ಇಷ್ಟದ ಸಂಗಾತಿ ವಶ ವಾಗಬೇಕೇ? ನೋಡಿ ದಿನ ಭವಿಷ್ಯ

ಶುದ್ಧ ಗೋರಂಜನ ಹಾಗೂ ಹಳ್ಳದ ಮಣ್ಣನ್ನು ತೆಗೆದುಕೊಂಡು ಅದನ್ನು ಹದವಾಗಿ ಮಿಶ್ರಣ ಮಾಡುತ್ತಾ “ಓಂ ಕಾಂ ಮಾಲಿನೀ ತಃ ತಃ ಸ್ವಾಹ” ಈ ಮಂತ್ರವನ್ನು ಸಾವಿರದ ಎಂಟು ಬಾರಿ ಜಪಿಸತಕ್ಕದ್ದು ನಂತರ ಇದನ್ನು ಹಣೆಗೆ ಹಚ್ಚಿಕೊಳ್ಳಿ. ಇದರಿಂದ ಇಷ್ಟದ ಸಂಗಾತಿ ನಿಮಗೆ ವಶವಾಗಲು ಸಾಧ್ಯವಾಗುತ್ತದೆ.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ ಇದನ್ನು ಆದಷ್ಟು ನೀವು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ, ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು. ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ

ಕರ್ಕಾಟಕ ರಾಶಿ
ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಯಂತ್ರೋಪಕರಣ ಖರೀದಿಗಳಿಗೆ ಆದ್ಯತೆ ನೀಡುವಿರಿ. ನಿಮ್ಮ ಕೆಲವು ಮಾತುಗಳು ಇನ್ನೊಬ್ಬರನ್ನು ಹೀಯಾಳಿಸುವ ಹಾಗೆ ಇರಬಹುದು ಆದಷ್ಟು ಮಾತಿನಲ್ಲಿನ ನಿಗಾ ಇರಲಿ. ಸುಖಾಸುಮ್ಮನೆ ವಾಗ್ದಾನಗಳನ್ನು ನೀಡಿ ಸಿಲುಕಿಕೊಳ್ಳಬೇಡಿ. ಮಕ್ಕಳ ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದಿನ ಭವಿಷ್ಯ - ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ

ವೃಶ್ಚಿಕ ರಾಶಿ
ಯೋಜನೆಗಳ ಬಗ್ಗೆ ಸಮಗ್ರ ದೃಷ್ಟಿಕೋನವನ್ನು ಅರಿತು ಮುಂದುವರಿಯುವುದು ಕ್ಷೇಮ. ಕೆಲವು ಆರ್ಥಿಕ ವ್ಯವಹಾರಗಳು ಈ ದಿನ ನಿಮಗೆ ಬೃಹತ್ ಲಾಭಾಂಶ ತಂದುಕೊಡಲಿದೆ. ಪ್ರತಿಯೊಂದು ವಿಚಾರಗಳನ್ನು ಕುಟುಂಬಸ್ಥರನ್ನು ಮತ್ತು ಸಂಗಾತಿಯೊಡನೆ ಹಂಚಿಕೊಳ್ಳಿರಿ. ಆರ್ಥಿಕ ವ್ಯವಹಾರಗಳು ನಿಮ್ಮ ನಿರೀಕ್ಷೆಯಂತೆ ಕೈಗೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಂದರ್ಭಕ್ಕನುಸಾರವಾದ ಮಾತುಗಳಿಂದ ನಿಮ್ಮ ಕಾರ್ಯಗಳನ್ನು ಪಡೆದುಕೊಳ್ಳುವಿರಿ. ಕಾಲದ ವಿಚಾರಗಳಿಗೆ ಕೈಹಾಕುವುದು ಬೇಡ. ಜಮೀನು ಖರೀದಿಯಲ್ಲಿ ಪ್ರಗತಿ ಕಂಡು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಯೋಜನೆಗಳಲ್ಲಿ ಕೆಲವರು ಅವಿರತವಾಗಿ ತಡೆಹಿಡಿಯುವ ಸಾಧ್ಯತೆಗಳು ಕಾಣಬಹುದಾಗಿದೆ. ನಿಮ್ಮ ದೌರ್ಬಲ್ಯಗಳನ್ನು ಅಸ್ತ್ರವಾಗಿ ಪ್ರಯೋಗಿಸಬಹುದು ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಹೂಡಿಕೆ ಮತ್ತು ಯೋಜನೆಗಳನ್ನು ಸಂಪೂರ್ಣ ಜ್ಞಾನ ಪಡೆದು ಮಾಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವಿನಾಕಾರಣ ಕಾದಾಟ ಮಾಡುವ ಮನಸ್ಥಿತಿಯಿಂದ ನಿಮ್ಮ ಮೇಲೆ ಎರಗುವ ಜನಗಳಿಂದ ದೂರವಿರಿ. ಕುಲದೇವತಾರಾಧನೆ ಮಾಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆರ್ಥಿಕವಾಗಿ ಪ್ರಗತಿ ಕಾಣಲು ಹರಸಾಹಸ ಪಡುವಿರಿ. ಯೋಜನೆಗಳಲ್ಲಿ ನಿರೀಕ್ಷಿತ ಫಲಿತಾಂಶ ಕಾಣದಿರಬಹುದು. ಹಳೆಯ ಮಿತ್ರರು ಇಂದು ಭೇಟಿಯಾಗುವ ಸಾಧ್ಯತೆ ಇದೆ. ಪ್ರವಾಸದಿಂದ ಆನಂದ ಕ್ಷಣಗಳು ಲಭಿಸುವುದು ನಿಶ್ಚಿತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top