ಆಕರ್ಷಣ ತಂತ್ರ ಮತ್ತು ದಿನ ಭವಿಷ್ಯ

ಓಂ ನಮೋ ಆದಿ ಪುರುಷಾಯಸ್ಯ
ಆಕರ್ಷಣ ಕುರು ಕುರು ಸ್ವಾಹಾ!
ಈ ಆಕರ್ಷಣ ಮಂತ್ರವು ನಿಮ್ಮ ಸರ್ವ ಕಾರ್ಯಗಳಿಗೆ ಯಶಸ್ಸು ನೀಡುತ್ತದೆ ಹಾಗೂ ನೋಡುವ ಜನಗಳಿಗೆ ನೀವು ಆಕರ್ಷಿತರಾಗುವಿರಿ. ಇದನ್ನು ದಿನ ಪ್ರಾತಃಕಾಲದಲ್ಲಿ ಪೂರ್ವಾಭಿಮುಖವಾಗಿ 21 ಬಾರಿ ಜಪಿಸಬೇಕು.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಸಹವರ್ತಿಗಳಿಂದ ನಿಮ್ಮ ಕಾರ್ಯಗಳಿಗೆ ಸಕಾಲದಲ್ಲಿ ಸಹಕಾರ ದೊರೆಯುತ್ತದೆ. ನಿಮ್ಮ ನಿಗದಿತ ಕೆಲಸಗಳು ಈದಿನ ದಿಡೀರನೆ ಬದಲಾಗುವ ಸಾಧ್ಯತೆಗಳು ಕಂಡು ಬರಲಿದೆ. ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ. ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು. ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕುಟುಂಬದಲ್ಲಿ ಜೀವನದ ಏಳಿಗೆಗಾಗಿ ಚರ್ಚೆಗಳನ್ನು ನಡೆಸುವಿರಿ. ವ್ಯವಹಾರದಲ್ಲಿ ಉತ್ತಮ ಮಾತುಗಳು ಮತ್ತು ನೈಜತೆಯನ್ನು ಬೆಳೆಸಿಕೊಳ್ಳಿ. ಉದ್ಯೋಗ ಮಾಡಲು ಅವಕಾಶಗಳು ಹೆಚ್ಚಳವಾಗುತ್ತದೆ. ಈ ದಿನ ಸ್ನೇಹಮಯವಾಗಿದ್ದು ಹಲವರನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನೆನೆಗುದಿಗೆ ಬಿದ್ದಿರುವ ಕಾರ್ಯವನ್ನು ಸಾಕಾರಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಲಿದೆ. ಸಂಬಂಧಿಕರ ಭೇಟಿ ಹೊಸ ಹುಮ್ಮಸ್ಸು ಅಥವಾ ಆಲೋಚನೆ ತಂದುಕೊಡುತ್ತದೆ. ಹೊಗಳಿಕೆ ಮಾತುಗಳಿಗೆ ನೀವು ಗರ್ವ ಪಡೆಯುವುದು ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ತ್ರಿಪುರ ಭೈರವಿ ಕೃಪೆಯಿಂದ ಈ ದಿನದ ಶುಭ ಫಲಗಳನ್ನು ತಿಳಿಯೋಣ.

ಸಿಂಹ ರಾಶಿ
ಸಣ್ಣ ಸಮಸ್ಯೆಯೆಂದು ಸುಮ್ಮನೆ ಕೂರುವುದು ತಪ್ಪಾಗುತ್ತದೆ. ಸಮಸ್ಯೆ ಉದ್ಭವವಾದರೆ ಅದರ ಪರಿಹಾರಕ್ಕೆ ಮುಂದಾಗಿ. ಹೊಸ ಹಣಕಾಸಿನ ಒಪ್ಪಂದಗಳು ಅನಾಯಾಸವಾಗಿ ನಡೆಯಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲಿದ್ದೀರಿ. ಸಂತೋಷದ ಸುದ್ದಿಯಿಂದ ನಿಮ್ಮಲ್ಲಿ ಹುಮ್ಮಸ್ಸು ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲವು ವೈಯಕ್ತಿಕ ವಿಷಯಗಳಿಂದ ಮಾನಸಿಕ ಚಿಂತೆ ಹೆಚ್ಚಾಗಬಹುದು. ಅಪರಿಚಿತರೊಡನೆ ನಿಮ್ಮ ಯೋಜನೆಗಳ ಬಗ್ಗೆ ಚರ್ಚಿಸುವುದು ಸರಿಯಲ್ಲ. ಸ್ವಂತ ಉದ್ಯೋಗದ ಕನಸು ಈಡೇರುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿರೀಕ್ಷಿತ ಆದಾಯ ಮೂಲಗಳು ಹಿನ್ನಡೆ ಕಂಡುಬರುತ್ತದೆ. ಆಕಸ್ಮಿಕವಾಗಿ ಸಿಗುವ ಸ್ನೇಹಿತರಿಂದ ಮೋಜು-ಮಸ್ತಿ ವಾತಾವರಣಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಕುಟುಂಬದ ವಿಚಾರಗಳನ್ನು ಅಸಡ್ಡೆ ಮಾಡುವುದು ಒಳಿತಲ್ಲ. ಸಾಂಸಾರಿಕ ಜೀವನದಲ್ಲಿ ನಡೆಯುತ್ತಿರುವ ಸಂಘರ್ಷಗಳಿಗೆ ಆದಷ್ಟು ಬೇಗ ಪರಿಹಾರ ಹುಡುಕಿಕೊಳ್ಳಿ. ಸಹೋದರ ವರ್ಗದವರನ್ನು ವಿಶ್ವಾಸದಿಂದ ನೋಡಿಕೊಳ್ಳುವುದು ಒಳ್ಳೆಯದು. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಸೂಕ್ತ. ನಿರೀಕ್ಷಿತ ಆರ್ಥಿಕ ಒಪ್ಪಂದಗಳು ನಡೆಯಬಹುದಾದ ಸಾಧ್ಯತೆಯಿದೆ. ದೂರದ ಊರಿನ ಪ್ರಯಾಣ ಮಾಡುವ ವಿಚಾರ ನಿಮ್ಮಲ್ಲಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಯೋಜಿತ ಕಾರ್ಯಗಳಿಗೆ ಆದಷ್ಟು ಶ್ರಮ ಪಡಬೇಕಾಗಿದೆ. ಇನ್ನೊಬ್ಬರ ಮಾತುಗಳನ್ನು ಕೇಳುವುದು ಅಷ್ಟು ಸರಿಯಲ್ಲ, ಸ್ವಂತ ಬುದ್ಧಿ ಇರಲಿ. ಸಂದರ್ಭನುಸಾರ ಮಾತನಾಡುವುದು ಒಳ್ಳೆಯದು. ನಿಮ್ಮ ಕೆಲವು ಮಾತುಗಳು ತೀಕ್ಷ್ಣ ವಾಗಿದ್ದು ಗೊಂದಲ ಅಥವಾ ಅಪಾರ್ಥ ಮೂಡಿಸುತ್ತದೆ ಎಚ್ಚರವಿರಲಿ. ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಸಿಡುಕಿನ ವ್ಯಕ್ತಿಗಳು ನಿಮ್ಮ ವಿರುದ್ಧ ಹರಿಹಾಯಬಹುದು ನಿಮ್ಮ ಒಂದು ನಗುವಿನಿಂದ ವಾತಾವರಣವನ್ನು ತಿಳಿಗೊಳಿಸಲು ಪ್ರಯತ್ನಿಸಿ. ಪ್ರಕೃತಿಯೊಡನೆ ಕಾಲಕಳೆಯುವ ಮನಸ್ಸು ಮೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಲ ದೇವತಾರಾಧನೆ ನೀವು ಸಂಕಲ್ಪಗಳನ್ನು ಮಾಡುವಿರಿ. ವಿವಾಹಕ್ಕೆ ಶುಭ ಫಲಗಳು ಯಾವುದೇ ಅಡ್ಡಿ ಆತಂಕವಿಲ್ಲದೆ ನಡೆಯಲಿದೆ. ಸ್ನೇಹಿತರ ಆಗಮನದಿಂದ ನಿಮ್ಮಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಈ ದಿನ ನಿಮಗೆ ಪ್ರೇಮಾಂಕುರವಾಗುವ ಲಕ್ಷಣಗಳು ಕಂಡುಬರುತ್ತದೆ.
ವಿಳಂಬ ಪಾವತಿ ಗಳಿಂದ ನಿಮ್ಮಲ್ಲಿ ಮಾನಸಿಕ ಅಸ್ಥಿರತೆ ಉಂಟಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದಿನ ಭವಿಷ್ಯ - ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ

ಮಕರ ರಾಶಿ
ಸಮಾಜಮುಖಿ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಕಷ್ಟದಲ್ಲಿರುವ ಆತ್ಮೀಯರಿಗೆ ಸಹಾಯಮಾಡುವ ನಿಮ್ಮ ಗುಣ ಪ್ರಶಂಸೆ ಪಡೆಯುತ್ತದೆ. ವ್ಯವಹಾರದಲ್ಲಿ ವೈಮನಸ್ಸು ಬರುವ ಲಕ್ಷಣಗಳು ಗೋಚರಿಸುತ್ತದೆ. ಯೋಜನೆಗಳನ್ನು ಪಡೆಯುವ ಅವಕಾಶ ನಿಮ್ಮದಾಗಿದೆ ಆದರೆ ತೀವ್ರತರನಾದ ಪೈಪೋಟಿ ಗಳನ್ನು ಎದುರಿಸಬೇಕಾದ ಸಂದರ್ಭ ಬರಲಿದೆ. ನಿಮ್ಮ ಗ್ರಾಹಕರ ಬದ್ಧತೆಯನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ನಿಮ್ಮ ಚತುರತೆ ಅತ್ಯಗತ್ಯ ಕಾರ್ಯವನ್ನು ನಿರ್ವಹಿಸುತ್ತದೆ, ಬುದ್ಧಿಗೆ ಬಲ ನೀಡಿ. ಜಂಟಿ ವ್ಯವಹಾರಗಳು ಅನುಮಾನಸ್ಪದ ದಿಂದ ಕೂಡಿರುತ್ತದೆ ಆದಷ್ಟು ಸ್ವಂತಿಕೆಯ ಕೆಲಸಗಳನ್ನು ನಿರ್ವಹಿಸಲು ಶಕ್ತರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಅನುಪಯುಕ್ತ ಕೆಲಸಗಳಿಂದ ದೂರವಿರಿ. ಹೇಳಿಕೆ ಮಾತುಗಳನ್ನು ಕೇಳುವುದು ಸಮಂಜಸವಲ್ಲ, ಪೂರ್ಣ ಸತ್ಯವನ್ನು ಅರಿತುಕೊಳ್ಳುವ ವಿಚಾರವಿರಲಿ. ಕೆಲಸದಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರುತ್ತದೆ. ವ್ಯವಹಾರ ನಿಮಿತ್ತ ನೀವು ಈ ದಿನ ಹೆಚ್ಚಿನ ಓಡಾಟ ಮಾಡುವ ಸಾಧ್ಯತೆ ಕಂಡುಬರಲಿದೆ. ಮಧ್ಯಂತರ ವ್ಯಕ್ತಿಗಳಿಂದ ಕೆಲಸದಲ್ಲಿ ಸ್ವಲ್ಪ ಹಿನ್ನಡೆಯಾದರೂ ಸಂಜೆ ವೇಳೆಗೆ ಸರಿಹೋಗುವುದು. ಪ್ರೇಮಿಗಳಿಗೆ ಈ ದಿನ ಉತ್ತಮ ಸಂತೋಷಕರವಾದ ದಿನವಿರುತ್ತದೆ. ಸಂಗಾತಿಯು ನಿಮಗಾಗಿ ವಿಶೇಷ ಉಡುಗೊರೆ ನೀಡುವ ಸಾಧ್ಯತೆಗಳನ್ನು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವಾಹನ ಖರೀದಿಯ ಬಯಕೆ ಈಡೇರುವ ಸಾಧ್ಯತೆ ಕಾಣಬಹುದು. ಆದಾಯದ ಮೂಲಗಳು ನಿರೀಕ್ಷಿತವಾಗಿ ಕೈ ಹಿಡಿಯುತ್ತದೆ. ಆತುರದ ವರ್ತನೆ ವಿಫಲ ಫಲಿತಾಂಶ ನೀಡಬಹುದು ಎಚ್ಚರವಿರಲಿ. ನಿರ್ದಿಷ್ಟ ಸಮಯದ ಪರಿಪಾಲನೆ ಬಹು ಅಗತ್ಯವಾಗಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ವ್ಯವಹಾರಗಳಲ್ಲಿ ಮಾಡುತ್ತೀರಿ. ಹೂಡಿಕೆಗಳಿಂದ ಲಾಭಾಂಶಗಳು ಹೆಚ್ಚಳವಾಗಲಿದೆ. ನಿಮ್ಮ ಯೋಜನೆಯನ್ನು ಇನ್ನೊಬ್ಬರು ನಕಲು ಮಾಡುವ ಸಾಧ್ಯತೆ ಕಂಡುಬರುತ್ತದೆ. ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ಸಹೋದರ ವರ್ಗದಿಂದ ವ್ಯಾಜ್ಯಗಳು ಉದ್ಭವವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top