ಸಂಗಾತಿಯ ಪ್ರೇಮ ವಶ ಮತ್ತು ದಿನ ಭವಿಷ್ಯವನ್ನು ನೋಡಿ

ಶುದ್ಧ ಗೋರಂಜನ ಹಾಗೂ ಹಳ್ಳದ ಮಣ್ಣನ್ನು ತೆಗೆದುಕೊಂಡು ಅದನ್ನು ಹದವಾಗಿ ಮಿಶ್ರಣ ಮಾಡುತ್ತಾ “ಓಂ ಕಾಂ ಮಾಲಿನೀ ತಃ ತಃ ಸ್ವಾಹ” ಈ ಮಂತ್ರವನ್ನು ಸಾವಿರದ ಎಂಟು ಬಾರಿ ಜಪಿಸತಕ್ಕದ್ದು ನಂತರ ಇದನ್ನು ಹಣೆಗೆ ಹಚ್ಚಿಕೊಳ್ಳಿ. ಇದರಿಂದ ಇಷ್ಟದ ಸಂಗಾತಿ ನಿಮಗೆ ವಶವಾಗಲು ಸಾಧ್ಯವಾಗುತ್ತದೆ.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕುಟುಂಬದಲ್ಲಿನ ನಿರುದ್ಯೋಗ ಸಮಸ್ಯೆಗಳು ಬೇಸರ ತರಿಸಬಹುದು. ಅವಕಾಶಗಳು ನಿಮ್ಮ ಮುಂದೆ ಇದ್ದರು ಅದನ್ನು ಉಪಯೋಗಿಸಿಕೊಳ್ಳುವ ಸಾಮರ್ಥ್ಯ ಕಡಿಮೆ ಇದೆ. ಕೆಲವು ನಿಂದನೆ ಮಾತುಗಳಿಗೆ ಬೆಲೆ ಕೊಡದೆ ಇರುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಯಾವುದೇ ಅಡೆತಡೆಯಿಲ್ಲದೆ ಕೆಲಸ ಕಾರ್ಯದಲ್ಲಿ ಜಯ ಸಂಪಾದನೆ ಆಗಲಿದೆ. ವ್ಯವಹಾರಸ್ಥರಿಗೆ ಶುಭ ಫಲಗಳು. ಮಕ್ಕಳಿಗಾಗಿ ನೂತನ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗುವಿರಿ. ಬಾಕಿ ಉಳಿದಿರುವ ಕೆಲಸವು ಪೂರ್ಣ ಮಾಡುವಿರಿ. ನಿಮ್ಮಲ್ಲಿನ ಆಲಸ್ಯತನ ಕಡಿಮೆಯಾಗ ಬೇಕಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಶಾಂತ ಮನಸ್ಥಿತಿಯಿಂದ ಇರುವಿರಿ. ಹಳೆಯ ಸುಂದರ ನೆನಪುಗಳು ಈದಿನ ಬಹಳಷ್ಟು ಕಾಡಬಹುದು. ನಿಮ್ಮ ಮರೆಗುಳಿತನದಿಂದ ಬಹುಮುಖ್ಯ ಕೆಲಸವನ್ನು ಕಡೆಗಣಿಸಬಹುದು ಆದಷ್ಟು ಕೆಲಸದ ಬಗ್ಗೆ ಯೋಚನೆ ಮಾಡುವುದು ಸೂಕ್ತ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭೇಟಿ ನೀಡಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಸಾಧು-ಸಂತರ ಪುಣ್ಯ ದರ್ಶನ ಪ್ರಾಪ್ತಿಯಾಗಲಿದೆ. ಲೇವಾದೇವಿ ವ್ಯವಹಾರದಲ್ಲಿ ನಷ್ಟ ಆಗಬಹುದು. ಪ್ರೀತಿಪಾತ್ರರ ಕೆಲವು ಅವಶ್ಯಗಳನ್ನು ಪೂರೈಸಲು ಸಿದ್ಧವಾಗುತ್ತೀರಿ. ನಿಮ್ಮಲ್ಲಿನ ಸಂಕೋಚದ ಸ್ವಭಾವದಿಂದ ಯೋಜನೆಗಳಲ್ಲಿ ಗಟ್ಟಿಯಾಗಿ ಅಥವಾ ನೇರವಾಗಿ ಮಾತಾಡುವುದನ್ನು ತಡೆಗಟ್ಟುತ್ತೀರಿ ಇದು ಒಳ್ಳೆಯದಲ್ಲ ಆದಷ್ಟು ವ್ಯವಹಾರದಲ್ಲಿ ಸೂಕ್ಷ್ಮಮತಿಗಳಾಗಿ. ಉದ್ಯೋಗದಲ್ಲಿ ಉತ್ತಮ ಹೆಸರು ಸಂಪಾದನೆ ಆಗಲಿದೆ. ಮೇಲಾಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಂಗಾತಿಯ ಆರೋಗ್ಯ ಸುಧಾರಣೆಯಾಗಲಿದೆ. ನಿಮ್ಮ ಪ್ರೀತಿಪಾತ್ರರ ವಾದ-ವಿವಾದಗಳಲ್ಲಿ ಪಾಲ್ಗೊಳ್ಳುವುದು ಬೇಡ. ಹೂಡಿಕೆ ಮಾಡುವಾಗ ಭದ್ರತೆ ಹಾಗೂ ಅದರ ಅಂತರಾಳವನ್ನು ಅರಿಯಿರಿ. ನಿಮ್ಮ ಆಕರ್ಷಣೆಯ ನೋಟವು ಇನ್ನೊಬ್ಬರನ್ನು ಸಲೀಸಾಗಿ ಸೆಳೆಯುವ ಗುಣ ಹೊಂದಿರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ನೀಡುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆಕಸ್ಮಿಕವಾಗಿ ವ್ಯವಹಾರದ ನಿಮಿತ್ತ ಪ್ರಯಾಣ ಮಾಡುವ ಸಂದರ್ಭ ಬರುತ್ತದೆ, ಇದು ಲಾಭಾಂಶದ ಪ್ರಯಾಣವು ಸಹ ಆಗಿರುವುದು. ಈ ದಿನ ನೀವು ಉತ್ಪಾದಿಸುವ ಉತ್ಪನ್ನಗಳಿಗೆ ಬಹು ಹೆಚ್ಚು ಬೇಡಿಕೆ ಬರಲಿದೆ ಆದಕಾರಣ ಕೆಲಸದಲ್ಲಿ ಸಶಕ್ತವಾಗಿ ಪಾಲ್ಗೊಳ್ಳಿ. ಕೆಲಸದಲ್ಲಿ ಇನ್ನೊಬ್ಬರ ನಂಬಿ ಅವರಿಗೆ ಜವಾಬ್ದಾರಿಯನ್ನು ಹೋರಿಸಬೇಡಿ. ಆಹಾರದ ಬಗ್ಗೆ ಎಚ್ಚರಿಕೆಯಿಂದ ಸೇವಿಸುವುದು ಒಳ್ಳೆಯದು, ಹೊರಗಿನ ಆಹಾರವನ್ನು ಆದಷ್ಟು ತಡೆಹಿಡಿಯುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಲಕ್ಷ್ಯವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕುಟುಂಬಸ್ಥರ ಬೆಂಬಲದಿಂದ ಕೆಲಸಗಳು ಯಶಸ್ವಿಯಾಗಲಿದೆ. ನೀವು ಅಂದುಕೊಂಡಿರುವ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತೀರಿ. ನಿಮ್ಮಲ್ಲಿ ಧೈರ್ಯ ಕಡಿಮೆಯಾಗಬಹುದು ಆದಷ್ಟು ಮಾನಸಿಕವಾಗಿ ಸಿದ್ಧತೆ ನಡೆಸಿ. ಹಾಸ್ಯ ಸ್ವಭಾವದಿಂದ ಎಲ್ಲರನ್ನೂ ರಂಜಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕಚೇರಿ ಕಾರ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಅಧಿಕಾರಿ ವಲಯದಿಂದ ಮನ್ನಣೆ ಸಿಗಲಿದೆ. ಸಹವರ್ತಿಗಳಿಂದ ಮತ್ಸರದ ಭಾವನೆ ಮೂಡಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಅಪಪ್ರಚಾರ ನಿಂದನೆಗಳಿಂದ ಮಾನಸಿಕವಾಗಿ ಕುಗ್ಗಬಹುದು ಆದಷ್ಟು ಸದೃಢರಾಗಿ. ನಿಮ್ಮ ಕಾರ್ಯಗಳಲ್ಲಿ ತಪ್ಪಿರಬಹುದು ಇನ್ನೊಮ್ಮೆ ಪರಿಶೀಲಿಸುವುದು ಮುಖ್ಯ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರ್ತನೆ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸದಲ್ಲಿ ಮಾರ್ಪಡಿಸುವ ಚಿಂತನೆ ಮಾಡಬೇಡಿ. ನವೀನ ಹೂಡಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಸದ್ಯಕ್ಕೆ ಬೇಡ. ಆರ್ಥಿಕ ವ್ಯವಹಾರಗಳು ವ್ಯತಿರಿಕ್ತವಾಗಿ ನಡೆಯಬಹುದು. ಕುಟುಂಬದೊಂದಿಗೆ ವೈಮನಸ್ಸು ಸೃಷ್ಟಿಯಾಗಲಿದೆ. ಬರುವ ಹಣಕಾಸು ನಿಲ್ಲದೆ ಕೈಜಾರಿ ಹೋಗಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಈ ದಿನದ ಕಾರ್ಯಕಲಾಪಗಳು ಕೊನೆಯ ಹಂತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮನೆಯನ್ನು ಬದಲಾಯಿಸುವ ಚಿಂತನೆ ನಡೆಯಲಿದೆ. ವೃತ್ತಿಯಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಕೆಲವು ವಿಷಯಗಳು ನಿಮ್ಮಲ್ಲಿ ಅನಗತ್ಯವಾಗಿ ಕೋಪ ಸೃಷ್ಟಿಸಬಹುದು. ಹಿರಿಯರು ನೀಡುವ ಜವಾಬ್ದಾರಿಯನ್ನು ಪೂರೈಸಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group