ದಿನ ಭವಿಷ್ಯ – ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ

ತಂತ್ರ ಹೇಳುತ್ತದೆ
ಎಲ್ಲವೂ ಶಕ್ತಿ, ಪ್ರತಿಯೊಬ್ಬ ಪುರುಷ ಮತ್ತು ಮಹಿಳೆ ದೈವಿಕ ತಾಯಿಯೊಂದಿಗೆ ಸಂಪರ್ಕ ಹೊಂದಿದ್ದಾರೆ.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ವ್ಯವಸ್ಥಿತ ಕಾರ್ಯಗಳಿಂದ ಜನಮನ್ನಣೆ ಗಳಿಸುವಿರಿ. ಸಮಯಸಾಧಕರು ಸುತ್ತಮುತ್ತ ಇರುವರು ಆದಷ್ಟು ಎಚ್ಚರವಾಗಿರುವುದು ಒಳಿತು. ಜಮೀನು ಕಾರ್ಯಗಳಲ್ಲಿ ಶ್ರಮ ಹೆಚ್ಚಾಗಿದ್ದರೂ ಪಲಿತಾಂಶಗಳು ಕಡಿಮೆಯಾಗಿರುತ್ತದೆ. ವ್ಯಾಪಾರದಲ್ಲಿ ಉತ್ತಮ ಪ್ರಗತಿ ಸಾಧಿಸಲು ಕುಶಲತೆಯನ್ನು ಬೆಳೆಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಂಗಾತಿಯೊಂದಿಗೆ ಸಂತೋಷದ ಕ್ಷಣಗಳನ್ನು ಪಡೆಯುವ ಸಾಧ್ಯತೆ ಇದೆ. ಕುಟುಂಬದ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವಿರಿ. ಮಕ್ಕಳಿಂದ ಕೆಲಸಗಳಿಗೆ ಸಹಾಯ ದೊರಕುತ್ತದೆ. ಅವಿವಾಹಿತರಿಗೆ ವಿವಾಹ ಕೂಡಿಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಂದರ್ಭಕ್ಕನುಸಾರವಾದ ಮಾತುಗಳಿಂದ ಬರುವ ಕಷ್ಟಗಳನ್ನು ಪರಿಹರಿಸಿಕೊಳ್ಳಿ. ಸಾಲಭಾದೆಯಿಂದ ಹೆಚ್ಚಾಗಿ ಸಮಸ್ಯೆ ಸಂಭವಿಸುವ ಸಾಧ್ಯತೆ ಇದೆ. ವಿವೇಚನಾರಹಿತ ಹೂಡಿಕೆಗಳಿಂದ ಆದಷ್ಟು ದೂರವಿರಿ. ಸಂಗಾತಿಯೊಂದಿಗಿನ ಪ್ರವಾಸ ಮಾಡುವ ಕ್ಷಣಗಳು ಕಂಡುಬರುತ್ತದೆ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪವನ್ನು ತಡೆಗಟ್ಟುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ವ್ಯಾಪಾರದ ಉದ್ದೇಶದಿಂದ ಪ್ರವಾಸ ಮಾಡುವ ಸಾಧ್ಯತೆ ಕಾಣಬಹುದು. ನಿರೀಕ್ಷಿತ ಕಾರ್ಯಗಳು ಕೈಗೂಡುವ ಸಂದರ್ಭವಿದು. ಅನವಶ್ಯಕವಾದ ಕಾಲಹರಣ ಮಾಡುವುದು ಸರಿಯಲ್ಲ. ಕ್ರಿಯಾಶೀಲತೆಯಿಂದ ಯೋಜನೆಗಳಲ್ಲಿ ಪಾಲ್ಗೊಳ್ಳಿ. ನಿಮ್ಮಲ್ಲಿನ ಅಲಸ್ಯವನ್ನು ತೆಗೆದುಹಾಕುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕುಟುಂಬದಲ್ಲಿ ಉದ್ದಿಗ್ನ ಆಗಿರುವ ಸಮಸ್ಯೆಗಳನ್ನು ಆದಷ್ಟು ಪರಿಹರಿಸಲು ಮುಂದಾಗಿ. ಮುಕ್ತವಾದ ಅವಕಾಶಗಳ ಈ ದಿನ ಕಂಡುಬರಲಿದೆ. ನಿಮ್ಮ ಬಹುನಿರೀಕ್ಷಿತ ಕಾರ್ಯಗಳು ಈಡೇರಲು ಸತತ ಪರಿಶ್ರಮ ಅಗತ್ಯವಿದೆ. ಸಾಲಕೊಡುವ ವಿಚಾರಕ್ಕೆ ಕೈ ಹಾಕದಿರುವುದು ಒಳಿತು. ಸಂಗಾತಿಯೊಂದಿಗೆ ಆದಷ್ಟು ಸೌಜನ್ಯದಿಂದ ವರ್ತಿಸುವುದು ಕ್ಷೇಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಅಪ್ರಯೋಜಕ ಹೂಡಿಕೆಗಳಲ್ಲಿ ತೊಡಗಬೇಡಿ. ನಿಪುಣರ ಸಹಾಯ ಪಡೆಯುವುದು ಒಳಿತು. ಕುಟುಂಬದ ಕೆಲಸವನ್ನು ಅಲಕ್ಷ ಮಾಡುವುದು ಸರಿಯಲ್ಲ. ವ್ಯಾಪಾರಿಗಳಿಗೆ ಶುಭಫಲಗಳು ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗುವುದು ನಿಶ್ಚಿತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ತಡೆಹಿಡಿದಿರುವ ಆರ್ಥಿಕ ಮೂಲಗಳು ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಕಾಣಬಹುದು. ಬಹು ಕಷ್ಟದ ಕೆಲಸಗಳಿಂದ ಈ ದಿನ ಬಿಡುಗಡೆಯಾಗುವ ಸಾಧ್ಯತೆ ಕಾಣಬಹುದು. ಮನಸಿಗೆ ಸಂತೋಷ ನೀಡುವ ವಾತಾವರಣ ಹಾಗೂ ಶುಭ ಸುದ್ದಿಗಳು ಕಂಡುಬರುತ್ತದೆ. ಸಹವರ್ತಿಗಳು ಮತ್ಸರದ ಭಾವನೆ ಹೊಂದಿರುವರು ಆದಷ್ಟು ಎಚ್ಚರಿಕೆ ಇರಲಿ. ಹಣಕಾಸಿನ ವಿಷಯದಲ್ಲಿ ಉತ್ತಮ ರೀತಿಯ ವ್ಯವಹಾರಗಳು ಈ ದಿನ ಕಂಡುಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಗಾತಿಯ ಕೋಪವನ್ನು ಶಮನ ಮಾಡುವ ಪ್ರಯತ್ನ ಮಾಡುವಿರಿ. ಈದಿನ ಹೊರಗಿನ ಆಹಾರ ಸೇವನೆಯಲ್ಲಿ ಆದಷ್ಟು ಜಾಗ್ರತೆ ವಹಿಸುವುದು ಅವಶ್ಯಕ. ಆರೋಗ್ಯವನ್ನು ಜತನದಿಂದ ಕಾಪಾಡಿ ಕೊಳ್ಳುವುದು ಉತ್ತಮ. ಪ್ರವಾಸ ಕ್ಷೇತ್ರಗಳಲ್ಲಿ ಜಾಗೃತೆಯಿಂದ ಇರತಕ್ಕದ್ದು. ಕುಟುಂಬದಲ್ಲಿ ಕೆಲವು ವಿವಾದಗಳು ಹೆಚ್ಚಾಗಿ ಕಾಣಬಹುದಾಗಿದೆ ಆದಷ್ಟು ತಾಳ್ಮೆವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಮನಸ್ಸು ಚಂಚಲತೆಯಿಂದ ವರ್ತಿಸಲಿದೆ. ಕೆಲಸದಲ್ಲಿ ವಿಳಂಬ ಹೆಚ್ಚಾಗಬಹುದು. ಕೆಲವು ವಿಚಾರಗಳು ಗೊಂದಲಮಯವಾಗಿ ಇರಲಿದ್ದು ಕೆಲಸಗಳು ಅಪೂರ್ಣ ವಾಗಬಹುದು. ಯೋಜನೆಗಳಲ್ಲಿ ಸರಿಯಾದ ಮಾಹಿತಿ ತಿಳಿಯದೆ ಸಂಕಷ್ಟ ಅನುಭವಿಸುವಿರಿ, ಆದಷ್ಟು ನೀವು ಈ ದಿನ ಮನಸ್ಸನ್ನು ಶಾಂತಗೊಳಿಸುವ ಧ್ಯಾನ ಮಾರ್ಗ ಅನುಸರಿಸುವುದು ಸೂಕ್ತ. ದೈವಿಕ ಹರಕೆಗಳನ್ನು ಈಡೇರಿಸುವ ಸಾಧ್ಯತೆಗಳು ಕಂಡು ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆರ್ಥಿಕವಾಗಿ ಸಬಲರಾಗುವ ಸಂದರ್ಭಗಳು ಬರಲಿವೆ. ಕೊಟ್ಟಿರುವ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಸಂಗಾತಿ ನಿಮ್ಮ ಕಾರ್ಯಗಳಿಗೆ ಬೆಂಬಲವಾಗಿ ನಿಲ್ಲುವವರು. ನಿಮ್ಮ ಯೋಜನೆಗೆ ಕುಟುಂಬದವರು ಉತ್ತಮ ಸಲಹೆಗಳನ್ನು ನೀಡಲಿದ್ದಾರೆ ಆದಷ್ಟು ಅನುಸರಿಸಿ. ಹೂಡಿಕೆಗಳ ಬಗ್ಗೆ ಎಚ್ಚರವಿರಲಿ. ಮನೆಗೆ ಸಂಬಂಧಪಟ್ಟ ಉಪಯುಕ್ತ ವಸ್ತುಗಳನ್ನು ಖರೀದಿ ಮಾಡುವಿರಿ ಆದಷ್ಟು ಉತ್ತಮ ವಿರುವುದನ್ನು ಆಯ್ದುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಪ್ರಾರಂಭಿಸಿರುವ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಈ ದಿನ ನಿಮ್ಮ ಕಾರ್ಯಗಳನ್ನು ಬಲುಬೇಗನೆ ಮಾಡುವ ವ್ಯವಸ್ಥೆಮಾಡುವಿರಿ. ದಾಂಪತ್ಯದ ಭಿನ್ನಾಭಿಪ್ರಾಯಗಳು ಸರಿಹೋಗಲಿದೆ. ಹೊಸ ಉದ್ಯಮಕ್ಕೆ ಹಣಕಾಸು ಹೆಚ್ಚಾಗಿ ಖರ್ಚಾಗಬಹುದು ಆದರೆ ಅದು ಮುಂದಿನ ದಿನಗಳಲ್ಲಿ ಲಾಭಾಂಶ ನೀಡಲಿದೆ. ಹಿರಿಯರ ಜವಾಬ್ದಾರಿಗಳು ಪೂರೈಸುವಲ್ಲಿ ನಿಮ್ಮ ಶ್ರಮ ಉತ್ತಮವಾಗಿ ಮೂಡಿ ಬರುತ್ತದೆ, ಇದು ಎಲ್ಲರಿಂದಲೂ ಪ್ರಶಂಸೆ ತರಿಸುತ್ತದೆ. ಆಧ್ಯಾತ್ಮದತ್ತ ನಿಮ್ಮ ಸವಾರಿ ನಡೆಯಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಪತ್ನಿಯ ಸೌಂದರ್ಯಕ್ಕೆ ಮಾರುಹೋಗುವಿರಿ, ಅವರ ಮಾತುಗಳು ನಿಮಗೆ ಮುದ ನೀಡಲಿದೆ, ಅವರ ಸಣ್ಣ ಬಯಕೆಗಳನ್ನು ಪೂರೈಸಲು ನೀವು ಬದ್ಧರಾಗುವಿರಿ. ವಿಹಾರ ಹಾಗೂ ಔತಣಕೂಟಕ್ಕೆ ಹೊರಗಡೆ ಹೋಗುವ ಪ್ರಮೇಯ ಬರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join WhatsApp Group

WhatsApp Share