ಪ್ಲಾಸ್ಮಾದಾನ ಮಾನವೀಯತೆ ಮೆರೆದ ಕಡಬದ ಬ್ಯಾಂಕ್ ಸಿಬ್ಬಂದಿ ➤ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಸೆ.16:  ಕೊರೊನಾ ಸೋಂಕಿಗೊಳಗಾಗಿದ್ದ ವ್ಯಕ್ತಿಯೊಬ್ಬರಿಗೆ, ಕಡಬದ ಸಹಕಾರಿ ಬ್ಯಾಂಕ್‍ನ ಸಿಬ್ಬಂದಿಯೋರ್ವರು ಪ್ಲಾಸ್ಮಾದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

 


ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿ ರಾಧೇಶ್ ನಿಡ್ಡೋ ರವರು ನಿವೃತ್ತ ಅರಣ್ಯ ರಕ್ಷಕರಾದ ಗೋಳಿತ್ತೊಟ್ಟು ನಿವಾಸಿ ಜತ್ತಣ್ಣ ಗೌಡರಿಗೆ o+ ಪ್ಲಾಸ್ಮಾ ದಾನ ಮಾಡಿದ್ದಾರೆ. ಜತ್ತಣ್ಣ ಗೌಡರು ಎಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕಳೆದ ದಿನ ಪ್ಲಾಸ್ಮಾದಾನ ಮಾಡಿದ್ದಾರೆ. ಇವರು ಮಾಡಿದ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Also Read  ವಿದ್ಯಾರ್ಥಿ ನಾಯಕರ ಮೇಲೆ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಿಎಫ್ಐ ಬೆಳ್ತಂಗಡಿ ವತಿಯಿಂದ ಪ್ರತಿಭಟನೆ

 

error: Content is protected !!
Scroll to Top