ಅಪಾಯಕಾರಿ ಮರಗಳನ್ನ ತೆರವುಗೊಳಿಸಿದ ಉತ್ಸಾಹಿ ಯುವಕರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.17: ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ಎಂಜಿರದಿಂದ ಅರಸಿನಮಕ್ಕಿ ಹೋಗುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಅಪಾಯದ ಅಂಚಿನಲ್ಲಿರುವ ಬೃಹದಾಕಾರದ ಮರವನ್ನು ರೆಖ್ಯಾದ ಗ್ರಾಮಸ್ಥರು, ಮೆಸ್ಕಾಂ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿ ಗುರುವಾರದಂದು ತೆರವುಗೊಳಿಸಿದ್ದಾರೆ.

 

 

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಅಶೋಕ್ ಸಹಾಯಕ ಅಧಿಕಾರಿ ರಾಜೇಶ್, ವಿದ್ಯುತ್ ಇಲಾಖೆಯ ಲೈನ್ ಮ್ಯಾನ್ ಕುಮಾರ್ ಸೇರಿದಂತೆ ಗ್ರಾಮದ ಹಲವು ಉತ್ಸಾಹಿ ಯುವಕರು ಸೇರಿಕೊಂಡು ಅಪಾಯದಅಂಚಿನಲ್ಲಿದ್ದ ಮರಗಳನ್ನ ತೆರವುಗೊಳಿಸಿದ್ದಾರೆ.

Also Read  ಬಾಲನ್ಯಾಯ ಮಂಡಳಿಗೆ  ಸಮಾಜ ಕಾರ್ಯಕರ್ತರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನ

 

 

error: Content is protected !!
Scroll to Top