ಕಡಬ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ► ಬಿಜೆಪಿ ಶಕ್ತಿ ಕೇಂದ್ರದಿಂದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ.18. ಭಾರತೀಯ ಜನತಾ ಪಾರ್ಟಿಯ ಕಡಬ ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಭಾನುವಾರದಂದು ನಡೆಯಿತು.

ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಕೃಷ್ಣ ಶೆಟ್ಟಿ, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಕಡಬ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ., ಉದಯಕುಮಾರ್, ಫಯಾಜ್ ಕೆನರಾ, ತ್ಯಾಗರಾಜ ನಂದುಗುರಿ, ಶ್ರೀಧರ, ನಿತಿನ್, ಉಮೇಶ್ ಶೆಟ್ಟಿ, ಗಿರೀಶ್ ಎ.ಪಿ., ಪ್ರಸಾದ್ ಹಳೆಸ್ಟೇಷನ್, ದಿನೇಶ್ ಆರ್ತಿಲ, ಶೋಭಾ ಜಯಾನಂದ, ಶಶಿಪ್ರಭಾ ರೈ, ಹೇಮಲತಾ ಸುರೇಶ್ ನಾಯಕ್ ಮೊದಲಾದವರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!

Join the Group

Join WhatsApp Group