಿಲುಕಬೇಡಿ. ಕೆಲವು ಕೆಲಸಗಳನ್ನು ಮಾಡುವಾಗ ಮಾನವೀಯತೆ ದೃಷ್ಟಿಯಿಂದ ಯೋಚಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕುಟುಂಬ ಸದಸ್ಯರ ಅನಾರೋಗ್ಯ ಸಮಸ್ಯೆ ಕಾಡಲಿದೆ. ವಿಚ್ಛೇದನದ ಹೆಣ್ಣುಮಕ್ಕಳಿಗೆ ಮರುವಿವಾಹ ಸಂಭವ. ಬೇರೆಯವರ ಕುಟುಂಬದ ಬಗ್ಗೆ ಚಿಂತನೆ ಮಾಡಬೇಡಿ ಇದರಿಂದ ನೀವು ಅಪವಾದಕ್ಕೆ ಗುರಿಯಾಗುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಿಂದ ವೇದನೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೃಷಿಕರಿಗೆ ಹೆಚ್ಚಿನ ಧನಾಗಮನ ನಿರೀಕ್ಷೆ. ಜಮೀನಿಗಾಗಿ ಹೊಸ ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವುದುಕ್ಕಾಗಿ ಚಿಂತಿಸುವಿರಿ. ಮಕ್ಕಳು ಅಡ್ಡದಾರಿ ಹೋಗುವುದರ ಬಗ್ಗೆ ಚಿಂತನೆ ಮಾಡುವಿರಿ. ಮಹಿಳಾ ರಾಜಕಾರಣಿಗಳಿಗೆ ಸಿಹಿಸುದ್ದಿ ಲಭಿಸಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಇಷ್ಟದ ಸಂಗಾತಿ ವಶ ವಾಗಬೇಕೇ? ನೋಡಿ ದಿನ ಭವಿಷ್ಯ

ಧನಸ್ಸು ರಾಶಿ
ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಭಾಗ್ಯ. ನೌಕರಸ್ಥರು ಸಹೋದ್ಯೋಗಿಗಳಿಂದ ಮನಸ್ತಾಪ. ಬಂಧು ಮತ್ತು ಸ್ನೇಹಿತರಿಂದ ಅತಿಥಿಸತ್ಕಾರ ಭಾಗ್ಯ ಸಿಗಲಿದೆ. ಇರುವ ಕೆಲಸ ಕಾರ್ಯಗಳು ಯಶಸ್ವಿನ ಹಂತಕ್ಕೆ ಬಂದಿರುತ್ತದೆ. ಮಕ್ಕಳ ಕಂಕಣಬಲ ಕೂಡಿ ಬರುವ ಸಾಧ್ಯತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮಿಂದ ದೇವರ ಪ್ರತಿಷ್ಠಾಪನಾ ಮಾಡುವುದರ ಬಗ್ಗೆ ಚಿಂತನೆ. ಜಮೀನಲ್ಲಿ ತಕರಾರು ನ್ಯಾಯ ಶುರುವಾಗುವುದು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಶಸ್ತ್ರಚಿಕಿತ್ಸೆಯ ಬಗ್ಗೆ ಚಿಂತನೆ ಮಾಡುವಿರಿ. ಪ್ರೇಮಿಗಳು ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಿಂದ ಮನಸ್ತಾಪವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರೋಗ್ಯದಲ್ಲಿ ಏರುಪೇರು ಸಂಭವ. ಹೊಸ ಮಾಧ್ಯಮವೊಂದರಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕಾರ್ಯಕ್ಷೇತ್ರದಲ್ಲಿ ಸಮಸ್ಯೆಗಳ ಪರಿಹಾರ. ಮಿತ್ರರಿಂದ ಸಹಕಾರ ದೊರೆಯಲಿದೆ. ಕೃಷಿಕರಿಗೆ ಸಂಕಟಪಡುವ ಸಾಧ್ಯತೆ. ಮನೆಗೆ ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಾಮಾಜಿಕ ಕಾರ್ಯಗಳಲ್ಲಿ ಯಶಸ್ಸನ್ನು ಕಾಣುವಿರಿ. ವ್ಯಾಪಾರಸ್ಥರಿಗೆ ವಿಶೇಷ ಲಾಭದ ನಿರೀಕ್ಷೆ. ಪ್ರೇಮ ಪ್ರಕರಣದಲ್ಲಿ ಸಮಸ್ಯೆಗೆ ಸಿಲುಕುವಿರಿ. ಆರ್ಥಿಕ ಚೇತರಿಕೆ ಇಂದ ನೆಮ್ಮದಿ. ಮಕ್ಕಳ ವಿದ್ಯಾಭ್ಯಾಸದ ಪ್ರಗತಿ. ಹೊಸ ಆಸ್ತಿ ಖರೀದಿ ಸಾಧ್ಯತೆ. ಮುರಿದುಹೋದ ತಮ್ಮ ಜೀವನದಲ್ಲಿ ಹೊಸ ಆಶಾಕಿರಣ ಮೂಡಿಬರಲಿದೆ. ಪ್ರತಿಯೊಂದು ಕಾರ್ಯಗಳಲ್ಲಿ ವಿಳಂಬವಾಗದೆ ಯಶಸ್ಸು ಕಾಣುವಿರಿ. ಗೃಹನಿರ್ಮಾಣ ಪತ್ನಿಯ ಸಹಾಯದಿಂದ ಯಶಸ್ಸು ದೊರೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದತ್ತಮಾಲಾಧಾರಿಗಳಿದ್ದ ಬಸ್ ಗೆ ಕಲ್ಲು ತೂರಾಟ ➤ ಕಿಡಿಗೇಡಿಗಳ ಬಂಧನಕ್ಕೆ ಶ್ರೀರಾಮ ಸೇನೆ ಕಾರ್ಯಕರ್ತರ ಆಗ್ರಹ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top