ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ವಿರೋಧಿ ವರ್ಗದ ಜನಗಳು ನಿಮ್ಮ ಕಾರ್ಯ ಶೈಲಿಗೆ ಮನಸೋತು ಸ್ನೇಹ ಹಸ್ತ ಚಾಚುವ ಸಾಧ್ಯತೆ ಇಂದು ಕಾಣಬಹುದು. ನಿಮ್ಮ ವ್ಯವಹಾರದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಲು ಸೂಕ್ತ ಸಮಯ ಹಾಗೂ ಹಣಕಾಸಿನ ಮೂಲವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವುದು ನಿಮ್ಮ ಬದ್ಧತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆರ್ಥಿಕ ಸ್ಥಿತಿ ನಿಮ್ಮ ಮನಸ್ಸಿನ ಅಭಿಲಾಷೆಯಂತೆ ಇಂದು ನಡೆಯಲಿದೆ. ಅನಿರೀಕ್ಷಿತವಾಗಿ ಹಳೆಯ ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ. ವಾಹನ ತೆಗೆದುಕೊಳ್ಳುವ ನಿಮ್ಮ ಹಲವು ದಿನದ ಬಯಕೆ ಈಡೇರುವ ಸಾಧ್ಯತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ವೈವಾಹಿಕ ಜೀವನಕ್ಕೆ ಕಾತರದಿಂದ ಕಾಯುತ್ತಿರುವವರಿಗೆ ಶುಭಸುದ್ದಿ ನಿಮ್ಮ ಕಿವಿಗೆ ಬೀಳಲಿದೆ. ಕುಟುಂಬದಲ್ಲಿ ನಡೆಯುವಂಥ ಸಣ್ಣ ತಪ್ಪನ್ನು ದೊಡ್ಡದಾಗಿ ಪರಿವರ್ತನೆ ಮಾಡದೆ ಕ್ಷಮಾಗುಣವನ್ನು ಬೆಳೆಸಿಕೊಳ್ಳಿ. ಹಣಕಾಸು ಪೂರ್ಣವಾಗಿ ಬರದೆ ನಿಮ್ಮನ್ನು ಸತಾಯಿಸುತ್ತದೆ. ಯಂತ್ರೋಪಕರಣ ನಿರ್ವಹಿಸುವವರಿಗೆ ಸ್ವಲ್ಪ ಮಟ್ಟಿಗೆ ಜಾಗ್ರತೆ ವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿಮ್ಮ ಅಗಾಧ ಜ್ಞಾನ ಮನಗಂಡು ಅವರ ಕೆಲಸದ ಸಹಾಯಕ್ಕೆ ನಿಮ್ಮಲ್ಲಿ ಕೇಳುವವರು, ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವುದರಿಂದ ನಿಮ್ಮ ಖ್ಯಾತಿ ಹೆಚ್ಚಾಗಲಿದೆ. ಪರೀಕ್ಷೆಗಳಲ್ಲಿ ಉತ್ತಮ ನಿರ್ವಹಣೆ ತೋರುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಗೃಹ ನಿಮಿತ್ತ ಕಾರ್ಯಗಳಲ್ಲಿ ಹೆಚ್ಚಿನ ಹಣ ಖರ್ಚು ಆಗುವ ಸಾಧ್ಯತೆ ಇದೆ. ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಿಂದ ನಿಮಗೆ ಹಲವು ಅವಕಾಶಗಳು ಬರಲಿದೆ. ನಿಮ್ಮ ಆರೋಗ್ಯದಲ್ಲಿ ತುಸು ವ್ಯತ್ಯಾಸ ಕಾಣುವುದರಿಂದ ಅಂದುಕೊಂಡ ಕೆಲಸದಲ್ಲಿ ವಿಳಂಬವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸೂಕ್ತ ದಾಖಲೆಗಳನ್ನು ಇಟ್ಟುಕೊಂಡು ಕಚೇರಿಯಲ್ಲಿ ಪಾಲ್ಗೊಳ್ಳಿ ಕೆಲವು ವಾದಗಳು ಮಾಡುವಾಗ ಅವಶ್ಯಕತೆ ಬೀಳಲಿದೆ. ಆಸ್ತಿ ಖರೀದಿ ಪ್ರಕ್ರಿಯೆ ಮುಂದಕ್ಕೆ ಹೋಗಲಿದೆ. ಬಾಳಸಂಗಾತಿಯ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡುವುದರಿಂದ ನಿಮ್ಮ ಮೇಲೆ ಬಂದಂತ ಅಪವಾದ ದೂರವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ವ್ಯವಹಾರದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯಿಂದ ಕೆಲವರಿಗೆ ಇರಿಸುಮುರಿಸು ಆಗುವ ಸಂದರ್ಭ ಬರಬಹುದು, ಯಾವುದಕ್ಕೂ ಚಿಂತೆ ಮಾಡದೆ ಕಾರ್ಯಕ್ಷೇತ್ರಗಳಲ್ಲಿ ಮುನ್ನುಗ್ಗಿ. ಕೊಟ್ಟಿರುವ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡಲಿದ್ದೀರಿ. ಕುಟುಂಬದೊಂದಿಗೆ ಪ್ರವಾಸದ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು. ಅನುಪಯುಕ್ತ ವಿಷಯಗಳಲ್ಲಿ ಕಾಲಹರಣ ಮಾಡುವುದು ಸರಿ ಕಾಣುವುದಿಲ್ಲ. ಮಕ್ಕಳ ವಿದ್ಯೆಯಲ್ಲಿ ಉನ್ನತ ಸ್ಥಾನ ಪ್ರಾಪ್ತಿಯಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಕೆಲಸದಲ್ಲಿ ಬಡ್ತಿ ಸಿಗುವ ಅವಕಾಶವಿದೆ. ಜಮೀನು ವ್ಯಾಜ್ಯಗಳು ಪರಿಹಾರವಾಗುವ ಸ್ಥಿತಿಯಲ್ಲಿದೆ ಆದರೆ ಮಧ್ಯವರ್ತಿಗಳಿಂದ ವಿನಾಕಾರಣ ಸಮಸ್ಯೆ ಬರಬಹುದು. ಹಣಕಾಸಿನ ವಿಷಯದಲ್ಲಿ ಗೆಲುವು ನಿಮ್ಮ ಪರವಾಗಿದೆ. ಆಕಸ್ಮಿಕ ಧನಲಾಭ ಆಗುವ ಸ್ಥಿತಿ ಕಂಡು ಬರುತ್ತದೆ. ಮಕ್ಕಳು ನಿಮ್ಮ ಕೆಲಸಗಳಿಗೆ ಸಹಕಾರ ನೀಡಲಿದ್ದಾರೆ. ಕುಟುಂಬದಲ್ಲಿ ಸಂತೋಷದ ವಾತಾವರಣ ತುಂಬಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ವ್ಯವಹಾರದಲ್ಲಿ ಹೊಸ ಲಾಭಗಳಿಕೆಯ ಮಾರ್ಗವನ್ನು ಕಂಡುಹಿಡಿಯುವಿರಿ. ವೈಜ್ಞಾನಿಕ ಸಂಶೋಧನೆಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಾಣಬಹುದು. ಕಲಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಪ್ರೇಮಿಗಳಿಗೆ ರೋಮಾಂಚನ ಭರಿತವಾದ ದಿನವಿದು. ನಿಮ್ಮ ಮನಸ್ಸಿನಲ್ಲಿರುವ ಭಯ ಒತ್ತಡಗಳು ಈದಿನ ಪರಿಹಾರವಾಗಿ ನಗು ಮೂಡುವುದನ್ನು ಕಾಣಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹೆಚ್ಚು ತಿರುಗಾಟದಿಂದ ದೈಹಿಕ ಕ್ಷಮತೆ ಕುಂದಬಹುದು ಆದಷ್ಟು ವಿಶ್ರಾಂತಿಗೆ ಪ್ರಯತ್ನಪಡಿ. ಹಣಕಾಸಿನ ವಿಷಯವಾಗಿ ವ್ಯವಹಾರಗಳು ಈ ದಿನ ವಿಳಂಬವಾಗುವ ಸಾಧ್ಯತೆ ಇದೆ. ವ್ಯಾಪಾರಸ್ಥರಿಗೆ ಅನುಕೂಲಕರ ಸ್ಥಿತಿ ನಿರ್ಮಾಣವಾಗುತ್ತದೆ. ಆಧ್ಯಾತ್ಮದತ್ತ ನಿಮ್ಮ ಮನಸ್ಸು ಮೂಡಲಿದೆ. ಭವಿಷ್ಯದ ಹಿತದೃಷ್ಟಿಯಿಂದ ಉನ್ನತವಾದ ಯೋಜನೆಯನ್ನು ಪ್ರಾರಂಭಿಸುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಅಗೋಚರ ಎನಿಸುವ ಕೆಲವು ಪ್ರಕ್ರಿಯೆಗಳ ಅನುಭವ ಆಗಬಹುದಾಗಿದೆ. ನಿಮ್ಮ ಕುತೂಹಲ ಅಥವಾ ಜ್ಞಾನದ ಮಟ್ಟ ಹೆಚ್ಚಾಗುವ ಸಂದರ್ಭ ಬರಲಿದೆ. ಹಳೆಯ ವಸ್ತುಗಳಲ್ಲಿ ಹೆಚ್ಚಿನ ಬಯಕೆಗಳು ಮೂಡುತ್ತದೆ. ವ್ಯವಹಾರದಲ್ಲಿ ಸಾಲ ಕೊಡುವುದು ತಪ್ಪಾಗಬಹುದು. ಕುಟುಂಬದಲ್ಲಿ ಶಾಂತಿ ಸಮಾಧಾನವನ್ನು ಸ್ಥಾಪಿಸಲು ಪ್ರಯತ್ನಪಡಿ. ಗಾಳಿ ಮಾತುಗಳನ್ನು ನಂಬುವುದು ಮೊದಲು ಬಿಡಬೇಕಾದ ವಿಷಯವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಮಾತುಗಳ ಮೇಲೆ ಹೆಚ್ಚಿನ ನಿಗಾ ಇಡಿ. ವಾಗ್ದಾನ ನೀಡಿ ಸಿಲುಕಬೇಡಿ. ಸಾಲ ಕೊಡುವ ಪ್ರಮೇಯ ಬರಬಹುದು ಆದಷ್ಟು ಈ ದಿನ ನಿಮಗೆ ಲೇವಾದೇವಿ ಶುಭವಲ್ಲ. ನಿಮ್ಮ ವಿಶ್ವಾಸದಿಂದ ಮತ್ತು ಆತ್ಮಬಲದಿಂದ ಕಷ್ಟ ಕಾರ್ಯವನ್ನು ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ಕೆಲಸದಲ್ಲಿ ಉತ್ತಮ ಪ್ರಶಂಸೆ ಸಂಪಾದಿಸುತ್ತೀರಿ, ಆದರೆ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ ಸರಿಪಡಿಸಲು ಮುಂದಾಗುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group