ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ಅಗತ್ಯವಾಗಿದೆ. ನಿಮ್ಮ ಕಾರ್ಯಕಲಾಪಗಳಿಗೆ ಸುಧಾರಣೆ ಅಗತ್ಯ. ಪ್ರತಿಯೊಂದು ವ್ಯವಹಾರವನ್ನು ಸಹ ಮಾಡುವಾಗ ಅದರ ಸಂಪೂರ್ಣ ಮಾಹಿತಿ ಪಡೆಯುವುದು ಸೂಕ್ತ. ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಬೆಳವಣಿಗೆ ಸಾಧಿಸಲು ಪ್ರಯತ್ನಪಡಿ, ಇನ್ನೊಬ್ಬರ ಒತ್ತಾಯದ ಮೇರೆಗೆ ಬಾಳುವುದು ಒಳ್ಳೆಯದಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ. ಹೆಚ್ಚಿನ ಅವಕಾಶಗಳು ನಿಮ್ಮ ಕೆಲಸದಲ್ಲಿ ಕಾಣಬಹುದು. ಮಕ್ಕಳ ಬೆಳವಣಿಗೆಗಾಗಿ ವಿಶೇಷ ಚಟುವಟಿಕೆಗಳನ್ನು ಸಿದ್ಧಪಡಿಸುತ್ತಿರಿ. ಅನಿರೀಕ್ಷಿತ ಪ್ರಯಾಣಗಳು ಈದಿನ ಕಂಡುಬರುತ್ತದೆ. ಕುಟುಂಬದಲ್ಲಿನ ಸಮಸ್ಯೆಗಳಿಗೆ ಕುಳಿತುಕೊಂಡು ಪರಿಹಾರವನ್ನು ಹುಡುಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕರಗುತ್ತಿರುವ ಹಣಕಾಸಿನ ವ್ಯವಸ್ಥೆಯನ್ನು ಸರಿದಾರಿಗೆ ತರಲು ಪ್ರಯತ್ನಿಸಬೇಕಾದ ಅನಿವಾರ್ಯತೆ ಇದೆ. ಹೆಚ್ಚಿನ ಚೈತನ್ಯದಾಯಕವಾಗಿ ಈ ದಿನ ನಡೆಯಲಿದೆ. ನಿಮ್ಮ ಯೋಚನಾಲಹರಿಯಿಂದ ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಆರ್ಥಿಕ ಮುಗ್ಗಟ್ಟಿಗೆ ನಿಮ್ಮ ಕಡೆಯಿಂದ ವಿಶೇಷ ಪ್ರಯತ್ನ ನಡೆಯಲಿದೆ. ಕುಟುಂಬಸ್ಥರ ಜೊತೆ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿರಿ. ಬಾಕಿ ಇರುವ ಕೆಲಸವನ್ನು ಈ ದಿನ ಪೂರ್ಣಗೊಳಿಸಲಿದ್ದೀರಿ. ನೆಂಟರಿಷ್ಟರ ಆಗಮನದಿಂದ ನಿಮ್ಮ ಜೇಬು ಖಾಲಿಯಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಶತ್ರುಗಳಿಂದ ಸಮಸ್ಯೆ ಅನುಭವಿಸುತ್ತಿದ್ದರೆ ಹೀಗೆ ಮಾಡಿ

ಸಿಂಹ ರಾಶಿ
ಇಂದು ವಿಶೇಷ ಖಾದ್ಯ ಆಹಾರ ಸೇವನೆ ಕಾಣಬಹುದು. ಹೊಸ ವಿಷಯಗಳನ್ನು ಕಲಿಕೆಗೆ ನೀವು ಇಷ್ಟಪಡುವಿರಿ. ಸಂಗಾತಿಯೊಂದಿಗೆ ಸಂಜೆಯ ವಾತಾವರಣ ಸುಂದರವಾಗಿ ಕಳೆಯಲು ಪ್ರಯತ್ನಿಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ದೈಹಿಕ ಕಸರತ್ತು ತೋರ್ಪಡಿಕೆಗಲ್ಲ, ಶ್ರಮದ ಕೆಲಸಕ್ಕೆ ಮಾತ್ರ ವಿನಿಯೋಗಿಸಿ. ಕಷ್ಟದ ಕಾರ್ಯಗಳನ್ನು ಈ ದಿನ ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ಕೋಪಿಷ್ಟ ಸ್ವಭಾವವನ್ನು ಪ್ರದರ್ಶನ ಮಾಡುವುದು ಬೇಡ. ಬೇಡದ ವಿಚಾರಗಳಿಗೆ ಮಾನಸಿಕ ಚಿಂತೆ ತೆಗೆದುಕೊಳ್ಳುವುದು ಸಮಂಜಸ ಕಾಣುವದಿಲ್ಲ. ಸಂಗಾತಿಯಿಂದ ನಿಮ್ಮ ಯೋಜನೆಗಳಿಗೆ ಅಗತ್ಯ ನೆರವು ದೊರೆಯುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮವಾದ ಸಾಧನೆ ಕಂಡುಬರುತ್ತದೆ. ಅವಿವಾಹಿತರಿಗೆ ಶುಭ ಕಾರ್ಯದ ಬಗ್ಗೆ ಸಕಾರಾತ್ಮಕ ಫಲಿತಾಂಶ ಕಂಡುಬರುತ್ತದೆ. ಮಿತ್ರರೊಡನೆ ಮನಸ್ತಾಪ ವಾಗುವ ಸಾಧ್ಯತೆ ಇದೆ. ಉದ್ಯೋಗ ಸ್ಥಳದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಿಸುವಿರಿ. ಗುರು ಹಿರಿಯರ ಮಾರ್ಗದರ್ಶನದಿಂದ ನವೀನ ಯೋಜನೆಯನ್ನು ಪಡೆದುಕೊಳ್ಳುವಿರಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ನಿರೀಕ್ಷಿತ ಗೆಲುವು ಲಭ್ಯವಾಗುತ್ತದೆ. ಕುಟುಂಬದ ಹಿರಿಯರಿಂದ ಹೊಸ ಜವಾಬ್ದಾರಿ ನಿಮಗೆ ಪ್ರಾಪ್ತಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಬೃಹತ್ ಪ್ರಮಾಣದ ಯೋಜನೆಯನ್ನು ಮಾಡುವ ಅವಕಾಶ ಸಿಗಲಿದ್ದು ನಿಮ್ಮ ತಂತ್ರಗಾರಿಕೆ ಹಾಗೂ ಬುದ್ಧಿ ಕೌಶಲ್ಯದಿಂದ ಇದನ್ನು ಪಡೆಯಬಹುದು. ದೈವ ಧಾರ್ಮಿಕ ವಿಧಾನಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕೆಲಸದ ಬಗೆಗಿನ ಸಂಪೂರ್ಣ ಜ್ಞಾನ ಪಡೆಯುವುದು ನಿಮ್ಮಲ್ಲಿ ಕಾಣಬಹುದು. ಮೇಲಾಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಕುಟುಂಬದ ವಿಷಯಗಳನ್ನು ಆದಷ್ಟು ಪರಿಗಣನೆಗೆ ತೆಗೆದುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಹೆತ್ತವರ ಕಣ್ಣೆದುರಲ್ಲೇ ನದಿಗೆ ಜಿಗಿದು ಯುವತಿ ಆತ್ಮಹತ್ಯೆ!

ಧನಸ್ಸು ರಾಶಿ
ನಿಮ್ಮ ಕಾರ್ಯಗಳಲ್ಲಿ ಟೀಕೆ-ಟಿಪ್ಪಣಿಗಳು ಸಹಜವಾಗಿ ಬರಬಹುದು ಅವುಗಳಿಂದ ಭಯಪಟ್ಟು ಕೊಳ್ಳುವುದು ಬೇಡ. ನಿಮ್ಮ ಕ್ರಿಯಾಶೀಲತೆ ಹಾಗೂ ಯೋಜನೆಯನ್ನು ಹಾದಿತಪ್ಪಿಸುವ ವ್ಯವಸ್ಥಿತ ತಂತ್ರ ನಡೆಯಲಿದೆ, ಇವುಗಳಿಗೆ ಪ್ರತ್ಯುತ್ತರ ಸಿದ್ಧಪಡಿಸಿಕೊಳ್ಳಿ. ನವೀನ ಹೂಡಿಕೆಗಳ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸದಲ್ಲಿನ ಆಲಸ್ಯತನ ನಿಮ್ಮ ಯೋಜನೆ ಹಾಗೂ ಆರ್ಥಿಕ ಪ್ರಗತಿಗೆ ಅಡ್ಡಿ ತರಬಹುದು. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಚೈತನ್ಯ ರೂಢಿಸಿಕೊಂಡು ಯೋಜನೆಗಳಲ್ಲಿ ಪಾಲ್ಗೊಳ್ಳಿ. ಹಣಕಾಸಿನ ವ್ಯವಹಾರವನ್ನು ಬಲಿಷ್ಠಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಬೇಕಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕಷ್ಟದ ಕನವರಿಕೆಗಳು ದೂರವಾಗಿ ನಗುವಿನ ಮಂದಹಾಸ ನಿಮ್ಮಲ್ಲಿ ವ್ಯಕ್ತವಾಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಪ್ರಗತಿಯತ್ತ ಸಾಗಲಿದ್ದೀರಿ. ದೊಡ್ಡಮಟ್ಟದ ಅವಕಾಶಗಳು ನಿಮ್ಮನ್ನು ಕೈಬೀಸಿ ಕರೆಯುತ್ತದೆ. ಈ ದಿನ ಸಂಗಾತಿಯೊಡನೆ ಮುಕ್ತ ಮಾತುಕತೆ ಮೂಲಕ ಚರ್ಚೆ ನಡೆಸುವಿರಿ. ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಕೆಲಸ ಆಗುವ ಸಲುವಾಗಿ ಹಲವು ವ್ಯಕ್ತಿಗಳ ಭೇಟಿ ಮಾಡುವ ಸಾಧ್ಯತೆ ಕಂಡುಬರುತ್ತದೆ. ಹಿರಿಯರ ಅನುಗ್ರಹ ಮತ್ತು ಅವರ ವಿಚಾರಗಳನ್ನು ನೀವು ಪಾಲಿಸುವುದು ಕ್ಷೇಮ. ಹೊಸ ಜವಾಬ್ದಾರಿಗಳು ನಿಮಗೆ ಗೆಲುವನ್ನು ತಂದು ಕೊಡಲಿದೆ. ವೃತ್ತಿರಂಗದಲ್ಲಿ ಉತ್ತಮ ಹೆಸರು ಗಳಿಸುವಿರಿ. ವ್ಯಾಜ್ಯಗಳನ್ನು ಪರಿಹರಿಸಲು ಮುಂದಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top