ಸೆಪ್ಟೆಂಬರ್ 07 ಗುರುವಾರದಂದು ► ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ನಡೆಯಲಿರುವುದರಿಂದ ಆಲಂಕಾರು, ಕಡಬ, ಸುಬ್ರಹ್ಮಣ್ಯ, ಗುಂಡ್ಯ, ನೆಲ್ಯಾಡಿ ಪರಿಸರದಲ್ಲಿ ಸೆಪ್ಟೆಂಬರ್ 07 ಗುರುವಾರದಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group