ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ – ಗಿರಿಧರ ಭಟ್

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಭವಿಷ್ಯದ ಕಲ್ಪನೆಗಳನ್ನು ಸಾಕಾರಗೊಳಿಸಲು ಶ್ರಮ ಅಗತ್ಯವಿದೆ. ಕೆಲಸದಲ್ಲಿನ ಬದ್ಧತೆ ಉತ್ತಮವಾಗಿರುತ್ತದೆ. ಯೋಜನೆಗಳಲ್ಲಿನ ಅಸ್ಥಿರತೆಯನ್ನು ಸರಿಪಡಿಸಲು ಮುಂದಾಗಿ. ಲೇವಾದೇವಿ ವ್ಯವಹಾರಗಳಿಂದ ನಷ್ಟ ಸಾಧ್ಯವಿದೆ. ಹೆಚ್ಚಿನ ಜವಾಬ್ದಾರಿಗಳು ಮತ್ತು ಒತ್ತಡದ ಕೆಲಸಗಳಿಂದ ದೈಹಿಕ ಆಯಾಸ ಆಗಬಹುದು. ಈ ದಿನ ಮನೆಗೆ ಅತಿಥಿಗಳು ಭೇಟಿಯಾಗುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಉತ್ತಮ ಭೋಜನ ವ್ಯವಸ್ಥೆ ಸಂತೋಷ ನೀಡಲಿದೆ. ನಿಮ್ಮ ಬಹು ಆಕಾಂಕ್ಷೆ ಇರುವ ಕೆಲಸವನ್ನು ಮಾಡಲು ಈ ದಿನ ಪಣತೊಡವಿರಿ. ಸಾಧನೆ ಮಾಡಲು ಹಲವಾರು ಅವಕಾಶ ಸಿಗಲಿದೆ ಆದರೆ ಸಾಧಿಸುವ ಬಯಕೆ ಸದೃಢ ವಾಗಬೇಕಿದೆ. ನಿಮ್ಮ ಕೆಲವು ವಿಷಯಗಳಿಗೆ ವಿರೋಧಿ ಜನಗಳಿಂದ ಉಪಟಳ ಹೆಚ್ಚಾಗುವ ಸಾಧ್ಯತೆ ಇದೆ, ಆದಷ್ಟು ನಿಮ್ಮ ಬುದ್ಧಿಶಕ್ತಿಗೆ ಆದ್ಯತೆ ನೀಡಿ. ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಿದೆ ಇರಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಬಂಧುಗಳೊಡನೆ ಕ್ಷುಲ್ಲಕ ಕಾರಣಕ್ಕಾಗಿ ವಾಗ್ವಾದ ನಡೆದು ಬಹಳ ಸಮಸ್ಯೆ ಆಗುವಂತದ್ದು ಕಾಣಬಹುದು ಆದಷ್ಟು ಎಚ್ಚರದಿಂದ ನಿರ್ವಹಿಸುವುದು ಸೂಕ್ತ. ಈ ದಿನ ಗೃಹಪಯೋಗಿ ವಸ್ತುಗಳ ಖರೀದಿ ಸಾಧ್ಯತೆ ಇದೆ ಹಾಗೂ ನಿಮ್ಮ ಅಚ್ಚುಮೆಚ್ಚಿನ ವಸ್ತುಗಳನ್ನು ಸಹ ಖರೀದಿ ಮಾಡುವಿರಿ. ಸಂಕಟದಲ್ಲಿರುವವರಿಗೆ ನೀವು ಸಹಾಯ ಮಾಡುವ ಮನಸ್ಥಿತಿಯಲ್ಲಿ ಇದ್ದೀರಿ. ಹಿರಿಯರ ಆರೋಗ್ಯದಲ್ಲಿ ಆದಷ್ಟು ಕಾಳಜಿ ವಹಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಾಣಿ: ಹೆದ್ದಾರಿಗೆ ಅಡ್ಡಲಾಗಿ ಮಗುಚಿ ಬಿದ್ದ ಬುಲೆಟ್ ಟ್ಯಾಂಕರ್

ಕರ್ಕಾಟಕ ರಾಶಿ
ಯೋಜನೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿ ಬರುತ್ತದೆ. ಆರ್ಥಿಕ ವ್ಯವಹಾರಗಳ ವಿಷಯದಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ. ನಿಮ್ಮ ಕೆಲವು ವ್ಯವಹಾರಗಳು ವಿವಾದಾಸ್ಪದ ದಿಂದ ಕೂಡಿದ್ದು ಮಾನಸಿಕ ಆಘಾತ ತರುವ ಸಾಧ್ಯತೆ ಕಂಡು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲವು ವ್ಯಾಜ್ಯಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದ್ದು ಚಿಂತಿಸುವ ಅಗತ್ಯವಿಲ್ಲ. ಕುಟುಂಬದೊಡನೆ ಚುಟುಕು ಪ್ರವಾಸ ಮಾಡುವ ಬಗ್ಗೆ ಯೋಚನೆ ಮಾಡಲಿದ್ದೀರಿ. ಹಿಂದೆ ಮಾಡಿರುವ ಅಪವಾದಗಳಿಂದ ಈ ದಿನ ಮುಕ್ತಿ ಆಗುವ ಸಾಧ್ಯತೆಗಳು ಕಾಣಬಹುದಾಗಿದೆ. ಇಲ್ಲಸಲ್ಲದ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದು ಬೇಡ. ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ವ್ಯಕ್ತಿತ್ವ ವಿಕಸನ ಕಾರ್ಯಗಳನ್ನು ಮಾಡುವಿರಿ. ಆಕಸ್ಮಿಕ ಧನಾಗಮನ ಆಗುವ ನಿರೀಕ್ಷೆಯಿದೆ. ಸಹೋದರ ವರ್ಗದಿಂದ ಸಮಸ್ಯೆ ಎದುರಾಗಬಹುದು. ನಿಮ್ಮ ಯೋಜನೆಗಳು ಕೆಲವರು ನಕಲು ಮಾಡಬಹುದಾದ ಸಾಧ್ಯತೆ ಇದೆ ಎಚ್ಚರವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹಿರಿಯರ ಅನುಭವವನ್ನು ಕಡೆಗಣಿಸದೆ ಆದಷ್ಟು ಅದನ್ನು ಪಾಲಿಸುವುದು ಕ್ಷೇಮ. ಈ ದಿನ ಉತ್ತಮವಾದ ಕೆಲಸದ ಪಟುತ್ವ ವನ್ನು ಕಲಿಯಲಿದ್ದೀರಿ. ವ್ಯವಹಾರಗಳಲ್ಲಿ ಆದಷ್ಟು ಜಾಗ್ರತೆ ಇರಬೇಕಾಗಿದೆ. ಸ್ನೇಹಿತರೊಡನೆ ಮನಸ್ತಾಪ ಬರುವ ಸಾಧ್ಯತೆ ಕಂಡುಬರುತ್ತದೆ. ಯೋಜನೆ ಮತ್ತು ನಿಮ್ಮ ಯೋಚನೆ ಎರಡು ಸಹ ಕ್ರಮಬದ್ಧವಾಗಿ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಪರಿಸ್ಥಿತಿ ಮತ್ತು ಸಂದರ್ಭವನ್ನು ಅರಿತು ಕ್ರಿಯಾಶೀಲರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳಿ. ಕೆಲವು ಸಂಗತಿಗಳು ಬೇಸರವೆನಿಸಿದರೂ ಅನಿವಾರ್ಯವಾಗಿರಬಹುದು. ಭವಿಷ್ಯದ ಹಿತ ದೃಷ್ಟಿಯಿಂದ ಉತ್ತಮ ಯೋಜನೆಗಳನ್ನು ರೂಪಿಸಲಿದ್ದೀರಿ. ನಿಮ್ಮ ಕಷ್ಟಕಾಲದಲ್ಲಿ ಯಾರೂ ಸಹಾಯಕ್ಕೆ ಬರಲಾರರು ಆದಷ್ಟು ನಿಮ್ಮ ಸಮಸ್ಯೆಗಳನ್ನು ನೀವೇ ಪರಿಹರಿಸಿಕೊಳ್ಳುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                          

ಧನಸ್ಸು ರಾಶಿ
ಕೆಲಸದಲ್ಲಿ ವಿಶೇಷ ಸವಾಲುಗಳು ಉದ್ದವಾಗಲಿದೆ. ಇವುಗಳನ್ನು ಇಂದು ಧೈರ್ಯವಾಗಿ ಎದುರಿಸಿ ಮುನ್ನಡೆಯುವಿರಿ. ಬರುವ ಕಷ್ಟಗಳನ್ನು ಬಗೆಹರಿಸಿಕೊಳ್ಳುವ ವಿಚಾರವಂತಿಕೆ ನಿಮ್ಮಲ್ಲಿದೆ. ಸಂಗಾತಿಯೊಡನೆ ಹಳೆಯ ನೆನಪುಗಳನ್ನು ಮೆಲುಕುಹಾಕುತ್ತಾ ಕಾಲ ಕಳೆಯುವಿರಿ. ಈ ದಿನ ಪ್ರೀತಿ-ಪ್ರೇಮ-ಪ್ರಣಯ ದಲ್ಲಿ ಆಸಕ್ತಿ ಹೆಚ್ಚಾಗಲಿದೆ. ನೆಮ್ಮದಿಯ ಜೀವನಕ್ಕಾಗಿ ಹಲವು ಕಾರ್ಯಗಳನ್ನು ಮಾಡಲು ಇಷ್ಟಪಡುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಇನ್ನೊಬ್ಬರನ್ನು ಮೆಚ್ಚಿಸಲು ಹೆಚ್ಚು ಖರ್ಚು ಮಾಡುವುದು ಸರಿಯಲ್ಲ. ಬೇರೆಯವರ ಒತ್ತಡಕ್ಕೆ ಮಣಿಯ ಬೇಡಿ. ನಿಮ್ಮ ಮನಸ್ಸಿಗೆ ಬಂದಂತೆ ಕಾರ್ಯಗಳಲ್ಲಿ ನಿಷ್ಠರಾಗಿ. ಈ ದಿನ ಗುರುಮುಖೇನ ವಾಕ್ಯದಿಂದ ಪ್ರೇರಣೆ ದೊರೆಯಲಿದೆ. ಹೊಸದಾದ ಆಲೋಚನೆಗಳಿಂದ ಕಾರ್ಯಪ್ರವೃತ್ತರಾಗುವಿರಿ. ಹಿರಿಯರೊಂದಿಗೆ ಚರ್ಚಿಸುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸಣ್ಣಪುಟ್ಟ ವಿಷಯಗಳಲ್ಲಿ ಖುಷಿಯ ಕ್ಷಣಗಳನ್ನು ಅನುಭವಿಸುತ್ತೀರಿ. ಹಳೆಯ ವೈಷಮ್ಯ ಇಂದು ಕೊನೆಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಬಯಕೆಗಳಿಗೆ ಸೂಕ್ತ ಸ್ಪಂದನೆ ನೀಡಲಿದ್ದೀರಿ. ಆರ್ಥಿಕ ಪ್ರಗತಿಗಾಗಿ ಇನ್ನಿತರ ಹೆಚ್ಚಿನ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಉತ್ತಮವಾದ ಮಾತುಗಳು ಹಾಗೂ ಕೆಲಸದ ದೃಷ್ಟಿಕೋನ ನಿಮಗೆ ಹೆಚ್ಚಿನ ಪ್ರಾಮುಖ್ಯತೆ ತಂದುಕೊಡುತ್ತದೆ. ನಿಮ್ಮ ಸೇವಾ ಗುಣವನ್ನು ಕಂಡು ಎಲ್ಲರೂ ಪ್ರಶಂಸಿಸಲಿದ್ದಾರೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಬರಬಹುದು, ನಿಮ್ಮ ಬುದ್ಧಿಶಕ್ತಿಯಿಂದ ಸಮಸ್ಯೆಗಳಿಂದ ಹೊರ ಬನ್ನಿ. ಹೊಸ ಗೆಳೆಯರ ಪರಿಚಯವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಆದಷ್ಟು ಜಾಗ್ರತೆ ವಹಿಸಿ. ನಿಗದಿತ ಸಮಯದಲ್ಲಿ ಕೆಲಸವನ್ನು ಪೂರ್ಣಗೊಳಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ವಶೀಕರಣ ಪದ್ಧತಿಯ ಮಹತ್ವ ಮತ್ತು ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top