ಬಿಳಿನೆಲೆ : ನಾಳೆ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ ,23: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವ ಸಮಿತಿ ಬಿಳಿನೆಲೆ, ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಿಳಿನೆಲೆ. ಇದರ ವತಿಯಿಂದ ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನವು ದಿನಾಂಕ : 24/08/2020 ನೇ ಯ ಸೋಮವಾರ ಶ್ರೀ ಗೋಪಾಲಕೃಷ್ಣ ದೇವಾಲಯದ ಸಭಾಂಗಣ ಬಿಳಿನೆಲೆ ಯಲ್ಲಿ ನಡೆಯಲಿದೆ.

 

ಇದರ ಸದುಪಯೋಗ ಪಡೆದುಕೊಳ್ಳಲು ಇಚ್ಚಿಸುವರು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ತಪ್ಪದೇ ತರಬೇಕು. ಎಂದು  ಜಯಪ್ರಕಾಶ್ ಮೋಂಟಡ್ಕ  ರವರು ವಿನಂತಿಸಿಕೊಂಡಿದ್ದಾರೆ.

Also Read  ಡೀಲರ್ ಮೇಲೆ ಹಲ್ಲೆ ಮಾಡಿ ಬೈಕ್ ದೋಚಿದ ಖದೀಮರು     ➤ 6 ಜನ ಆರೋಪಿಗಳ ಬಂಧನ               

 

error: Content is protected !!
Scroll to Top