ಕೋವಿಡ್ 19 ಹಿನ್ನಲೆ ➤ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ

(ನ್ಯೂಸ್ ಕಡಬ) newskadaba.com ಸುಳ್ಯ . 17: ಕೊವಿಡ್ 19 ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ ಅಯೋಜಿಸಲಾಯಿತು.  ಸುಳ್ಯ ನ್ಯಾಯಾಲಯದ ಮುಂಭಾಗದಿಂದ ಜಾಥಾ ಆರಂಭಿಸಲಾಯಿತು.

 

ಜನಾಂದೋಲನ ಜಾಥಾಕ್ಕೆ ಹಿರಿಯ ನ್ಯಾಯಾಧೀಶರಾದ ಪುರುಷೋತ್ತಮ್ ಚಾಲನೆ ನೀಡಿದರು . ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯಾಂಗ ಇಲಾಖೆ ವಕೀಲರ ಸಂಘ ಸುಳ್ಯ ನಗರ ಪಂಚಾಯತ್ ಆರೋಗ್ಯ ಇಲಖೆ ಸುಳ್ಯ, ಪೊಲೀಸ್ ಇಲಾಖೆ ಇದರ ಆಶ್ರಯದಲ್ಲಿ ಕೊರೋನಾ ಮುನ್ನೆಚ್ಚರಿಕೆಗಾಗಿ ಜಾಥಾ ನಡೆಸಲಾಯಿತು.

 

ಕಾರ್ಯಾಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯಾದೀಶರಾದ ಯಶ್ವಂತ್ ಕುಮಾರ್, ಸರಕಾರಿ ಅಭಿಯೋಜಕ ಜನಾರ್ದನ, ಸರ್ಕಲ್ ಇನ್ ಸ್ಪೆಕ್ಟರ್ ನವೀಚಂದ್ರ ಜೋಗಿ,ಎಸೈ ಹರೀಶ್, ನಗರ ಪಂ. ಮುಖ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ಎಂ ಆರ್, ವಕೀಲರ ಸಂಘದ ಅಧ್ಯಕ್ಷ ಎಂ ವೆಂಕಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು.

Also Read  ಪ್ರಿಯಾಂಕ್ ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್ ​​ಗೆ ಕೆಐಎಡಿಬಿಯಿಂದ ಜಮೀನು  ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲ

 

error: Content is protected !!
Scroll to Top