ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ – ರಾಶಿ ಫಲ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಇಂದು ಲಾಭಗಳಿಕೆ ವಿಷಯದಲ್ಲಿ ಅತ್ಯುತ್ತಮವಾದ ಕಾರ್ಯ ನಿಮ್ಮಿಂದ ಆಗಲಿದೆ. ದಾಂಪತ್ಯದಲ್ಲಿನ ಸಣ್ಣ ಸಮಸ್ಯೆಗಳನ್ನು ಸರಿ ಮಾಡುವ ಜವಾಬ್ದಾರಿ ತೆಗೆದುಕೊಳ್ಳುವಿರಿ. ಪತ್ನಿಯ ಓಲೈಕೆಗಾಗಿ ಪ್ರಿಯವಾದ ಕೆಲಸವನ್ನು ಮಾಡಲು ಇಚ್ಛಿಸುವಿರಿ. ಮಕ್ಕಳ ಹಿತಾಸಕ್ತಿಯನ್ನು ಕಡೆಗಣಿಸಬೇಡಿ. ಗೃಹ ಖರೀದಿ ಬಯಕೆ ಸಕಾರಾತ್ಮಕ ಫಲಿತಾಂಶ ನೀಡಲಿದೆ. ಜಮೀನು ಸಂಬಂಧಿತ ಕೆಲಸಗಳಲ್ಲಿ ಉತ್ತಮ ಪಾಲ್ಗೊಳ್ಳುವಿಕೆ ಕಾಣಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಾಲ ಕೊಡುವ ವಿಷಯ ಬಂದರೆ ಹಿರಿಯರ ಜೊತೆ ಚರ್ಚಿಸಿ ನಿರ್ಧಾರ ಮಾಡಿ. ಕನಸುಗಳು ನನಸಾಗುವ ಮುನ್ಸೂಚನೆ. ಹೂಡಿಕೆಗಳು ಲಾಭಕರವಾಗಿ ಬರುತ್ತದೆ. ದೀರ್ಘಾವಧಿ ಹೂಡಿಕೆಗಳಿಂದ ಲಾಭ. ನಿಮ್ಮ ನಿಷ್ಕಲ್ಮಶವಾದಂತಹ ಬುದ್ಧಿ ಮಾತು ಪರರಿಗೆ ಹಾಸ್ಯಾಸ್ಪದ ವಾಗುವುದು. ಕೆಲವು ಮೂಲಗಳಿಂದ ಹಣಕಾಸಿನ ಹರಿವು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆತ್ಮೀಯರಲ್ಲಿ ಗೌರವ ಅಭಿಮಾನ ಪಾತ್ರರಾಗುವಿರಿ. ಮತ್ಸರದ ಜನಗಳಿಂದ ಅಪಪ್ರಚಾರ. ಆರ್ಥಿಕತೆಯಲ್ಲಿ ಲಾಭ. ನಿಮ್ಮ ಕೆಲಸಗಳಿಗೆ ಸಂಗಾತಿಯಿಂದ ಬೆಂಗಾವಲು ಪಡೆಯುವಿರಿ. ಸರ್ಕಾರಿ ಕಚೇರಿಯಲ್ಲಿ ನಿರೀಕ್ಷಿತ ಲಾಭ. ಸಹವಾಸ ದೋಷದಿಂದ ಸಂಕಷ್ಟಗಳು ತಲೆದೋರಬಹುದು. ಹಣಕಾಸಿಗಾಗಿ ಕೆಲವರಿಂದ ಪೀಡನೆ. ಮಕ್ಕಳಿಂದ ಕೆಲವು ಸಾಧನೆಯ ನಿರೀಕ್ಷೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಪ್ರಯತ್ನಪಡಿ. ದುಡುಕಿನ ನಿರ್ಧಾರ ಗಳಿಂದ ಕಷ್ಟಕ್ಕೆ ಸಿಲುಕಬಹುದು. ಮನೆ ಕಟ್ಟುವ ಯೋಜನೆ ಮುಂದಕ್ಕೆ ಹೋಗಬಹುದು. ಆರ್ಥಿಕ ಹೊಡೆತದಿಂದ ಸಾಲ ಬಾದೆ. ಉದ್ಯಮಿಗಳಿಗೆ ನಿರೀಕ್ಷಿತ ಲಾಭವಿಲ್ಲ. ಕುಟುಂಬದಲ್ಲಿ ಹೊಸ ಸದಸ್ಯರ ಆಗಮನ ಸಂತೋಷ. ಮಕ್ಕಳ ಶಿಕ್ಷಣಕ್ಕಾಗಿ ಹಣಕಾಸಿನಲ್ಲಿ ವೆಚ್ಚ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಒತ್ತಡದಿಂದ ಆಯಾಸ. ಹೊಸ ವಸ್ತುಗಳ ಖರೀದಿಯ ಭರಾಟೆ. ಮನೆಗಾಗಿ ವಿಶೇಷ ಕಾಣಿಕೆ ಕಂಡುಕೊಳ್ಳುವಿರಿ. ಸಂಗಾತಿಯಿಂದ ಪ್ರೇಮ ನಿರೀಕ್ಷೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡುವುದು ಸೂಕ್ತ. ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಪರೋಪಕಾರದ ಗುಣಗಳಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಿರಿ. ಆತುರದ ಹೂಡಿಕೆಗಳು ನಷ್ಟದ ಹಾದಿ ಹಿಡಿಯಬಹುದು. ತ್ವರಿತ ಹಣಗಳಿಕೆಯ ಮಾರ್ಗಗಳು ಕಾಣಸಿಗುತ್ತದೆ, ಕೂಲಂಕಶವಾಗಿ ನೀವು ನಡೆಯುವ ದಾರಿಯನ್ನು ಯೋಚನೆ ಮಾಡಿ. ಇಂದು ಕೆಲವರು ಸುಖಾಸುಮ್ಮನೆ ಆಕ್ರಮಣಕಾರಿಯಾದ ವರ್ತನೆ ತೋರುವರು ಆದಷ್ಟು ತಾಳ್ಮೆಯಿಂದ ಮುಂದಿನ ದಾರಿ ನೋಡಿ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪದಿಂದ ಅಡ್ಡಿ-ಆತಂಕಗಳು ಸೃಷ್ಟಿಯಾಗಲಿದೆ, ನಿಮ್ಮ ಬುದ್ಧಿವಂತಿಕೆಗೆ ಕೆಲಸ ನೀಡುವುದು ಉತ್ತಮ. ಪಾಲುದಾರರ ವ್ಯವಹಾರಗಳಲ್ಲಿ ಅನುಮಾನಸ್ಪದ ವಾತಾವರಣ ಉಂಟಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮಲ್ಲಿನ ಮುನಿಸಿಕೊಳ್ಳುವ ಸ್ವಭಾವವು ಕಷ್ಟಗಳನ್ನು ಹೆಚ್ಚು ಮಾಡುತ್ತದೆ. ಆದಷ್ಟು ಪ್ರೀತಿಯಿಂದ ಮುಂದೆ ಸಾಗುವುದು ಸುಂದರ ಜೀವನ ಕಟ್ಟಿಕೊಳ್ಳುವುದನ್ನು ಕಲಿಯುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸ್ವತಂತ್ರ ಜೀವಿಯಾದ ನಿಮಗೆ ಪಂಜರದಲ್ಲಿ ಕೂಡಿ ಹಾಕಲು ಪ್ರಯತ್ನ ನಡೆಯುತ್ತಿದೆ, ನಿಮ್ಮ ವಿಚಾರಗಳಿಗೆ, ನಿಮ್ಮ ಕಾರ್ಯದಲ್ಲಿ ಅಥವಾ ನಿಮ್ಮಲ್ಲಿನ ವ್ಯಕ್ತಿತ್ವವನ್ನು ತಮ್ಮ ಉಪಯೋಗಕ್ಕಾಗಿ ಉಪಯೋಗಿಸಿ ಕೊಳ್ಳುವವರು ಇದ್ದಾರೆ ಎಚ್ಚರಿಕೆ ಇರಲಿ. ಸ್ವಂತ ಉದ್ಯಮ ಪ್ರಾರಂಭ ಮಾಡುವ ನಿಮ್ಮ ಬಯಕೆಗೆ ಆಘಾತಕಾರಿ ಆದಂತಹ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನಿಮ್ಮ ಕಾರ್ಯ ನಾಶ ಮಾಡಬಹುದಾಗಿದೆ ಯಾವುದೇ ಕಾರಣಕ್ಕೂ ಭಯ ಪಡದಿರಿ ಗ್ರಹಗತಿಗಳ ಶುಭ ಫಲಗಳಿಂದ ಗೆಲುವು ನಿಮ್ಮದೇ ಆಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಪತ್ನಿ ಮಾತುಗಳು ನಿಮಗೆ ಸ್ಪೂರ್ತಿ ನೀಡುತ್ತದೆ ಅವರ ಬಯಕೆಗಳನ್ನು ಪೂರ್ಣಗೊಳಿಸುವರಿಂದ ನಿಮ್ಮ ಅದೃಷ್ಟ ಕುಲಾಯಿಸುತ್ತದೆ. ತುಂಬಿದ ಕೊಡ ತುಳುಕುವುದಿಲ್ಲ ಎಂಬಂತೆ ನಿಮ್ಮ ಉತ್ತಮ ಜ್ಞಾನ ಹಾಗೂ ವಿನಯತೆಯಿಂದ ಅತ್ಯುತ್ತಮವಾದದ್ದನ್ನು ಪಡೆದುಕೊಳ್ಳುವ ಸುವರ್ಣ ಅವಕಾಶ ಲಭಿಸಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಚಿಂತನೆಗಳು ಹಲವು ರೀತಿಯ ಲಾಭಕ್ಕೆ ಕಾರಣವಾಗುತ್ತದೆ. ವ್ಯವಹಾರದಲ್ಲಿನ ಚಾಣಾಕ್ಷತೆ ಯು ನಿಮ್ಮ ವಿರೋಧಿ ವರ್ಗಗಳನ್ನು ಬಾಯಿ ಮುಚ್ಚಿಸುತ್ತದೆ. ಪ್ರೇಮ ಜೀವಿ ಆದ ನೀವು ನಿಮಗೆ ಪ್ರೇಮಾಂಕುರವಾಗುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿದೆ. ದೊಡ್ಡ ಮಟ್ಟದ ಖರೀದಿ ಪ್ರಕ್ರಿಯೆಗಳು ಅನಾಯಾಸವಾಗಿ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಕೆಲಸದ ನಿಷ್ಠೆಯೂ ಮತ್ತಷ್ಟು ಹೆಚ್ಚಿನ ಜವಾಬ್ದಾರಿ ತಂದು ಕೊಡುತ್ತದೆ. ಹಿರಿಯರು ನಿಮ್ಮ ಮೇಲೆ ಹೆಚ್ಚು ಅವಲಂಬಿತರಾಗಿರುತ್ತಾರೆ. ಅವರ ಪ್ರತಿಯೊಂದು ಆಶಾ ಕಿರಣ ನೀವೇ ಆಗಿರುವಿರಿ. ಕೆಲವು ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಂಡು ಸಂದಿಗ್ಧ ಪರಿಸ್ಥಿತಿಗೆ ಸಿಲುಕುವ ನೀವು ಮಾನಸಿಕವಾಗಿ ತೊಂದರೆ ಅನುಭವಿಸುವ ಸ್ಥಿತಿ ಇದೆ. ಆದಷ್ಟು ಬೇರೆಯವರ ವಿಚಾರದಲ್ಲಿ ಯೋಚಿಸಿ ಕೈ ಹಾಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಇಂದು ನೀವು ನಿಜವಾದ ಆನಂದ ಏನು ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡುತ್ತೀರಿ. ಕುಟುಂಬದ ಜೊತೆ ಸಂತೋಷ ಕೂಟಗಳಲ್ಲಿ ಹಾಗೂ ಸಮಾರಂಭಗಳಲ್ಲಿ ಪಾಲ್ಗೊಳ್ಳುವುದರಿಂದ ನಿಮ್ಮಲ್ಲಿ ಚೈತನ್ಯ ಹೆಚ್ಚಾಗುತ್ತದೆ. ಭೂಮಿಗೆ ಸಂಬಂಧಪಟ್ಟಂತಹ ಹೂಡಿಕೆಗಳು ನಿಮಗೆ ಅತಿ ಹೆಚ್ಚಿನ ಲಾಭ ತಂದುಕೊಡುತ್ತದೆ. ಕುಟುಂಬದ ಸ್ಥಿತಿಗತಿಗಳು ಹಾಗೂ ಅವರ ಕಷ್ಟಗಳನ್ನು ನಿಮ್ಮದಲ್ಲ ಎಂಬ ಭಾವನೆ ನಿಮ್ಮಲ್ಲಿ ಇದ್ದರೆ ಅದನ್ನು ತೆಗೆದು ಹಾಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group