ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ

ದಂಪತಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಿ ದೂರ ವಾಸಿಸುತ್ತಿರುವ ಪ್ರಮೇಯ ಬಂದಿರಬಹುದು ಇದರಿಂದ ನಿಮ್ಮ ಸುಖಕರ ಸಾಂಸಾರಿಕ ಜೀವನವು ಗೊಂದಲ ಹಾಗೂ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ. ನಿಮ್ಮ ಪತಿ ಅಥವಾ ಪತ್ನಿ ನಿಮ್ಮನ್ನು ಪ್ರೀತಿಯಿಂದ ಕಾಣಬೇಕು. ಹಾಗೆ ನಿಮ್ಮ ಸಾಂಸಾರಿಕ ಜೀವನ ಸರಿ ಹೋಗಬೇಕು, ಎಂಬ ದೃಢ ನಿರ್ಧಾರ ವಿದ್ದರೆ ತಾವು ಅಶ್ವತ್ಥ ವೃಕ್ಷವನ್ನು ಪ್ರತಿದಿನ ಬೆಳಗಿನ ಜಾವ ಬ್ರಾಹ್ಮೀಮುಹೂರ್ತದಲ್ಲಿ ಪೂಜಿಸಿ ಮತ್ತು ಪ್ರದಕ್ಷಿಣೆ ಮಾಡಿ.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನಿಮ್ಮ ವ್ಯಾವಹಾರಿಕ ದೃಷ್ಟಿಕೋನ ಭವಿಷ್ಯದ ಅಭಿವೃದ್ಧಿಗೆ ಪೂರಕವಾಗಲಿದೆ. ನಿಮ್ಮಲ್ಲಿನ ವ್ಯಕ್ತಿತ್ವಕ್ಕೆ ಅಡ್ಡಿಯಾಗಿರುವ ಕೆಲವು ಅಂಶಗಳನ್ನು ತೆಗೆದುಹಾಕಿ ಮುನ್ನಡೆಯಿರಿ. ನಿಮ್ಮ ಯೋಜನೆಗಳಿಗೆ ಬಂಡವಾಳದ ಅಗತ್ಯತೆಯನ್ನು ಹಿತೈಷಿಗಳು ಪೂರೈಸಲಿದ್ದಾರೆ. ಕೆಲವರನ್ನು ನಂಬಿ ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿಕೊಳ್ಳಬಹುದಾದ ಸಾಧ್ಯತೆ ಕಂಡು ಬರುತ್ತದೆ ಆದಷ್ಟು ಎಚ್ಚರವಹಿಸಿ. ಅನ್ಯರ ಸಮಸ್ಯೆಗಳಲ್ಲಿ ಇಂದು ಯಾವುದೇ ಕಾರಣಕ್ಕೂ ಮಧ್ಯಪ್ರವೇಶಿಸಬೇಡಿ ಇದು ನಿಮಗೆ ಸಮಸ್ಯೆ ತಂದುಕೊಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಾಂಪ್ರದಾಯಿಕ ಉದ್ಯಮದ ಜೊತೆಗೆ ಆಧುನಿಕ ಕುಶಲತೆಗಳನ್ನು ಬಳಸಿಕೊಂಡು ನಿಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವುದು ಒಳಿತು. ನಿಮ್ಮ ಬಲಿಷ್ಠ ಚಿಂತನೆಗಳು ಸಕಾಲಕ್ಕೆ ಪ್ರಯೋಗವಾಗದೆ ಅಲ್ಲಿಯೇ ಮುದುಡಿ ಹೋಗುವ ಸಾಧ್ಯತೆಗಳು ಕಂಡು ಬರುತ್ತದೆ. ಉದ್ಯೋಗದಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ, ಹಾಗೂ ನಿಮ್ಮ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸುತ್ತಾರೆ, ನಿಮ್ಮ ಸ್ಥಾನ ಇನ್ನೂ ಮೇಲಕ್ಕೆ ಹೋಗುವ ಸಾಧ್ಯತೆ ಕಂಡು ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ ➤ ಕಾರ್ಕಳದಲ್ಲಿ ಹೆಚ್ಚಿದ ಆತಂಕ

ಮಿಥುನ ರಾಶಿ
ಸಣ್ಣ ವಿಷಯಕ್ಕೆ ಸಂಗಾತಿಯೊಡನೆ ಮನಸ್ತಾಪ ಮಾಡಿಕೊಳ್ಳುವುದು ಒಳ್ಳೆಯ ಲಕ್ಷಣವಲ್ಲ. ಜಡತ್ವದಿಂದ ಚೈತನ್ಯದೆಡೆ ಪ್ರಯಾಣ ಸಾಗಲಿದೆ. ಆರ್ಥಿಕ ಸಂಕಷ್ಟಗಳು ದೂರವಾಗಿ ಹೊಸತನ ನಿಮ್ಮಲ್ಲಿ ತುಂಬಿಕೊಳ್ಳುವುದು. ವಿವೇಚನೆಯಿಂದ ವ್ಯವಹಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು ಹಾಗೂ ಅದರಲ್ಲಿ ಯಶಸ್ವಿ ಸಹ ಆಗುವಿರಿ. ಸರ್ಕಾರಿ ಕೆಲಸದ ಕುರಿತು ನಿಮ್ಮಲ್ಲಿ ಹೊಸ ಹುರುಪು ಮೂಡಲಿದೆ ಮತ್ತು ಕೆಲಸದ ಸಫಲತೆ ಇಂದು ಗುರುತಿಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಮೇಲಾಧಿಕಾರಿಗಳ ಒಡನಾಟ ಹೆಚ್ಚಾಗಬಹುದು. ಕುಟುಂಬದ ಕೆಲವು ದೈವಿಕ ಹರಕೆಗಳನ್ನು ತೀರಿಸುವ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಕಾಣಬಹುದು. ಆರ್ಥಿಕವಾಗಿ ಬೃಹತ್ ಮಟ್ಟದ ಯೋಜನೆಗೆ ಸಿದ್ಧಗೊಳ್ಳುವಿರಿ. ಮಾಡುವ ಕೆಲಸದಲ್ಲಿ ಆಕಸ್ಮಿಕವಾದ ಬದಲಾವಣೆ ಕಾಣಬಹುದು, ಹಾಗೂ ನಿಮಗೆ ಕಿರಿಕಿರಿಯೆನಿಸುವ ಸಂದರ್ಭ ಎದುರಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನವೀನ ಕಾರ್ಯಕ್ರಮಗಳಲ್ಲಿ ಆಸಕ್ತಿ ಬೆಳೆಯಲಿದೆ. ಕುಟುಂಬಸ್ಥರೊಡನೆ ಪ್ರವಾಸದ ಕಾರ್ಯಕ್ರಮ ಹಮ್ಮಿಕೊಳ್ಳಲು ಬಯಸುವಿರಿ. ದೈವಿಕ ಹರಕೆಗಳನ್ನು ತೀರಿಸಲು ಸಜ್ಜಾಗುವ ಸಾಧ್ಯತೆ ಕಾಣಬಹುದು. ಗೃಹಪಯೋಗಿ ಚಟುವಟಿಕೆಗಳಲ್ಲಿ ಕಾಲ ಕಳೆಯುವಿರಿ. ಕೆಲಸದಲ್ಲಿ ಕ್ರಿಯಾಶೀಲತೆ ಉತ್ತಮವಾಗಿದೆ. ಮನೆಯಲ್ಲಿ ದೈವಿಕ ಸಂಕಲ್ಪ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆರ್ಥಿಕ ವ್ಯವಸ್ಥೆ ನಿರೀಕ್ಷೆಯ ಹಾಗೆ ಶುಭದಾಯಕವಾಗಿ ನಡೆಯಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮವಾದ ಸಾಧನೆ ಕಾಣಲಿದೆ, ಅವರ ಮುಂದಿನ ಭವಿಷ್ಯಕ್ಕೆ ನಿಮ್ಮ ಪಾಲ್ಗೊಳ್ಳುವಿಕೆ ಈದಿನ ನಿರೀಕ್ಷಿಸಬಹುದು. ಬಹುಜನೋಪಯೋಗಿ ಕಾರ್ಯಗಳಿಂದ ನಿಮ್ಮ ವ್ಯಕ್ತಿತ್ವ ಉತ್ಕೃಷ್ಟವಾಗಿ ರೂಪುಗೊಳ್ಳಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಮಕ್ಕಳ ಬಗ್ಗೆ ನಿಮ್ಮ ಗಮನ ಹಾಗೂ ಅವರ ಪರಿಸರವನ್ನು ನೀವು ಉತ್ತಮವಾಗಿಟ್ಟುಕೊಳ್ಳುವ ಮನಸ್ಥಿತಿಯನ್ನು ರೂಪಿಸುವುದು ಒಳ್ಳೆಯದು. ಶ್ರಮದ ಕೆಲಸಗಳಿಂದ ಸಾರ್ಥಕತೆಯ ಭಾವನೆ ನಿಮ್ಮಲ್ಲಿ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ

ವೃಶ್ಚಿಕ ರಾಶಿ
ನೀವು ಮಾಡುವ ಕೆಲಸದಲ್ಲಿ ಉತ್ತಮ ಫಲಿತಾಂಶ ಹಾಗೂ ಆದಾಯ ವೃದ್ಧಿಯಾಗಲಿದೆ. ನೀವು ಒಬ್ಬರಿಗೆ ಒಳ್ಳೆಯದು ಬಯಸಿದರೆ ಆದು ಕೆಲವರು ಅಪಾರ್ಥ ಮತ್ತು ಅಪಹಾಸ್ಯದಿಂದ ವರ್ತಿಸಹುದಾಗಿದೆ. ಇನ್ನೊಬ್ಬರಿಗೆ ಬುದ್ಧಿವಾದ ಹೇಳುವ ಮೊದಲು ವ್ಯಕ್ತಿ ಕೇಳುಗನಾಗಿದ್ದಾನೆಯೇ ಎಂಬುದನ್ನು ಅರಿತುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮಲ್ಲಿನ ಜಡತ್ವ ಕರಗಿ ಹೋಗಲಿದೆ. ನಿಮ್ಮ ವಿನಯದ ಸ್ವಭಾವದಿಂದ ಹೆಚ್ಚಿನ ಹೆಸರು ಸಂಪಾದನೆ ಮಾಡಲಿದ್ದೀರಿ. ಸಂಗಾತಿಯ ಬಯಕೆಗಳಿಗೆ ನೀವು ಸಮ್ಮತಿಯ ವಾಗ್ದಾನ ನೀಡಲಿದ್ದೀರಿ. ಮಕ್ಕಳ ಕೆಲವು ವರ್ತನೆಗಳು ನಿಮ್ಮ ಮನದಲ್ಲಿ ಬೇಸರ ತರಿಸಲಿದೆ, ಆದಷ್ಟು ಅವರನ್ನು ಸರಿಪಡಿಸಲು ಯೋಜನೆ ರೂಪಿಸಬೇಕಾದ ಅನಿವಾರ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮಾಡುವ ಕಾರ್ಯದಲ್ಲಿ ಅನಗತ್ಯವಾಗಿ ತೊಂದರೆ ಬರಬಹುದಾಗಿದೆ, ಆದಷ್ಟು ಸಮಸ್ಯೆ ಪರಿಹಾರ ಹುಡುಕಿ ಮತ್ತು ಕೆಲವು ಕಾರ್ಯಗಳನ್ನು ನೀವೇ ಸ್ವತಃ ನಿಂತು ಮಾಡುವುದು ಒಳಿತು. ಸಾಲ ವಸೂಲಾತಿಯಲ್ಲಿ ನಿಮ್ಮ ನಿರೀಕ್ಷೆಯಲ್ಲಿ ಹುಸಿಯಾಗಲಿದೆ. ಬರುವಂತ ಆರ್ಥಿಕ ಮೂಲಗಳು ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವಿವೇಚನಾರಹಿತ ಹೂಡಿಕೆಗಳಿಂದ ಧನ ನಷ್ಟ ಆಗುವ ಸಂಭವ ಕಾಣಬಹುದಾಗಿದೆ. ನಿಮ್ಮದೇ ವಿಚಾರಗಳು ನಡೆಯಬೇಕೆಂಬ ವಾದವು ಅತಿಶಯೋಕ್ತಿಯಾಗಿ ಕಾಣಬಹುದು, ಎಲ್ಲರ ಮಾತಿಗೆ ಪ್ರಾಧಾನ್ಯತೆ ನೀಡಿ ಮುನ್ನಡೆಯಿರಿ. ನಿಮ್ಮಲ್ಲಿ ಹೊಳೆಯುವ ಆಲೋಚನೆ ಉತ್ತಮ ಪರಿಕಲ್ಪನೆಯಾಗಿದ್ದು ಇದರಿಂದ ಅನುಕೂಲಗಳು ಕಾಣಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹಿರಿಯರ ಬಗ್ಗೆ ಗೌರವ ನೀಡುವುದು ಒಳ್ಳೆಯದು. ಉತ್ತಮ ಆರ್ಥಿಕ ಗಳಿಕೆ ಇದ್ದರು ಸಹ ಕೆಲವೊಂದು ವಿಷಯಗಳಲ್ಲಿ ನಿಮ್ಮ ದುಡುಕುತನ ದೊಡ್ಡಪೆಟ್ಟನ್ನು ನೀಡಬಹುದಾಗಿದೆ. ಮನಸ್ಸು ಮರ್ಕಟ ವಿದ್ದಂತೆ ನಿಮ್ಮ ಮನೋಕಾಮನೆಗಳನ್ನು ಆದಷ್ಟು ನಿಯಂತ್ರಣ ಮಾಡುವುದು ಒಳ್ಳೆಯದು. ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳು ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರೀತಿಯ ಸಂಬಂಧ ಸರಿಪಡಿಸಿ, ದಿನ ಭವಿಷ್ಯ ನೋಡಿ.

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top