ಮಂಗಳೂರು: ಯುವಕನ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಸೆ. 02.  ಯುವಕನೋರ್ವನನ್ನು‌ ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬಡಗ ಮಿಜಾರು ಎಂಬಲ್ಲಿ‌ ಬೆಳಕಿಗೆ ಬಂದಿದೆ.

ಮೃತ ಯುವಕನನ್ನು  ಬಡಗಮಿಜಾರು ಗ್ರಾಮದ ಅರೆಮಜಲು ಪಲ್ಕೆ ನಿವಾಸಿ ಚಂದಯ್ಯ ಗೌಡರ ಪುತ್ರ ಉಮೇಶ್ ಗೌಡ(35) ಎಂದು ಗುರುತಿಸಲಾಗಿದೆ. ಯಾರೋ ದುಷ್ಕರ್ಮಿಗಳು ಮಂಗಳವಾರ  ತಡರಾತ್ರಿ  ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದಿದ್ದಾರೆ ಎನ್ನಲಾಗಿದೆ.  ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಬೇಟಿ ನೀಡಿ ತನಿಖೆ ನಡೆಸಿದ್ದಾರೆ.

Also Read  ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಕಾಪು ತಾಲೂಕು ತಹಶೀಲ್ದಾರರಾಗಿ ವರ್ಗಾವಣೆ ► ಕಡಬದ ನೂತನ ತಹಶೀಲ್ದಾರರು ಯಾರು ಗೊತ್ತೇ...?

error: Content is protected !!
Scroll to Top