ಉಡುಪಿ: ಕ್ಷುಲಕ ಕಾರಣಕ್ಕೆ ಯುವಕನ ಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ,ಜು.07: ಉಡುಪಿ  ಕ್ಷುಲಕ ಕಾರಣಕ್ಕೆ ಗುಂಪೊಂದು ಯುವಕನನ್ನು ಹತ್ಯೆ ಮಾಡಿದ ಘಟನೆ ಲಕ್ಷ್ಮೀನಗರ ಪ್ರದೇಶದಲ್ಲಿ   ಮಂಗಳವಾರ ನಡೆದಿದೆ. ಹತ್ಯೆಯಾದ ಯುವಕನನ್ನು ಯೋಗೀಶ್ ಎಂದು ಗುರುತಿಸಲಾಗಿದೆ.

ಯೋಗೀಶ್ ಮತ್ತು ತಂಡ ನಡುವೆ ಇದ್ದ ವೈಯಕ್ತಿಕ ಮನಸ್ತಾಪವೇ ಈ ಘಟನೆಗೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!
Scroll to Top