ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ – ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಮಾತಿನಿಂದ ಸೌಧವನ್ನು ನಿರ್ಮಿಸುವುದು ನಿಮ್ಮ ಕೌಶಲ್ಯ ಇದರಿಂದಲೇ ವ್ಯಾಪಾರ ವ್ಯವಹಾರದಲ್ಲಿ ಧನ ಸಂಪತ್ತು ವೃದ್ಧಿ ಆಗುತ್ತದೆ. ಕುಟುಂಬದಲ್ಲಿ ಶಾಂತಿ ನೆಲೆಸಲಿದೆ. ನಿಮ್ಮ ವೃತ್ತಿರಂಗದಲ್ಲಿ ವಿನೂತನ ಪ್ರಯೋಗಕ್ಕೆ ಸಿದ್ಧತೆ ಮಾಡಿಕೊಳ್ಳುವುದು ಆದಷ್ಟು ಎಚ್ಚರಿಕೆ ವಹಿಸಿ ಇದರಿಂದ ನಿಮ್ಮ ಲಾಭಾಂಶದ ಲೆಕ್ಕಾಚಾರವನ್ನು ಪರಿಗಣಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಮನಸ್ಸಿನಲ್ಲಿ ಇರುವಂತಹ ಜಮೀನು ಖರೀದಿ ಅಥವಾ ಗೃಹ ಖರೀದಿಯ ಬಯಕೆಯ ಪೂರ್ಣಗೊಳ್ಳುತ್ತದೆ. ಮಕ್ಕಳ ವಿಷಯದಲ್ಲಿ ಇಂದು ಹೆಚ್ಚು ಸಂತೋಷ ಪಡುವಿರಿ ಅವರ ಜ್ಞಾನಾರ್ಜನೆಗಾಗಿ ವಿಶೇಷವಾದಂತಹ ಕಾರ್ಯ ಸಂಕಲ್ಪಗಳ ಗಳನ್ನು ಮಾಡುವಿರಿ. ಪತ್ನಿಯು ನಿಮ್ಮನ್ನು ಅತಿ ಹೆಚ್ಚಾಗಿ ಬೇಕು ಬೇಡಗಳ ಪಟ್ಟಿಯನ್ನು ತಯಾರಿಸುವರು, ಪ್ರೇಮ ಪ್ರೀತಿ ಇಂದ ನಿಮಗಾಗಿ ವಿಶೇಷವಾದ ಖಾದ್ಯಗಳನ್ನು ತಯಾರಿ ಮಾಡಿ ಕೊಡುವರು.ಕಾರ್ಯ ಪೂರ್ಣಗೊಳಿಸಲಾಗದೆ ಒದ್ದಾಡುವ ಪರಿಸ್ಥಿತಿ ನಿಮ್ಮದಾಗಿದೆ. ಮಾನಸಿಕ ಖಿನ್ನತೆಗಳು ನಿಮ್ಮನ್ನು ಆವರಿಸಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಕೌಶಲ್ಯದಲ್ಲಿ ಹೊಸ ವಿಚಾರಗಳನ್ನು ರೂಢಿಸಿಕೊಳ್ಳಿ. ನಿಮ್ಮ ವಿರುದ್ದವಾಗಿ ಮಾತನಾಡುವ ಮಂದಿಯನ್ನು ಆದಷ್ಟು ನಿರ್ಲಕ್ಷಿಸಿ. ಆರೋಪಗಳನ್ನು ಮಾಡುವವರು ಮಾಡಲಿ ನಿಮ್ಮ ಕೃತಿಯಿಂದ ಅವರಿಗೆ ತಕ್ಕ ಫಲಿತಾಂಶ ವನ್ನು ನೀಡಲು ತಯಾರಾಗಿ. ನಿಮ್ಮಲ್ಲಿರುವ ಆಲಸ್ಯತನ ಜಡತ್ವ ನಿಮಗೆ ಸಮಸ್ಯೆಯನ್ನು ತಂದೊಡ್ಡಬಹುದು ಆದಕಾರಣ ಹೆಚ್ಚಾಗಿ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಿ. ಕುಲದೇವತಾರಾಧನೆ ಮಾಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ದಾಖಲೆಗಳು ಹಾಗೂ ಹಣಕಾಸಿನ ಎಲ್ಲಾ ವಿಷಯಗಳಿಗೂ ಭದ್ರತೆಯನ್ನು ನೀಡಿ ಎಲ್ಲೆಂದರಲ್ಲಿ ಇಟ್ಟು ಮರೆಯುವುದು ನಿಮ್ಮ ಸ್ವಭಾವವಾಗಿದೆ ಇದರಿಂದ ಕುಟುಂಬದಲ್ಲಿ ಅಥವಾ ನಿಮಗೆ ವೈಯಕ್ತಿಕವಾಗಿ ಸಮಸ್ಯೆಗಳು ತರಬಹುದು. ಯೋಗ, ಧ್ಯಾನದಿಂದ ಮನಸ್ಸನ್ನು ಹತೋಟಿಗೆ ತರುವುದು ಒಳಿತು. ಇಂದು ಕೆಲವು ವಿಷಯಗಳಲ್ಲಿ ಮನಸ್ಸು ಹೆಚ್ಚು ಕೇಂದ್ರೀಕರಿಸುತ್ತದೆ ಅದು ಒಳ್ಳೆಯ ವಿಷಯ ಇದ್ದರೆ ತೊಂದರೆ ಇಲ್ಲ, ಆದರೆ ಕೆಟ್ಟ ಆಲೋಚನೆ ಇದ್ದರೆ ಆದಷ್ಟು ನಿಮ್ಮ ಮನಸ್ಸನ್ನು ನಿಯಂತ್ರಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪುತ್ತೂರು: ಜ್ಯೂಸ್ ಅಂಗಡಿಯಲ್ಲಿ ಅಗ್ನಿ ಅವಘಡ ➤ ಪೊಲೀಸ್, ಗೃಹರಕ್ಷಕ ಸಿಬ್ಬಂದಿಯಿಂದ ತಪ್ಪಿದ ಅನಾಹುತ

ಸಿಂಹ ರಾಶಿ
ಸ್ನೇಹದ ರೂಪದಲ್ಲಿ ಬಂದು ನಿಮಗೆ ಸಮಸ್ಯೆಯನ್ನು ತಂದುಕೊಡಬಹುದು ಆದಷ್ಟು ನಿಜ ಸ್ನೇಹವನ್ನು ಮಾತ್ರ ಬೆಂಬಲಿಸಿ. ಉದ್ಯೋಗ ನಿಮಿತ್ತ ಪರಸ್ಥಳ ವಾಸವೂ ನಿಮ್ಮ ಮನಸ್ಸನ್ನು ಕಾಡಬಹುದು. ಆರ್ಥಿಕ ವಿಷಯದಲ್ಲಿ ಹೆಚ್ಚಿನ ನಿರೀಕ್ಷೆ
ಇದೆ. ನಿಮ್ಮಿಂದ ಲೇವಾದೇವಿ ವ್ಯವಹಾರವನ್ನು ಇಂದು ಆದಷ್ಟು ಮಾಡದಿರುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹಲವು ದಿನಗಳಿಂದ ಮದುವೆಗಾಗಿ ಕಾಯುತ್ತಿರುವವರಿಗೆ ಇಂದು ಒಳ್ಳೆಯ ಸುದ್ದಿ ನಿಮಗೆ ಸಿಗಲಿದೆ. ಆರ್ಥಿಕ ಯೋಜನೆಗಳಲ್ಲಿ ಹಿನ್ನಡೆ ಕಾಣಬಹುದು ಆದರೆ ಮುಂದಿನ ದಿನಗಳಲ್ಲಿ ನೀವು ಮಾಡುತ್ತಿರುವ ಕೆಲಸದ ಶ್ರಮವೂ ಖಂಡಿತವಾಗಿಯೂ ಲಾಭ ಕಾರಿಯಾಗಿ ಬರುವುದು ನಿಶ್ಚಿತ. ಬಂದು ವರ್ಗದಲ್ಲಿ ನಿಮ್ಮ ವಿರುದ್ದವಾಗಿ ಅಪ ಪ್ರಚಾರ ಮಾಡುವಂತಹ ಜನರಿದ್ದಾರೆ ಇಂತಹ ಹಿತಶತ್ರುಗಳಿಂದ ಆದಷ್ಟು ದೂರವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹೊಸ ಪರಿಚಯಸ್ಥರು ನಿಮ್ಮನ್ನು ಮೋಸಗೊಳಿಸಲು ಹಲವು ಬಗೆಯ ಆಮಿಷಗಳನ್ನು ತೋರಿಸುವ ಸಾಧ್ಯತೆ ಇದೆ. ಕೆಲವು ಯೋಜನೆಗಳು ಇನ್ನೇನು ಕಾರ್ಯ ಕೈ ಗೂಡಬಹುದು ಎನ್ನುವಷ್ಟರಲ್ಲಿ ನಷ್ಟದ ಹಾದಿ ಹಿಡಿಯಬಹುದಾದ ಪರಿಸ್ಥಿತಿ ಬರಬಹುದಾಗಿದೆ. ವ್ಯವಹಾರದಲ್ಲಿ ಮಧ್ಯವರ್ತಿ ಜನಗಳು ನಿಮ್ಮನ್ನು ತಪ್ಪು ದಾರಿಗೆ ಸಿಲುಕಿಸಬಹುದು ಎಚ್ಚರವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಗಾತಿಯೊಡನೆ ವಿನಾಕಾರಣ ವಾಗ್ವಾದ ನಡೆಸುತ್ತಾ ಇರುವುದು ನಿಮಗೆ ಅಷ್ಟು ಸಮಂಜಸವಲ್ಲ. ಮಕ್ಕಳ ಜ್ಞಾನ ಮಟ್ಟ ಉನ್ನತ ವಾಗಿರುತ್ತದೆ ಅವರನ್ನು ಸಂಪನ್ಮೂಲ ವ್ಯಕ್ತಿಗಳನ್ನಾಗಿ ಮಾಡುವುದು ನಿಮ್ಮ ಜವಾಬ್ದಾರಿಯಾಗಿದೆ. ನಿಮ್ಮ ಬಗ್ಗೆ ಅಪಪ್ರಚಾರ ಮಾಡುವ ಜನಗಳು ನಿಮ್ಮ ಸುತ್ತಲೂ ಇರುವರು ನೀವು ಏನೇ ಮಾಡಿದರೂ ಅವರ ಕಣ್ಣಿಗೆ ಕೆಟ್ಟದಾಗಿ ಕಾಣುವುದು ಚಿಂತಿಸಬೇಡಿ ನಿಮ್ಮ ದಾರಿ ಉತ್ತಮವಾಗಿದ್ದು ದೊಡ್ಡ ಮಟ್ಟದ ಬೆಳವಣಿಗೆ ಸಾಧಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕೆಲಸದಲ್ಲಿ ಹೆಚ್ಚಾಗಿ ಕಿರುಕುಳ ಇದೆಯೇ ? ಹೀಗೆ ಮಾಡಿ.

ಧನಸ್ಸು ರಾಶಿ
ಆರ್ಥಿಕ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಆಗುವುದು ನಿಶ್ಚಿತವಾಗಿದೆ. ಕೆಲವು ಆರ್ಥಿಕ ವ್ಯವಹಾರಗಳು ಅನಿರೀಕ್ಷಿತವಾಗಿ ಲಾಭ ತಂದುಕೊಡುತ್ತದೆ. ಕುಟುಂಬ ವರ್ಗದೊಡನೆ ಹಣಕಾಸಿನ ಅಥವಾ ಆಸ್ತಿ ವ್ಯಾಜ್ಯಗಳಿಂದ ಮನಸ್ತಾಪ ಮಾಡಿಕೊಳ್ಳುವಿರಿ. ಇಂದು ಎಷ್ಟೇ ಕೆಲಸವಿದ್ದರೂ ನಿಮ್ಮ ಕುಟುಂಬದ ಜೊತೆಗೆ ಸವಿಯಾದ ಪ್ರೇಮದಿಂದ ಕಾಲ ಕಳೆಯುವಿರಿ. ನಿಮ್ಮಿಷ್ಟದ ಭೋಜನದ ವ್ಯವಸ್ಥೆ ನಿಮಗಾಗಿ ಮನೆಯಲ್ಲಿ ಕಾಯುತ್ತಿರುತ್ತದೆ. ಕೆಲವು ಹೊಸ ಆಲೋಚನೆ ಮಾರ್ಗಗಳು ನಿಮ್ಮನ್ನು ಮತ್ತಷ್ಟು ಸದೃಢರನ್ನಾಗಿ ಮಾಡುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ. ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು. ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರೇಮದಲ್ಲಿ ಜಯ ಸಾಧಿಸಿ ಮತ್ತು ದಿನಭವಿಷ್ಯ ನೋಡಿ

ಮೀನ ರಾಶಿ
ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ವ್ಯವಸ್ಥಿತ ಕಾರ್ಯಗಳಲ್ಲಿ ತೊಡಗಿ ಆರ್ಥಿಕ ವೃದ್ಧಿ ಮಾಡಿಕೊಳ್ಳಲು ಮುಂದಾಗಿ. ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಈ ದಿನ ಹಲವು ನಿರೀಕ್ಷೆಯನ್ನು ತಂದುಕೊಡಲಿದೆ. ನಿಮ್ಮ ದಾರಿ ಉತ್ತಮವಾಗಿದೆ ಆದರೆ ಕೆಲವರು ನಿಮ್ಮ ಗುರಿಯನ್ನು ಹಾಳುಗೆಡವಬಹುದು. ನಿಮ್ಮ ಮನಸ್ಥಿತಿಯನ್ನು ನೇರವಾಗಿಟ್ಟುಕೊಂಡು ಮುಂದೆ ಸಾಗುವುದು ಕ್ಷೇಮ. ಬಹುದಿನದ ಕಾರ್ಯಗಳು ಈ ದಿನ ಮಾಡಿ ಪೂರ್ಣಗೊಳಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top