ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಬಸ್ ತಂಗುದಾಣ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ,26:  ವಿಶ್ವ ಹಿಂದೂ ಪರಿಷತ್ ಭಜರಂಗದಳ ಹನುಮಾನ್ ನಗರ ಇದರ ವತಿಯಿಂದ ಬಂಟ್ವಾಳದ ಪೊಡಿಕಲ ಕಂಬ್ಲ ಗ್ರಾಮದ ಹನುಮಾನ್ ನಗರ ಹನುಮಾನ್ ಶಾಖೆಯ ಕಾರ್ಯಕರ್ತರು , ಪರಿಶ್ರಮವಹಿಸಿ ನಿರ್ಮಿಸಿದ ಬಸ್ ತಂಗುದಾಣವನ್ನು ಸಾರ್ವಜನಿಕ ಕಾರ್ಯಗಳಿಗೆ ಲೋಕಾರ್ಪಣೆ ಮಾಡಲಾಯಿತು.

 

ಈ ಸಂದರ್ಭದಲ್ಲಿ ಭಜರಂಗದಳದ ನಾಯಕರು ಕಾರ್ಯಕರ್ತರು ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.

 

error: Content is protected !!

Join the Group

Join WhatsApp Group