ನಾಳೆ ಕಡಬ,ನೆಲ್ಯಾಡಿ,ಸುಬ್ರಹ್ಮಣ್ಯದಲ್ಲಿ ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com.ಕಡಬ,ಆ.5: 33 ಕೆ.ವಿ ಪುತ್ತೂರು ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ನಡೆಯುತ್ತಿರುವುದರಿಂದಾಗಿ ನಾಳೆ ಬೆಳಗ್ಗೆ  10 ರಿಂದ  ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.

ಹಾಗಾಗಿ 33/11 ಕೆವಿ ಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದ್ದಾರೆ.

Also Read  ರಾಜ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಕಡಬ ಕಾಂಗ್ರೇಸ್‍ ವತಿಯಿಂದ ತನಿಖೆಗೆ ಆಗ್ರಹ

error: Content is protected !!
Scroll to Top