ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ,ಜು.08: ಇದೀಗಾ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿದೆ. ದ.ಕ ಜಿಲ್ಲೆಯಲ್ಲಿ ದಿನೆ ದಿನೆ ಸಂಖ್ಯೆಯು ಜಾಸ್ತಿಯಾಗುತ್ತಿದೆ.ಬೆಳ್ತಂಗಡಿ ತಾಲೂಕಿನಲ್ಲೂ ಅತಿಯಾಗಿ ಹಬ್ಬುತ್ತಿದ್ದು ಜನ, ಭಯದಿಂದ ಜೀವಿಸುವಂತಾಗಿದೆ.

ಹೀಗಿದ್ದರೂ ಹೊರ ಪ್ರದೇಶದಿಂದ ಪ್ರವಾಸಿಗರು ಯವುದೇ ನೀತಿ ನಿಯಮವಿಲ್ಲದೆ ಬೇಕಾಬಿಟ್ಟಿ ತಿರುಗಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ ಪ್ರಸಿದ್ಧ ಶಿಶಿಲ ದೇವಾಲಯಕ್ಕೆ ದಿನ ನಿತ್ಯ ಬೆಂಗಳೂರು ಹಾಗೂ ದೂರ ದೂರಿನ ಜನ ಪ್ರವಾಸಕ್ಕೆ ಆಗಮಿಸುತ್ತಿದ್ದಾರೆ. , ಮಾಸ್ಕ್ ಸಾಮಾಜಿಕ ಅಂತರ ಯಾವುದೇ ಸೂಚನೆಗೆ ಗಮನ ಕೊಡದೆ, ಗ್ರಾಮಸ್ಥರ ಸೂಚನೆಯನ್ನೂ ಕಡೆಗಣಿಸುತ್ತಿದ್ದು, ಜಿಲ್ಲಾಡಳಿತ ಕೂಡಲೆ ಪ್ರವಾಸಿಗರಿಗೆ ನಿಷೆಧಹೆರಿ ಕ್ರಮ ಕೈಗೊಳ್ಳಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Also Read  ರಾಜ್ಯದಲ್ಲಿ 14 ಲಕ್ಷ ಮಂದಿಯ ಪಡಿತರ ಕಾರ್ಡ್​ ರದ್ದು

 

error: Content is protected !!
Scroll to Top