ವರಮಹಾಲಕ್ಷ್ಮಿ ವ್ರತ ಹೀಗೆ ಆಚರಿಸುವುದು ಲಾಭ ಮತ್ತು ದಿನ ಭವಿಷ್ಯ

ವರಮಹಾಲಕ್ಷ್ಮಿ ವ್ರತದಲ್ಲಿ ಕಳಶದ ಮುಂದೆ ಕಮಲದ ರಂಗೋಲಿಯನ್ನು ಬಿಡಿ ಹಾಗೂ ಎಂಟು ದಳಗಳ ಕಮಲಗಳಿಂದ ಶೃಂಗರಿಸಿ ಇದು ನಿಮ್ಮ ಜೀವನದಲ್ಲಿ ಶುಭಫಲವನ್ನು ತಂದುಕೊಡಲಿದೆ.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಬಂಧುಗಳೊಡನೆ ಇರುವ ವೈಷಮ್ಯವನ್ನು ಆದಷ್ಟು ಪರಿಹರಿಸಲು ಮುಂದಾಗಿ. ನಿಮ್ಮಲ್ಲಿ ಮೂಡುವ ಕೋಪವನ್ನು ತಡೆಗಟ್ಟುವುದು ಸೂಕ್ತ. ಒಂದು ವಿಚಾರಗಳಲ್ಲಿ ತರ್ಕ ಅಥವಾ ವಾದ-ವಿವಾದಗಳು ಹೆಚ್ಚು ಮಾಡುವುದು ಸರಿ ಕಂಡುಬರುವುದಿಲ್ಲ. ನೀವು ಅನುಭವಿಸುತ್ತಿರುವ ಏಕಾಂಗಿತನವನ್ನು ತೆಗೆದುಹಾಕಿ ಸಮಾಜದೊಂದಿಗೆ ಬೆರೆಯಲು ಪ್ರಯತ್ನ ಮಾಡುವುದು ಒಳ್ಳೆಯದು. ನಿಮ್ಮ ಯೋಜನೆಗಳಿಗೆ ಕುಟುಂಬದಿಂದ ಸಹಕಾರ ಪಡೆಯಲು ಸಂಕೋಚ ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿರುದ್ಯೋಗಿಗಳಿಗೆ ಉತ್ತಮ ರೀತಿಯಾದ ಉದ್ಯೋಗವಕಾಶಗಳು ಸಿಗಲಿದೆ. ನಿಮ್ಮಲ್ಲಿನ ಮನಸ್ಥಿತಿಯನ್ನು ಸಮಾಧಾನ ಪಡಿಸಿ ಕೊಳ್ಳುವುದು ಅತಿಮುಖ್ಯ. ಹೆಚ್ಚಿನ ಕೋಪ ವೇಷ ಒಳ್ಳೆಯದಲ್ಲ. ಮನೆ ಬದಲಾವಣೆಗೆ ಮುಹೂರ್ತ ನಿಗದಿಯಾಗುವ ಸಾಧ್ಯತೆ ಕಾಣಬಹುದು. ಮಕ್ಕಳ ಬೆಳವಣಿಗೆ ಉತ್ತಮ ರೀತಿಯಾಗಿ ಕಂಡುಬರುತ್ತಿದೆ. ಬಂಧು-ಮಿತ್ರರಿಂದ ನೆರವು ಸಿಗುವ ಸಾಧ್ಯತೆ ಉಂಟು. ವಿನಾಕಾರಣ ಕಾದಾಡುವ ಮನಸ್ಥಿತಿಯನ್ನು ತೆಗೆದುಹಾಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಇಷ್ಟವಿಲ್ಲದ ವಿಚಾರಗಳಲ್ಲಿ ಕಾಲಹರಣ ಮಾಡುವುದು ವ್ಯರ್ಥ ಪ್ರಯತ್ನ ಎಂಬುದನ್ನು ಪರಿಗಣಿಸಿ ಇನ್ನೊಬ್ಬರ ಒತ್ತಡಕ್ಕೆ ಸಿಲುಕಬೇಡಿ. ಭವಿಷ್ಯದ ಯೋಜನೆಗಳಲ್ಲಿ ಅಡ್ಡಿ-ಆತಂಕಗಳು ಎದುರಿಸುವ ಸಾಧ್ಯತೆ ಇದೆ. ಕೆಲವು ಜನಗಳಿಂದ ಅಪಪ್ರಚಾರದ ಬೀತಿ ಆವರಿಸಬಹುದು. ಮನೋ ನೆಮ್ಮದಿ ನಾಶಮಾಡುವ ವ್ಯವಸ್ಥಿತ ಜಾಲಗಳಲ್ಲಿ ಬೀಳಬೇಡಿ. ಯೋಜನೆಗಳ ಬಗ್ಗೆ ಖಚಿತ ಮಾಹಿತಿ ಹಾಗೂ ಪೂರ್ವಾಪರ ತಿಳಿದುಕೊಂಡು ಮುಂದುವರಿಯುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಂಗಳೂರು: ಲ್ಯಾಪ್ ಟಾಪ್ ಮಾರಾಟದಲ್ಲಿ ವಂಚನೆ ➤‌ ದೂರು ದಾಖಲು

ಕರ್ಕಾಟಕ ರಾಶಿ
ಋಣಾತ್ಮಕ ಯೋಚನೆಗಳನ್ನು ಈ ದಿನ ಸಂಪೂರ್ಣವಾಗಿ ತೆಗೆದುಹಾಕಿ ನಿಮ್ಮ ಕಾರ್ಯಚಟುವಟಿಕೆಗಳಲ್ಲಿ ನಂಬಿಕೆ ಇಡಿ ಮತ್ತು ಕುಟುಂಬದ ಬೆಂಬಲವನ್ನು ಪಡೆಯಲು ಮುಂದಾಗುವುದು ಸೂಕ್ತ. ಪತ್ನಿಯ ನಡುವೆ ವೈಮನಸ್ಸು ಬೆಳೆಸುವುದು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಬಂಧುಗಳೊಡನೆ ಕ್ಷುಲ್ಲಕ ಕಾರಣಕ್ಕಾಗಿ ವಾಗ್ವಾದ ನಡೆದು ಬಹಳ ಸಮಸ್ಯೆ ಆಗುವಂತದ್ದು ಕಾಣಬಹುದು ಆದಷ್ಟು ಎಚ್ಚರದಿಂದ ನಿರ್ವಹಿಸುವುದು ಸೂಕ್ತ. ಈ ದಿನ ಗೃಹಪಯೋಗಿ ವಸ್ತುಗಳ ಖರೀದಿ ಸಾಧ್ಯತೆ ಇದೆ ಹಾಗೂ ನಿಮ್ಮ ಅಚ್ಚುಮೆಚ್ಚಿನ ವಸ್ತುಗಳನ್ನು ಸಹ ಖರೀದಿ ಮಾಡುವಿರಿ. ಸಂಕಟದಲ್ಲಿರುವವರಿಗೆ ನೀವು ಸಹಾಯ ಮಾಡುವ ಮನಸ್ಥಿತಿಯಲ್ಲಿ ಇದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹಿರಿಯರ ಆರೋಗ್ಯದಲ್ಲಿ ಆದಷ್ಟು ಕಾಳಜಿ ವಹಿಸುವುದು ಸೂಕ್ತ. ಯೋಜನೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿ ಬರುತ್ತದೆ. ಆರ್ಥಿಕ ವ್ಯವಹಾರಗಳ ವಿಷಯದಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ. ನಿಮ್ಮ ಕೆಲವು ವ್ಯವಹಾರಗಳು ವಿವಾದಾಸ್ಪದ ದಿಂದ ಕೂಡಿದ್ದು ಮಾನಸಿಕ ಆಘಾತ ತರುವ ಸಾಧ್ಯತೆ ಕಂಡು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರ್ಥಿಕ ವ್ಯವಹಾರಗಳಲ್ಲಿ ಬೆಳವಣಿಗೆ ಕಂಡುಬರಲಿದೆ. ಹಿತೈಷಿಗಳೊಡನೆ ಹಾಗೂ ನಿಮ್ಮ ಪ್ರಿಯಕರ ಸಂಬಂಧಗಳನ್ನು ಇನ್ನಷ್ಟು ಗಟ್ಟಿಯಾಗಲು ಪ್ರಯತ್ನಿಸಿ. ಕೆಲವರು ಸ್ನೇಹ ಸಂಬಂಧದಲ್ಲಿ ಹುಳಿ ಹಿಂಡುವ ಸಾಧ್ಯತೆ ಉಂಟು. ಯೋಜನೆಯ ಪರಿಶ್ರಮ ಹಾಗೂ ಹೆಚ್ಚು ಓಡಾಡುವಿಕೆ ಶ್ರಮದಾಯಕ ಎನಿಸಿದರೂ ಸಹ ಆತ್ಮಬಲ ವೃದ್ಧಿಸಲಿದೆ. ಸಂಗಾತಿಯೊಡನೆ ಪ್ರೇಮಮಯ ಜೀವನ ನಿಮ್ಮದಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅನಿರೀಕ್ಷಿತ ತಿರುವುಗಳು ಈ ದಿನದಲ್ಲಿ ಎದುರಾಗಲಿದೆ. ಯಾಂತ್ರಿಕ ವಸ್ತುಗಳಲ್ಲಿ ಅಗತ್ಯ ಜಾಗ್ರತೆವಹಿಸಿ. ನಿಗದಿತ ಗುರಿಯನ್ನು ತಲುಪುವ ನಿಮ್ಮ ಕಾರ್ಯ ಯಶಸ್ವಿಯಾಗಲಿದೆ. ಉದ್ಯೋಗದಲ್ಲಿ ಗೆಲುವಿನ ಲಯವನ್ನು ಪಡೆಯುತ್ತೀರಿ. ನಿಮ್ಮ ಮೇಲಿನ ತಪ್ಪು ಅಭಿಪ್ರಾಯಗಳು ಪರಿಹಾರವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಆಕರ್ಷಣ ಮಂತ್ರ ಮತ್ತು ದಿನ ಭವಿಷ್ಯ

ಧನಸ್ಸು ರಾಶಿ
ನಿಮ್ಮ ಹಳೆಯ ಹೂಡಿಕೆಗಳು ಲಾಭಾಂಶ ತರುವುದು ನಿಶ್ಚಿತವಾಗಿದೆ. ಕುಟುಂಬದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಕಡಿಮೆಯಾಗಬಹುದು, ಇದರಿಂದ ನಿಮ್ಮ ವ್ಯಕ್ತಿತ್ವಕ್ಕೆ ಬೇರೆ ರೀತಿಯಾದ ಅರ್ಥ ಕೊಡಲಾಗುತ್ತದೆ. ಉದ್ಯೋಗ ಮತ್ತು ಕುಟುಂಬವನ್ನು ಸರಿದೂಗಿಸಿ. ಪತ್ನಿಯೊಡನೆ ಆದಷ್ಟು ಪ್ರೇಮದಿಂದ ವರ್ತಿಸಿ ಅವರನ್ನು ನಿಮ್ಮ ಪ್ರೀತಿಯ ಮಾತುಗಳಿಂದ ಅಥವಾ ಉಡುಗೊರೆಯಿಂದ ಸತ್ಕರಿಸಿ, ನಿಮ್ಮ ಬಗ್ಗೆ ಅವರಲ್ಲಿ ಅಗಾಧ ಪ್ರೇಮವಿದೆ ಪ್ರೇಮದ ಸಾಕ್ಷಾತ್ಕಾರವಾಗಲು ಈ ನಿಮ್ಮ ಕಾರ್ಯಗಳು ಉಪಯುಕ್ತವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಂಜೆಯ ವೇಳೆಗೆ ಶುಭ ಸುದ್ದಿಯನ್ನು ಆಲಿಸುತ್ತೀರಿ. ನಿಂದಕ ಜನಗಳಿಂದ ಅಂತರ ಕಾಯ್ದುಕೊಳ್ಳಿ. ಕೆಲವರ ಮೊನಚಾದ ಮಾತುಗಳು ನಿಮಗೆ ಕೋಪವೇಷ ತರಿಸಬಹುದು ಆದಷ್ಟು ತಾಳ್ಮೆಯಿಂದ ಇರುವುದನ್ನು ರೂಢಿಸಿಕೊಳ್ಳಿ. ಸಹವಾಸ ದೋಷವನ್ನು ಆದಷ್ಟು ನಿಯಂತ್ರಣದಲ್ಲಿಡಿ. ನಿಮ್ಮಿಂದ ಲಾಭ ಅಥವಾ ತಮ್ಮ ಕಾರ್ಯದ ಅವಶ್ಯಕತೆಗಾಗಿ ನಯವಾಗಿ ಜನರು ಮಾತನಾಡಬಹುದು ಅವರ ಷಡ್ಯಂತ್ರ ನಿಮ್ಮ ಬುದ್ಧಿಶಕ್ತಿಯಿಂದ ಅರಿತುಕೊಳ್ಳಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ವ್ಯವಹಾರದಲ್ಲಿ ಮಧ್ಯಮಗತಿ ಸ್ಥಾನದಲ್ಲಿದೆ. ಕುಟುಂಬದ ಕೆಲವು ಖರ್ಚುಗಳು ಹೆಚ್ಚಾಗುವ ಸಂಭವ ಇದೆ. ಆದಷ್ಟು ನಿಮ್ಮ ವೃತ್ತಿಯಲ್ಲಿ ಬೆಳವಣಿಗೆ ಪಡೆಯಲು ಮುಂದಾಗಿ. ಮುಂದಿನ ದಿನಗಳ ಉತ್ತಮವಾದ ಸಮಯ ನಿಮಗೆ ಸಂತೋಷ ತರಿಸಲಿದೆ.ಅಂದಿನ ದಿನದ ವ್ಯವಸ್ಥೆಗಾಗಿ ಬದುಕುವುದು ಸರಿಯಲ್ಲ, ಹಾಗೂ ಮನರಂಜನೆ, ಮೋಜು-ಮಸ್ತಿ ಗಳಿಗೆ ಹಣ ಖರ್ಚು ಮಾಡುವುದು ಬೇಡ. ಸಂಗಾತಿಯ ಮಾತುಗಳಿಗೆ ಸಂವೇದನಾಶೀಲರಾಗುವಿರಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆತುರದ ನಿರ್ಣಯಗಳಿಂದ ಪರಿಸ್ಥಿತಿ ವ್ಯತಿರಿಕ್ತವಾಗಬಹುದು ಎಚ್ಚರ. ಜಂಟಿ ವ್ಯವಹಾರಗಳು ಅನುಮಾನದ ವಾತಾವರಣ ತರಲಿದೆ. ನಿಮ್ಮ ಸಾಹಸಶೀಲ ಗುಣವೂ ತುಂಬಾ ಉತ್ತಮವಾಗಿ ವ್ಯಕ್ತವಾಗುತ್ತದೆ, ಹಾಗೂ ಇದು ಉತ್ಸಾಹಭರಿತ ಗೊಳಿಸುತ್ತದೆ. ಧ್ಯಾನ, ಯೋಗ ಮತ್ತು ಭಗವಂತನ ಆರಾಧನೆಯಿಂದ ನಿಮ್ಮ ಮಾನಸಿಕ ಅಸಮತೋಲನ ದೂರವಾಗುತ್ತದೆ. ಅನುಮಾನಸ್ಪದ ಹಣಕಾಸಿನ ಯೋಜನೆಗಳನ್ನು ಆದಷ್ಟು ತಡೆಗಟ್ಟಿ. ಕೆಲವರು ನಿಮಗೆ ಸಹಾಯ ಮಾಡಲು ಮುಂದೆ ಬರಬಹುದು ಆದರೆ ಅದು ಶಾಶ್ವತ ಅಲ್ಲ ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top