ಜ್ಯೋತಿಷ್ಯರು ಪ್ರಧಾನ ತಾಂತ್ರಿಕ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶನಿ ದೋಷ ನಿವಾರಣೆಗೆ ಮತ್ತು ಗ್ರಹ ದೋಷ ನಿವಾರಣೆಗೆ ಸುಂದರಕಾಂಡವನ್ನು ಪಠಿಸುವುದು ಬಹಳ ಉತ್ತಮ.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ. ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ. ಕ್ರಿಯಾಶೀಲತೆಯಿಂದ ಈ ದಿನ ಕೆಲಸಗಳನ್ನು ಆರಂಭಿಸಲಿದ್ದೀರಿ. ಹಳೆಯ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಪತಿ ನಿಮ್ಮ ಮಾತು ಕೇಳುವರು ನೋಡಿ ದಿನ ಭವಿಷ್ಯ

ಕರ್ಕಾಟಕ ರಾಶಿ
ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು. ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ. ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳಿ. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ. ಕುಟುಂಬದ ಆನಂದ ಕ್ಷಣಗಳನ್ನು ಸವಿಯುವ ಸಂದರ್ಭ ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ, ಅವರ ಬೇಕು ಬೇಡಗಳಿಗೆ ನಿಮ್ಮಿಂದ ಸಕಾರಾತ್ಮಕ ಉತ್ತರ ವಿರಲಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ಜಯ ಸಂಪಾದನೆ ಆಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವುದು ನಿಶ್ಚಿತ. ಗುರುಮುಖೇನ ಮಾರ್ಗದರ್ಶನದಿಂದ ಬಹುದೊಡ್ಡ ಯೋಜನೆಯನ್ನು ರೂಪಿಸುವಿರಿ. ಸಾಲಬಾಧೆಯಿಂದ ಮುಕ್ತರಾಗಲು ಪ್ರಯತ್ನಿಸುವುದು ಮುಖ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕಚೇರಿ ಕೆಲಸಗಳಲ್ಲಿ ಹಾಗೂ ನಿಮ್ಮ ಕೌಟುಂಬಿಕ ವ್ಯಾಜ್ಯಗಳು ಮಾನಸಿಕ ಚಿಂತೆ ತರಲಿದೆ. ಉದ್ಯೋಗದಲ್ಲಿ ಹೊಸ ಕೆಲಸದ ಅವಕಾಶ ಸಿಗುವುದು. ಯಶಸ್ಸಿಗೆ ಬೇಕಾಗಿರುವ ಸೌಕರ್ಯ ಹಿರಿಯರಿಂದ ಪ್ರಾಪ್ತಿಯಾಗಲಿದೆ. ಸಂಗಾತಿಯೊಡನೆ ಪ್ರೇಮದಿಂದ ಕಾಲ ಕಳೆಯುತ್ತೀರಿ. ಮಕ್ಕಳ ಭವಿಷ್ಯಕ್ಕಾಗಿ ಉತ್ತಮವಾದ ಮಾರ್ಗವನ್ನು ಹುಡುಕುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರೇಮದಲ್ಲಿ ಜಯ ಸಾಧಿಸಿ ಮತ್ತು ದಿನಭವಿಷ್ಯ ನೋಡಿ

ಧನಸ್ಸು ರಾಶಿ
ನಿಮ್ಮ ಮಾತುಗಳು ಹಾಗೂ ಕೆಲಸವು ಗೆಲುವಿನ ದಾರಿ ಸೂಚಿಸುತ್ತದೆ. ಜನಗಳ ಜೊತೆಗೆ ಹೆಚ್ಚಾಗಿ ಬೆರೆಯುವಿರಿ. ಒಡನಾಡಿಗಳ ಯೋಗ ಕ್ಷೇಮ ವಿಚಾರಿಸುವ ವ್ಯವಧಾನ ತೋರಿಸುತ್ತೀರಿ. ಕುಟುಂಬದಲ್ಲಿ ಸಂತೋಷಕರ ವಾತಾವರಣ ಪ್ರಾಪ್ತಿಯಾಗಲಿದೆ. ಮನಸ್ಸಿಗೆ ಮುದ ನೀಡುವ ಕಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಇಚ್ಚಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸದ ಜಾಗದಲ್ಲಿ ಅನಗತ್ಯವಾಗಿ ನಿಮ್ಮ ವಿರುದ್ಧ ದೋಷಾರೋಪಗಳು ಮಾಡುವ ಸಾಧ್ಯತೆ ಇದೆ. ಆತ್ಮೀಯ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು. ಕೆಲವರು ನಿಮ್ಮ ಹಿತ ಬಯಸುವ ಜನಗಳು ನಿಮ್ಮ ಕಷ್ಟಕ್ಕೆ ಬೆಂಬಲವಾಗಿ ನಿಲ್ಲಲಿದ್ದಾರೆ. ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಳ್ಳಬೇಡಿ. ಆದಷ್ಟು ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹಣಕಾಸಿನ ವ್ಯವಹಾರ ಉತ್ತಮ ರೀತಿಯಲ್ಲಿ ನಡೆಯಲಿದೆ. ಅಗತ್ಯ ಆರ್ಥಿಕ ಅಭಿವೃದ್ಧಿ ಕಾಣಬಹುದು. ಉದ್ಯಮ ವಲಯದಲ್ಲಿ ಬೆಳವಣಿಗೆ ಆಗಲಿದೆ. ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳು ಸರಾಗವಾಗಿ ನಡೆಯುವುದು. ಶೈಕ್ಷಣಿಕ ವಿಷಯ ಪ್ರಗತಿಯಲ್ಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಪ್ರತಿಯೊಂದು ನಡೆಯು ಪ್ರಶಂಸೆಗೆ ಪೂರಕ ವಾತಾವರಣ ಸೃಷ್ಟಿಸುತ್ತದೆ. ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಜನಮನ್ನಣೆ ಗಳಿಸುವಿರಿ. ಕೆಲಸದಲ್ಲಿ ಹೆಚ್ಚಿನ ಅವಕಾಶಗಳು ಪ್ರಾಪ್ತಿಯಾಗಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ಕೆಲಸದ ಒತ್ತಡ ಹಾಗೂ ಓಡಾಟಗಳಿಂದ ಆರೋಗ್ಯದಲ್ಲಿ ಬದಲಾವಣೆಯಾಗಬಹುದು, ಆದಷ್ಟು ಎಚ್ಚರಿಕೆ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top