ಗಾಯಕ ಜಗದೀಶ್ ಪುತ್ತೂರು ಅವರಿಗೆ ತುಳುನಾಡ ಗಾನ ಗಂಧರ್ವ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಪುತ್ತೂರು, . 29: ಪುತ್ತೂರಿನ ಗಾಯಕ ಜಗದೀಶ್ ಪುತ್ತೂರು ಅವರಿಗೆ ಓಮನ್ ತುಳುವೆರ್ ಸಂಘಟನೆಯ ವತಿಯಿಂದ ತುಳುನಾಡ ಗಾನ ಗಂಧರ್ವ ಬಿರುದು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕ ಕೊಡಿಯಾಲ್‍ಬೈಲ್, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್, ನಿರ್ಮಾಪಕ ಕಿಶೋರ್.ಡಿ.ಶೆಟ್ಟಿ, ಸಂಗೀತ ನಿರ್ದೇಶಕ ಕಿಶೋರ್ ಹಾಗೂ ನಿರ್ಮಾಪಕ ಸಂದೇಶ್ ಬಂಗೇರ ಉಪಸ್ಥಿತರಿದ್ದರು.

 

error: Content is protected !!

Join the Group

Join WhatsApp Group