ಏಲಕ್ಕಿಯಿಂದ ಹೀಗೆ ಮಾಡಿ ಕೆಟ್ಟ ದೋಷ ತೆಗೆದುಹಾಕಿ ಮತ್ತು ದಿನ ಭವಿಷ್ಯ

ಜನ ದೃಷ್ಟಿ, ಕೆಟ್ಟ ದೋಷಗಳು, ಮಾಂತ್ರಿಕ ರೂಪದ ಸಮಸ್ಯೆ ಇವುಗಳನ್ನು ಅನುಭವಿಸುತ್ತಿದ್ದರೆ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಿ, ದೀಪದಲ್ಲಿ ಏಲಕ್ಕಿಯನ್ನು ಹಾಕಿ ಇದರಿಂದ ದುಷ್ಟ ಭಾದೆಗಳಿಂದ ರಕ್ಷಣೆ ಸಿಗುವುದು.

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಮಾತಿಗಿಂತ ಕೃತಿ ಮುಖ್ಯ ಸಂಗತಿ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕುವುದು ಒಳ್ಳೆಯದು. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅಗತ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರವಿರಲಿ. ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರುತ್ತದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮಾಡಿ ಅನ್ಯರ ನಂಬಿ ಸಮಸ್ಯೆಗಳಲ್ಲಿ ಸಿಲುಕಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುವ ಸೂಚನೆ ಕಂಡು ಬರುತ್ತದೆ. ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದಾದ ದಿನವಿದು. ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಲಿದೆ, ನೀವು ಈ ದಿನ ಯೋಗ, ವ್ಯಾಯಾಮದಲ್ಲಿ ತೋಡಗುವುದು ಒಳಿತು. ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಬೇಡಿ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಸಮಾಧಾನ ತರುವುದು ನಿಶ್ಟಿತ. ಸಂಜೆಯ ವೇಳೆಗೆ ಶುಭ ಸುದ್ದಿ ಕೇಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ದಾರಿತಪ್ಪಿಸಲು ಸಂಚು ರೂಪಿಸಿರ ಬಹುದು ಎಚ್ಚರ. ಉತ್ತಮ ಸ್ನೇಹಿತರ ಸಹವಾಸ ಮಾಡಿ. ಈ ದಿನ ರಾಜಿಸಂಧಾನಗಳಲ್ಲಿ ನೀವು ಪಾಲ್ಗೊಳ್ಳುವುದರಿಂದ ಅಪಮಾನಕರ ಪ್ರಸಂಗ ಎದುರಿಸಲಿದ್ದಿರಿ ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಆಂತರಿಕ ಮನಸ್ಸಿನಲ್ಲಿ ಯಾವುದೋ ಅನಗತ್ಯವಾಗಿ ಚಿಂತೆಗಳು ಕಿರಿಕಿರಿ ಮಾಡುತ್ತದೆ. ಕೆಲವು ಕೆಲಸ ಅಥವಾ ಸಂಬಂಧಗಳಲ್ಲಿ ಹಿನ್ನಡೆ ಕಾಣಬಹುದು. ಕೋಪದ ಸ್ವಭಾವ ಹಾನಿ ಮಾಡಬಹುದು ಎಚ್ಚರವಿರಲಿ. ಮಕ್ಕಳ ವರ್ತನೆ ಬೇಸರ ತರಿಸಲಿದೆ. ಕೆಲಸದಲ್ಲಿ ಅನಗತ್ಯವಾಗಿ ಕಿರಿಕಿರಿ ಹೆಚ್ಚಾಗುತ್ತದೆ. ಹಿರಿಯರ ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ. ಸಂಜೆಯ ವೇಳೆಗೆ ಧನಾಗಮನ ಸುದ್ದಿಯು ಸಂತೋಷ ತರಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲವರನ್ನು ನಂಬಿ ಪ್ರಸ್ತುತ ವಿಚಾರಗಳಲ್ಲಿ ಸಿಲುಕಬಹುದು ಎಚ್ಚರವಿರಲಿ. ಅಡ್ಡದಾರಿ ಹಿಡಿಯುವ ಯೋಜನೆ ಒಳ್ಳೆಯದಲ್ಲ. ಬಂದಿರುವ ಅವಕಾಶವನ್ನು ಪರಿಶೀಲಿಸಿ ತೆಗೆದುಕೊಳ್ಳುವುದು ಒಳ್ಳೆಯದು. ದೈಹಿಕ ಕ್ಷಮತೆ ಕುಂದಬಹುದು ಆದಷ್ಟು ವ್ಯಾಯಾಮ ಮಾಡುವುದು ಒಳಿತು. ಹಳೆಯ ಸಮಸ್ಯೆಗಳಲ್ಲಿ ಕಾಲಹರಣ ಮಾಡುವುದು ಬೇಡ. ಮುಂದಿನ ದಾರಿ ನೋಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಹಳೆಯ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಕೆಲವು ಆಲೋಚನೆಗಳು ಬದಲಾವಣೆ ಮಾಡಿಕೊಳ್ಳಬಹುದಾಗಿದೆ. ಕೆಲಸದ ವಿಚಾರವಾಗಿ ವೈಮನಸ್ಸು ಸೃಷ್ಟಿಯಾಗಬಹುದು. ಪೋಷಕರ ವಿಚಾರಗಳನ್ನು ರೂಢಿಸಿಕೊಳ್ಳುವುದು ಒಳಿತು. ಹಳೆಯ ತಪ್ಪುಗಳು ಮರುಕಳಿಸದಂತೆ ನೋಡಿಕೊಳ್ಳಿ. ನಿಮ್ಮ ಶಕ್ತಿ ಹಾಗೂ ಯುಕ್ತಿಯನ್ನು ನಂಬಿ ಕಾರ್ಯಗಳಲ್ಲಿ ಪಾಲ್ಗೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಇನ್ನೊಬ್ಬರ ವಿಚಾರಗಳಲ್ಲಿ ಅನಗತ್ಯವಾಗಿ ಪ್ರವೇಶಿಸುವುದು ಒಳಿತಲ್ಲ. ನಿಮಗೆ ಪ್ರೋತ್ಸಾಹ ನೀಡಬಹುದಾದ ಕದನ, ಕಲಹ ದಂತಹ ವಿಷಯಗಳಿಗೆ ಆದಷ್ಟು ಎಚ್ಚರವಿರಲಿ. ಸುಖಾಸುಮ್ಮನೆ ವಾಗ್ದಾನ ನೀಡಿ ಸಿಲುಕಬೇಡಿ. ಮಾನಸಿಕ ಆರೋಗ್ಯವನ್ನು ಸರಿಪಡಿಸಿಕೊಳ್ಳಿ. ಸಂಗಾತಿಯೊಡನೆ ಇರುವ ಭಿನ್ನಾಭಿಪ್ರಾಯವನ್ನು ಆದಷ್ಟು ಸರಿಪಡಿಸಲು ಹಿರಿಯರ ಮಾರ್ಗದರ್ಶನ ಪಡೆಯಿರಿ. ಆರ್ಥಿಕ ವ್ಯವಹಾರಗಳ ಬಗ್ಗೆ ಎಚ್ಚರವಿರಲಿ. ಭಯಗ್ರಸ್ಥ ವಾತಾವರಣವನ್ನು ತೆಗೆದುಹಾಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹಣಕಾಸಿನ ವಿಚಾರಗಳು ಸ್ಥಿರತೆಯಿಂದ ಕೂಡಿದ್ದು ಯಾವುದೇ ತೊಂದರೆಗಳಿಲ್ಲದೆ ಪ್ರಗತಿಯತ್ತ ನಡೆಯುವುದು ನಿಶ್ಟಿತ. ಕೆಲವರು ನಿಮ್ಮ ಮೇಲೆ ಒತ್ತಡ ತರಬಹುದು ಆದಷ್ಟು ಇನ್ನೊಬ್ಬರ ವಿಷಯಗಳಿಂದ ದೂರವಿರಿ. ನಿಮ್ಮಲ್ಲಿನ ಸಿಡುಕು ಸ್ವಭಾವ ತೆಗೆದುಹಾಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸದಲ್ಲಿ ಉತ್ತಮ ಗೆಲುವು ಸಂಪಾದನೆ ಮಾಡುವಿರಿ. ನಿಮ್ಮ ಸಾಧನೆಗಳು ಕೆಲವರಿಗೆ ಹೊಟ್ಟೆ ಉರಿ ತರಿಸುತ್ತದೆ. ಅಂತಹವರನ್ನು ಅಲಕ್ಷಿಸಿ ಮುನ್ನಡಿಯುವುದು ಸೂಕ್ತ.
ಪ್ರವಾಸದ ಯೋಜನೆ ರೂಪಿಸಲಿದ್ದಿರಿ. ಕನಸಿನ ಕಾರ್ಯಗಳು ಮೂರ್ತಸ್ವರೂಪ ಪಡೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಕೆಲಸದ ಬಗ್ಗೆ ಮೆಚ್ಚುಗೆಯಿಂದ ಅಧಿಕಾರಿ ವರ್ಗದವರು ಹೆಚ್ಚಿನ ಜವಾಬ್ದಾರಿ ನೀಡುತ್ತಾರೆ. ನೀವು ಆದಷ್ಟು ಸಮಯದ ಗತಿಯಲ್ಲಿ ಕೆಲಸ ಮಾಡುವುದು ಒಳ್ಳೆಯದು. ನಿಮ್ಮ ವ್ಯವಸ್ಥೆ ಹಾಗೂ ಕಾರ್ಯ ಶೈಲಿ ಕಂಡು ಹಲವರು ನಿಮ್ಮನ್ನು ನಕಲು ಮಾಡುವ ಸಾಧ್ಯತೆ ಇದೆ. ನಿಮ್ಮೆಲ್ಲಾ ವಿಚಾರಗಳಿಂದ ಹೆಚ್ಚಿನ ಸಂತೋಷಪಡುವರು ನಿಮ್ಮ ಕುಟುಂಬಸ್ಥರು ಆದಕಾರಣ ಅವರ ಜೊತೆಗೆ ತಾವು ಪ್ರೇಮದಿಂದ ವರ್ತಿಸಿ. ಇದು ಅವರಿಗೆ ಸಂತೋಷ ನೀಡುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group