ವಶೀಕರಣ ತಂತ್ರ ಮತ್ತು ದಿನ ಭವಿಷ್ಯ

ವಶೀಕರಣ ತಂತ್ರ
ತಾಂತ್ರಿಕನು ತನ್ನ ನಿರ್ದಿಷ್ಟ ಮಂತ್ರೋಚ್ಚಾರಣೆ, ಶಕ್ತಿ ಕೂಟಗಳನ್ನು, ಪರಿಸರ ಹಾಗೂ ಸಿಗುವ ಮೂಲ ವನಸ್ಪತಿಗಳನ್ನು ಈ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳುತ್ತಾನೆ. ಇಂತಹ ಪ್ರಕ್ರಿಯೆಗಳಿಂದ ವಶೀಕರಣ ಸಿದ್ಧಾಂತವನ್ನು ನಿಮ್ಮ ಜೀವನಕ್ಕೆ ಅಳವಡಿಸಿಕೊಳ್ಳಬಹುದಾದ ಮಹತ್ವದ ಕೆಲಸವಾಗಿರುತ್ತದೆ.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಪ್ರೇಮಿಗಳಿಗೆ ಸಂತೋಷದ ಸುದ್ದಿ ಬರಲಿದೆ. ಆದಾಯದ ವೃದ್ದಿಗಾಗಿ ಹಲವು ರೀತಿಯ ಪ್ರಯತ್ನ ಕಾರ್ಯಗಳಿಗೆ ಕೈಹಾಕುವಿರಿ. ಉದ್ಯೋಗದಲ್ಲಿ ಅಸಮಾಧಾನವಿದ್ದರೂ ಸಹವರ್ತಿ, ಮೇಲಾಧಿಕಾರಿಗಳಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯಲಿದೆ. ದೈಹಿಕವಾದ ಬಳಲುವಿಕೆ ನಿಮ್ಮಲ್ಲಿ ಇಂದು ಕಾಣಬಹುದು. ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ನೀವು ತೊಡಗಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಪತ್ನಿಯ ಮುಂಗೋಪವನ್ನು ಶಾಂತಗೊಳಿಸಲು ಒಳ್ಳೆಯ ಮಾತುಗಳು ಹಾಗೂ ಸಣ್ಣ ಉಡುಗೊರೆ ನೀಡಬೇಕಾಗಿದೆ. ಲೇವಾದೇವಿ ಕಾರ್ಯದಲ್ಲಿ ನಷ್ಟ ಸಾಧ್ಯತೆ. ಮನಸ್ಸಿನಲ್ಲಿದ್ದ ದುಗುಡತೆ ಕಣ್ಮರೆಯಾಗಿ ಸಂತೋಷದಿಂದ ಇರುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆರ್ಥಿಕ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸುವುದು ಸರಿಯಲ್ಲ. ನಂಬಿಕಸ್ಥರು ಭಾವನಾತ್ಮಕವಾಗಿ ನಿಮ್ಮ ಬಳಿ ಸಹಾಯ ಅಪೇಕ್ಷಿಸಿ ಬರಬಹುದು ನಿಮ್ಮ ಬಳಿ ಇದ್ದರೆ ಸಹಾಯ ಮಾಡಿ ಇಲ್ಲದಿದ್ದರೆ ಸುಮ್ಮನಿದ್ದು ಬಿಡಿ. ಸಂಗಾತಿಯ ಪ್ರೇಮ ಬರಿತ ನೋಟವು ನಿಮಗೆ ಅತಿಹೆಚ್ಚು ಮುದ ನೀಡಲಿದೆ. ನಿಮ್ಮ ಕೆಲಸದ ವೈಖರಿ ಹಾಗೂ ಲಾಭಾಂಶದ ಲೆಕ್ಕಚಾರ ಜನಗಳಿಗೆ ಬಹು ಹಿಡಿಸಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮನದಾಸೆ ಇಂದು ಈಡೇರಲಿದೆ. ನಿಮ್ಮ ಯೋಜನೆಗಳಲ್ಲಿ ನಿರೀಕ್ಷಿತ ಫಲ ಕಾಣಲು ಇನ್ನಷ್ಟು ಪ್ರಯತ್ನ ಮತ್ತು ಸಾಹಸ ಮಾಡಬೇಕಾಗಿದೆ. ರಂಗಭೂಮಿ, ಚಿತ್ರಕಲೆ ಇನ್ನಿತರ ಚಟುವಟಿಕೆಗಳಲ್ಲಿ ಉತ್ತಮ ಅವಕಾಶಗಳು ಲಭಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಹಣಕಾಸಿನ ವಿಷಯದಲ್ಲಿ ಉತ್ತಮ ನಿರೀಕ್ಷೆ ಇಡಬಹುದು. ಅನಿರೀಕ್ಷಿತ ಸುದ್ದಿಗಳಿಂದ ನಿಮ್ಮನ್ನು ಇಂದು ವಿಚಲಿತರಾಗಿಸುತ್ತದೆ. ಕುಟುಂಬದಲ್ಲಿ ಭಾವೈಕ್ಯತೆ ಬೆಳೆಸಲು ಪ್ರಯತ್ನಪಡಿ. ಪಾಲುದಾರಿಕೆ ವ್ಯವಹಾರದಲ್ಲಿ ಮೋಸದ ಸುಳಿವು ನಿಮಗೆ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಇಂದು ಹೆಚ್ಚು ಆರೋಗ್ಯದಿಂದ ಕಾರ್ಯಗಳನ್ನು ಮಾಡಲು ತಯಾರಾಗುವಿರಿ. ವೈಶಿಷ್ಟಪೂರ್ಣ ವಿಷಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ಮಕ್ಕಳ ಕೆಲವು ಬೇಡಿಕೆಗಳು ನಿಮ್ಮ ಜೇಬು ಖಾಲಿ ಮಾಡಬಹುದು. ಸಂಗಾತಿಯ ಸಾಂಗತ್ಯದಲ್ಲಿ ಭಾವನಾತ್ಮಕವಾಗಿ ಜೀವಿಸುವಿರಿ. ಕುಟುಂಬದ ಹಿರಿಯರು ನಿಮ್ಮ ಗುರಿಯ ಬೆಂಗಾವಲಾಗಿ ನಿಲ್ಲುವರು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪ್ರೀತಿಪಾತ್ರರೊಡನೆ ನಿಮ್ಮ ಸಮಯವನ್ನು ಕಳೆಯುವ ದಿನವಿದು. ಬಿಡುವಿಲ್ಲದ ಕೆಲಸದ ನಡುವೆಯೂ ಮತ್ತೊಬ್ಬರ ಯೋಗಕ್ಷೇಮವನ್ನು ವಿಚಾರಿಸುವುದು ನಿಮ್ಮ ಬಗ್ಗೆ ಗೌರವ ಹೆಚ್ಚಿಸುತ್ತದೆ. ಅದ್ಭುತ ಆಲೋಚನೆಗಳಿಂದ ನವೀನ ಕಾರ್ಯಕ್ರಮಗಳನ್ನು ಕೈಗೊಳ್ಳುವಿರಿ. ರಾಜಿ ಸಂದಾನಗಳಲ್ಲಿ ಪಾಲ್ಗೊಳ್ಳುವುದು ಬೇಡ, ಇದು ನಿಮ್ಮ ವ್ಯಕ್ತಿತ್ವಕ್ಕೆ ದಕ್ಕೆ ತರುವ ಸಾಧ್ಯತೆ ಇರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ವಸ್ತುಗಳನ್ನು ಜತನದಿಂದ ಕಾಪಾಡಿಕೊಳ್ಳುವ ವಿಚಾರಗಳನ್ನು ಬೆಳೆಸಿಕೊಳ್ಳಿ. ಮನಸ್ಸಿನಲ್ಲಿ ಉದ್ಭವವಾಗುವ ಗೊಂದಲಗಳಿಗೆ ತೆರೆಯೆಳೆಯುವುದು ಬಹಳಷ್ಟು ಮುಖ್ಯ. ಬೃಹತ್ ಯೋಜನೆ ತೆಗೆದುಕೊಳ್ಳುವ ಮೊದಲು ಅದರ ಪೂರ್ಣ ಪ್ರಮಾಣದ ವಿಶ್ಲೇಷಣೆ ಅಗತ್ಯವಿದೆ. ನೆರೆಹೊರೆಯವರೊಡನೆ ಉತ್ತಮ ಸ್ನೇಹ ಬೆಳೆಸಿಕೊಳ್ಳುವ ಚಿಂತನೆ ನಿಮ್ಮಲ್ಲಿರಲಿ. ಗ್ರಾಹಕರ ಬದ್ಧತೆಯನ್ನು ಮನಗೊಂಡು ಕಾರ್ಯಗಳನ್ನು ಸ್ಥಾಪಿಸುವುದು ಒಳಿತು. ಕುಟುಂಬದಲ್ಲಿ ನಡೆಯುವ ಸಂತೋಷಕರ ಪ್ರಸಂಗಗಳಿಗೆ ನೀವು ಸಾಕ್ಷಿಯಾಗಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲಸದ ಬಗೆಗಿನ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳುವ ವ್ಯವಸ್ಥೆ ಕಂಡುಬರುತ್ತದೆ. ಸೂಕ್ಷ್ಮ ವಿಷಯಗಳಿಗೆ ಆದ್ಯತೆ ನೀಡುವುದು ಮುಖ್ಯ. ಅತ್ಯಂತ ವೇಗ ಮತ್ತು ಆತುರದ ಕೆಲಸದಿಂದ ಸಂಕಷ್ಟಗಳು ಎದುರಾಗಬಹುದು. ನಿಮ್ಮ ಯೋಜನೆಗಳಿಗೆ ಮಾರಕವಾಗುವ ಅಂಶಗಳನ್ನು ಪರಿಗಣಿಸಿ ಸರಿಪಡಿಸುವ ಮಾರ್ಗ ಹುಡುಕಿ. ಹೊಸ ಸ್ನೇಹದ ಬಗ್ಗೆ ಈ ದಿನ ಒಲವು ಮೂಡುತ್ತದೆ. ನೀವು ನಿಮ್ಮ ವಿಚಾರಗಳನ್ನು ಗೋಪ್ಯವಾಗಿ ಇಟ್ಟುಕೊಳ್ಳುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬದಲ್ಲಿ ನಿಮ್ಮ ವಿವೇಚನೆಯಿಂದ ಶುಭ ಕಾರ್ಯದ ಬಗ್ಗೆ ಪ್ರಸ್ತಾಪ ನಡೆಯಲಿದೆ. ಮುಖ್ಯವಾದ ವಸ್ತುಗಳನ್ನು ಎಲ್ಲೆಂದರಲ್ಲಿ ಇಟ್ಟು ಮರೆಯಬಹುದು ಎಚ್ಚರವಿರಲಿ. ಹಣಕಾಸಿನಲ್ಲಿ ಉತ್ತಮವಾದ ಅಭಿವೃದ್ಧಿ ಕಾಣಲು ಶ್ರಮ ಅಗತ್ಯವಿದೆ. ಕೆಲವು ಯೋಜನೆಗಳಿಗೆ ಸಾಲ ಮಾಡುವ ಮನಸ್ಥಿತಿಯ ನಿಮ್ಮಲ್ಲಿರಬಹುದು ಇರುವಂತಹ ವ್ಯವಸ್ಥೆಯಲ್ಲಿ ಸಾಗುವುದು ಉತ್ತಮ. ಕುಟುಂಬದ ಹಿತಕ್ಕಾಗಿ ಉತ್ತಮ ಕಾರ್ಯಗಳನ್ನು ನೀವು ಕೈಗೊಳ್ಳುವಿರಿ. ಸದ್ಯದಲ್ಲಿ ಪ್ರಗತಿ ಕಂಡು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸವನ್ನು ಒಪ್ಪಿಕೊಳ್ಳುವ ಮುನ್ನ ಆದಷ್ಟು ಅದರ ಬಗ್ಗೆ ಸಂಪೂರ್ಣ ವಿಚಾರ ಕಲೆ ಹಾಕುವುದು ಒಳ್ಳೆಯದು. ಕೆಲವು ಜನರ ನಯವಾದ ಮಾತುಗಳಿಗೆ ಮರುಳಾಗುವ ನೀವು ಸಮಸ್ಯೆಗಳಲ್ಲಿ ಸಿಲುಕು ಬಹುದಾದ ಸಾಧ್ಯತೆ ಕಂಡುಬರುತ್ತದೆ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪವನ್ನು ಆದಷ್ಟು ತಡೆಗಟ್ಟುವುದು ಒಳಿತು. ಕುಟುಂಬದೊಂದಿಗೆ ಸಂತೋಷದ ವಾತಾವರಣ ಕಳೆಯಲು ಇಚ್ಚಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೇವಲ ಮಾತುಗಳಿಂದ ಎಲ್ಲವು ಪಡೆಯಬಹುದು ಎಂಬುದು ನಿಮ್ಮ ಭ್ರಮೆ, ಆದಷ್ಟು ಕಾರ್ಯಾತ್ಮಕ ರಾಗುವುದು ಒಳಿತು. ವಿಲಾಸಿತನ ಪ್ರದರ್ಶನ ಮಾಡುವುದು ಸರಿಯಲ್ಲ. ಯೋಜನೆಗಳಲ್ಲಿ ಟೀಕೆಗಳು ಬರಬಹುದು ಆದಷ್ಟು ವಿಮರ್ಶೆಗಳನ್ನು ಜರಿಯದೆ. ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದು ಮುಖ್ಯ. ಸಹೋದರರೊಡನೆ ಸಂಘರ್ಷಕ್ಕೆ ಇಳಿಯುವುದು ಸರಿಯಲ್ಲ. ಈ ದಿನ ಅಂದುಕೊಂಡ ಕೆಲಸಗಳು ಮಂದಗತಿಯಲ್ಲಿ ನಡೆಯಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group