ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03: ಕರ್ನಾಟಕ ರಾಜ್ಯದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಮೂರು ಜನರನ್ನು ಸಹ ಸದಸ್ಯರನ್ನಾಗಿ ನೇಮಕ ಮಾಡಲಾಯಿತು. ಡಾ.ಪುರುಷೋತ್ತಮ ಕೆ.ವಿ ಕರಂಗಲ್ಲು, ಕಿರಣ್‌ ಕುಂಬಲಚೇರಿ ಹಾಗೂ ಪೆರ್ಲಂಪಾಡಿಯ ಭರತೇಶ್‌ ಅಲಸಂಡೆಮಜಲು ರವರನ್ನು ಸಹ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.

error: Content is protected !!
Scroll to Top