ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ

(ನ್ಯೂಸ್ ಕಡಬ) newskadaba.com ಏನೆಕಲ್ಲು, ಜು.22: ಏನೆಕಲ್ಲು ದೇವರ ಗುಂಡಿಯಿಂದ ಮೀನು ಹಿಡಿಯುತ್ತಿದ್ದ ಸವಣೂರಿನ ನಾಲ್ವರು ಅನ್ಯಮತಿಯರನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

 

ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್,ಅಬ್ದುಲ್ ಸಮಾದ್ ಬಂಧಿತರು.ಇವರ ವಿರುದ್ದ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group