ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನಿಮ್ಮ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ದಾರಿತಪ್ಪಿಸುವ ಜನರಿದ್ದಾರೆ ಎಚ್ಚರವಿರಲಿ. ಉತ್ತಮ ಸ್ನೇಹಿತರ ಸಹವಾಸ ಮಾಡುವುದು ಒಳಿತು. ಈ ದಿನ ರಾಜಿಸಂಧಾನಗಳಲ್ಲಿ ನೀವು ಪಾಲ್ಗೊಳ್ಳದಿರುವುದು ಸೂಕ್ತ, ಇಲ್ಲದಿದ್ದಲ್ಲಿ ಪಕ್ಷಪಾತಿ ಎಂಬ ಹಣೆಪಟ್ಟಿ ಬರಬಹುದು ಎಚ್ಚರ. ಹಣಕಾಸಿನ ವಿಚಾರಗಳು ಸ್ಥಿರತೆಯಿಂದ ಕೂಡಿದ್ದು ಯಾವುದೇ ತೊಂದರೆಗಳಿಲ್ಲದೆ ನಡೆಯಲಿದೆ. ಕೆಲವರು ತಮ್ಮ ಇಚ್ಛೆಯಂತೆ ನಿಮ್ಮ ಮೇಲೆ ಒತ್ತಡ ತರಬಹುದು ಆದಷ್ಟು ತಾವು ಒಪ್ಪಿಕೊಳ್ಳದಿರುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕುಟುಂಬಕ್ಕೆ ಉಪಯೋಗವಾಗುವಂತಹ ಕಾರ್ಯದಲ್ಲಿ ತೊಡಗುವಿರಿ. ಕೆಲಸದಲ್ಲಿ ಉತ್ತಮ ನಿರೀಕ್ಷೆ ಇದ್ದು ನಿಮ್ಮ ಆಸಕ್ತಿದಾಯಕ ಚಟುವಟಿಕೆಯಿಂದ ಲಾಭದಾಯಕ ಗೊಳಿಸುವಿರಿ. ಸಂಕೋಚದ ಸ್ವಭಾವವನ್ನು ತೆಗೆದುಹಾಕಿ ಆತ್ಮೀಯರ ಬಳಿ ಸಹಾಯ ಪಡೆಯುವುದು ಒಳಿತು. ನಿರುದ್ಯೋಗದ ಸಮಸ್ಯೆ ನಿವಾರಣೆಯಾಗುವ ಸಾಧ್ಯತೆ ಕಾಣಬಹುದು. ಆತುರದ ನಿರ್ಧಾರಗಳು ತಪ್ಪು ಲೆಕ್ಕಾಚಾರ ತರಲಿದೆ ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕ್ರಿಯಾಶೀಲತೆಯಿಂದ ನವೀನ ಕಾರ್ಯಕ್ರಮಗಳನ್ನು ಪ್ರಾರಂಭಿಸುವಿರಿ. ದೈವಿಕ ಕಾರ್ಯಕ್ರಮಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು. ಸಭೆ-ಸಮಾರಂಭಗಳಲ್ಲಿ ನಿಮ್ಮ ಮುಂದಾಳತ್ವ ವಿಶೇಷವಾಗಿ ವ್ಯಕ್ತ ವಾಗಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ. ಉಪಯುಕ್ತ ಮಾಹಿತಿ ಪಡೆದು ಯೋಜನೆಗಳಲ್ಲಿ ಪಾಲ್ಗೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಈ ದಿನದ ರಾಶಿ ಫಲ ಗಿರಿಧರ ಭಟ್ ರವರಿಂದ ಮಾಹಿತಿ

ಕರ್ಕಾಟಕ ರಾಶಿ
ಕೀಳರಿಮೆಯ ಭಾವನೆಯನ್ನು ತ್ಯಜಿಸಿ, ಮನಸ್ಸನ್ನು ಪ್ರಪುಲ್ಲ ಗೊಳಿಸಿಕೊಳ್ಳಿ. ಸಂಗಾತಿಯೊಡನೆ ಹೆಚ್ಚಿನ ಕಾಲ ಕಳೆಯುವ ಸಾಧ್ಯತೆ ಇದೆ, ಅವರ ಮಾತುಗಳು ಪ್ರೇಮದ ನೋಟವು ನಿಮ್ಮನ್ನು ಸಂತೋಷಗೊಳಿಸುತ್ತದೆ. ಮಕ್ಕಳ ಶೈಕ್ಷಣಿಕ ಕಾರ್ಯಗಳಿಗಾಗಿ ನಿಮ್ಮಿಂದ ಹೊಸಬಗೆಯ ಕೆಲಸಗಳು ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ತಯಾರಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಉದ್ಯೋಗದಲ್ಲಿನ ಸಮಸ್ಯೆಗಳು ದೂರವಾಗುತ್ತದೆ ಹಾಗೂ ನಿರುದ್ಯೋಗದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಆರ್ಥಿಕ ವ್ಯವಹಾರಗಳಿಗೆ ಅವಕಾಶಗಳು ಸಿಗುವ ಸಾಧ್ಯತೆ ಕಂಡು ಬರಲಿದೆ. ಮಾನಸಿಕ ಗೊಂದಲಗಳನ್ನು ನಿವಾರಿಸಿ ಕೊಳ್ಳುವ ಪ್ರಯತ್ನಮಾಡಿ. ಸಂಜೆಯ ವೇಳೆಗೆ ಆರ್ಥಿಕ ಪರಿಸ್ಥಿತಿ ಸಮತೋಲನದಿಂದ ಕೂಡಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಅಪ್ರಸ್ತುತ ಕಾರ್ಯಗಳಿಗೆ ಕೈ ಹಾಕಿ ಸಮಸ್ಯೆ ಮಾಡಿಕೊಳ್ಳಬೇಡಿ. ಇನ್ನೊಬ್ಬರ ವಿಚಾರಗಳನ್ನು ಕೇಳುತ್ತಾ ಕಾಲಹರಣ ಮಾಡುವುದು ಬೇಡ. ಆರ್ಥಿಕ ವ್ಯವಹಾರಗಳಲ್ಲಿ ಹೆಚ್ಚಿನ ಜಾಗ್ರತೆ ಬೇಕಾಗಿದೆ. ಮೋಸದ ವ್ಯವಹಾರಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಕುಟುಂಬದಲ್ಲಿ ಒಮ್ಮತದ ಅಭಿಪ್ರಾಯ ಮೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಕೆಲಸದ ನಿಮಿತ್ತ ದೂರದ ಪ್ರಯಾಣವು ಅಪ್ರಯೋಜಕ ವಾಗಿರುತ್ತದೆ. ಕೆಲಸದ ಒತ್ತಡದಿಂದ ಹೆಚ್ಚು ಆಯಾಸ, ವಿಶ್ರಾಂತಿ ಅಗತ್ಯವಾಗಿ ಬೇಕಾಗಿದೆ. ಪತ್ನಿಯೊಡನೆ ಕೆಲವು ವಿಚಾರಗಳಲ್ಲಿ ವಾದ-ವಿವಾದ ಬರಬಹುದು ಶಾಂತ ರೀತಿಯಿಂದ ವರ್ತಿಸಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಫಲಿತಾಂಶ ಇಂದು ಬರುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಮಯವು ನಿಮ್ಮ ವಿಚಾರಕ್ಕೆ ತಕ್ಕ ಹಾಗೆ ನಡೆಯುತ್ತದೆ. ನಿಮ್ಮ ಮೇಲಿನ ವಿಶ್ವಾಸದಿಂದ ಯೋಜನೆಗಳಲ್ಲಿ ಬಂಡವಾಳ ಹೂಡಲು ಹಿರಿಯರು ತಯಾರಾಗುವರು. ಕೆಲವು ವಿಷಯಗಳನ್ನು ಗುಪ್ತವಾಗಿ ನಿಮ್ಮಲ್ಲಿಯೇ ಇರಿಸಿಕೊಳ್ಳಿ ಅನಗತ್ಯವಾಗಿ ಪರರ ಬಳಿ ಹೇಳಿಕೊಳ್ಳುವುದು ಸಮಸ್ಯೆಯಾಗುತ್ತದೆ. ಕೆಲಸದ ಒತ್ತಡದಿಂದ ನಿಮ್ಮ ಆರೋಗ್ಯದಲ್ಲಿ ಹೆಚ್ಚು ವ್ಯತ್ಯಾಸ ಆಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್

ಧನಸ್ಸು ರಾಶಿ
ಭಾಕಿ ನೀಡಿರುವ ಹಣ ವಸೂಲಾತಿಗೆ ಮುಂದಾಗುವುದು ಒಳಿತು. ವೃತ ಹಿರಿಯರೊಡನೆ ವಾದ-ವಿವಾದ ಇಳಿಯಬೇಡಿ ಅದು ನಿಮಗೆ ಒಳ್ಳೆಯದಲ್ಲ. ಹಣಕಾಸಿನ ಉಳಿತಾಯದ ಬಗ್ಗೆ ಗಮನ ನೀಡಿ. ಇಂದು ದೈವ ದೇಗುಲ ಭೇಟಿ ನೀಡುವರು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಮನಸ್ಸು ಆಸ್ತಿಕತೆಯಲ್ಲಿ ತುಂಬಿರುವುದು. ನಿಮ್ಮ ನವೀನ ಯೋಜನೆಯು ಕಾರ್ಯರೂಪಕ್ಕೆ ಬರಲಿದೆ. ಕುಟುಂಬಸ್ಥರೊಡನೆ ಪ್ರವಾಸಕ್ಕೆ ಹೋಗಲು ಸಿದ್ಧರಾಗುವಿರಿ. ಸಂಜೆಯ ವೇಳೆಗೆ ಶುಭ ಸುದ್ದಿಯನ್ನು ಕೇಳುವುದರಿಂದ ನಿಮ್ಮಲ್ಲಿ ಚೈತನ್ಯ ಹೆಚ್ಚುತ್ತದೆ. ಮೋಸದ ಹೂಡಿಕೆಗಳನ್ನು ಪ್ರೇರೇಪಣೆ ನೀಡಲು ಕೆಲವರು ಮುಖ್ಯ ಪಾತ್ರ ವಹಿಸುವವರು ಅವರಿಂದ ಎಚ್ಚರ ಇರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ಮುಗ್ಗಟ್ಟಿನಿಂದ ಸ್ವಲ್ಪ ಮಟ್ಟಿಗೆ ಚಿಂತಾಕ್ರಾಂತರಾಗಿದ್ದರೆ ಕುಟುಂಬಸ್ಥರು ಜೊತೆ ಮಾತನಾಡಿ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ. ಸ್ಥಳ ಬದಲಾವಣೆಗೆ ಇಂದು ಮನಸ್ಸು ಮಾಡುವ ಸಾಧ್ಯತೆ ಇದೆ. ನಿಮ್ಮ ಮನದಲ್ಲಿರುವ ಕನಸು ಇಂದು ನನಸಾಗುವ ಸಂದರ್ಭ ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವಿಶೇಷ ವ್ಯಕ್ತಿಗಳು ನಿಮ್ಮ ಯೋಜನೆಗೆ ಬೆಂಬಲವಾಗಿ ನಿಲ್ಲುವವರು. ಇಂದು ಜನಗಳ ಜೊತೆ ಹೆಚ್ಚು ಕಾಲ ಕಳೆಯುವುದರಿಂದ ಹೊಸ ಆಲೋಚನೆಯ ಸಹ ಬರಲಿದೆ. ನಿಮ್ಮ ಮಡದಿ ಈ ದಿನ ತುಂಬಾ ಸುಂದರವನ್ನಾಗಿ ಮಾಡುತ್ತಾರೆ. ನಿಮ್ಮಲ್ಲಿರುವ ಪ್ರತಿಭೆಗೆ ಹೆಚ್ಚಿನ ಬೇಡಿಕೆ ಇರುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಬೆಳ್ತಂಗಡಿ: ಬೊಲೆರೋ ಹಾಗೂ ರಿಕ್ಷಾ ನಡುವೆ ಅಪಘಾತ ➤ ನಾಲ್ವರಿಗೆ ಗಾಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top