SSLC ಪರೀಕ್ಷೆ ಮುಕ್ತಾಯ ➤ ಶಿಕ್ಷಕರಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.03: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯು ಮುಕ್ತಾಯಗೊಂಡಿದೆ. ಪರೀಕ್ಷೆ ವೇಳೆ ಕಾರ್ಯನಿರ್ವಾಹಿಸಿದ ಶಿಕ್ಷಕರಿಗೆ ಶಿಕ್ಷಣ ಸಚಿವರು ಧನ್ಯವಾದ ತಿಳಿಸಿದ್ದಾರೆ.

 

ಸರ್ಕಾರದ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ಮಾಡಿದರೆ ಯಾವುದೂ ಸಾಧ್ಯ ಎಂಬುದನ್ನು ಈ ಪರೀಕ್ಷೆಗಳು ರುಜುವಾತು ಮಾಡಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.ಶುಕ್ರವಾರದಂದು ಎಸ್‌‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯಗೊಂಡ ಹಿನ್ನೆಲೆ ಟ್ವೀಟ್‌ ಮಾಡಿರುವ ಅವರು, ಅಸಾಧ್ಯವನ್ನು ಸಾಧ್ಯವಾಗಿಸಿದ ಎಲ್ಲಾ ಶಿಕ್ಷಕ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ.

 

error: Content is protected !!

Join the Group

Join WhatsApp Group