ಕಡಬ: ಉರುಳಿಗೆ ಬಿದ್ದ ಚಿರತೆ* *► ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಇಲ್ಲಿಗೆ ಸಮೀಪದ ಮುಂಡ್ರಾಡಿ ಶ್ರೀನಿವಾಸ ರೈ ಎಂಬವರ ಜಾಗದಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಬುಧವಾರದಂದು ನಡೆದಿದೆ.

ವಿಷಯ ತಿಳಿದ ಊರವರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾಧಿಕಾರಿಗಳು ಅರಿವಳಿಕೆ ತಜ್ಞರಿಗೆ ಮಾಹಿತಿ ನೀಡಿದ್ದು, ಪಿಲಿಕುಳದಿಂದ ತಜ್ಞರು ಆಗಮಿಸುತ್ತಿದ್ದಾರೆ.

error: Content is protected !!

Join the Group

Join WhatsApp Group